AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಅರೆಸ್ಟ್! ನಟಿ ರಾಗಿಣಿ ಆಪ್ತ ರವಿಶಂಕರ್ 5 ದಿನ CCB ಕಸ್ಟಡಿಗೆ

[lazy-load-videos-and-sticky-control id=”cmTqyyJs2Z4″] ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ CCB ಅಧಿಕಾರಿಗಳಿಂದ ರಾಗಿಣಿ ಆಪ್ತ ರವಿಶಂಕರ್ ಬಂಧನವಾಗಿದೆ. ನಿನ್ನೆಯಿಂದ CCBಯ ವಶದಲ್ಲೇ ಇರುವ ರವಿಶಂಕರ್​ನ ಅಧಿಕೃತವಾಗಿ ಅರೆಸ್ಟ್ ಮಾಡಲಾಗಿದೆ. ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ರವಿಶಂಕರ್‌ನನ್ನು ಸಿಸಿಬಿ ಅಧಿಕಾರಿಗಳು 5 ದಿನ ತಮ್ಮ ಕಸ್ಟಡಿಗೆ ಪಡೆದಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಹಾಜರುಪಡಿಸಿ, ವಶಕ್ಕೆ ಪಡೆದಿದಿದ್ದಾರೆ. ಈ ನಡುವೆ, ಚಾಮರಾಜಪೇಟೆಯಲ್ಲಿರುವ CCB ಕಚೇರಿಗೆ ಭೇಟಿಕೊಟ್ಟ ನಗರ ಪೊಲೀಸ್​ ಆಯುಕ್ತ ಕಮಲ್​ […]

ಮೊದಲ ಅರೆಸ್ಟ್! ನಟಿ ರಾಗಿಣಿ ಆಪ್ತ ರವಿಶಂಕರ್  5 ದಿನ CCB ಕಸ್ಟಡಿಗೆ
KUSHAL V
| Updated By: ಸಾಧು ಶ್ರೀನಾಥ್​|

Updated on:Sep 03, 2020 | 6:06 PM

Share

[lazy-load-videos-and-sticky-control id=”cmTqyyJs2Z4″]

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ CCB ಅಧಿಕಾರಿಗಳಿಂದ ರಾಗಿಣಿ ಆಪ್ತ ರವಿಶಂಕರ್ ಬಂಧನವಾಗಿದೆ. ನಿನ್ನೆಯಿಂದ CCBಯ ವಶದಲ್ಲೇ ಇರುವ ರವಿಶಂಕರ್​ನ ಅಧಿಕೃತವಾಗಿ ಅರೆಸ್ಟ್ ಮಾಡಲಾಗಿದೆ. ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ರವಿಶಂಕರ್‌ನನ್ನು ಸಿಸಿಬಿ ಅಧಿಕಾರಿಗಳು 5 ದಿನ ತಮ್ಮ ಕಸ್ಟಡಿಗೆ ಪಡೆದಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಹಾಜರುಪಡಿಸಿ, ವಶಕ್ಕೆ ಪಡೆದಿದಿದ್ದಾರೆ.

ಈ ನಡುವೆ, ಚಾಮರಾಜಪೇಟೆಯಲ್ಲಿರುವ CCB ಕಚೇರಿಗೆ ಭೇಟಿಕೊಟ್ಟ ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್ ಸುಮಾರು 1 ಗಂಟೆಯ ಕಾಲ ವಿಚಾರಣೆಯ ಮಾಹಿತಿ ಪಡೆದರು. ಬೆಳಗ್ಗೆಯಿಂದ ನಡೆದಿರುವ ತನಿಖೆಯ ಮಾಹಿತಿ ಪಡೆದ ಕಮಲ್​ ಪಂತ್​ರ ನಿರ್ಗಮನ ಬಳಿಕ ರವಿಶಂಕರ್​ನ ಅಧಿಕೃತವಾಗಿ ಅರೆಸ್ಟ್​ ಮಾಡಲಾಯಿತು. ವಿಚಾರಣೆಗೊಳಗಾದವರ ಪರ ಲಾಯರ್‌ಗಳ ಹೇಳಿಕೆ ಸೇರಿದಂತೆ ಒಟ್ಟಾರೆ ಇಂದಿನ ತನಿಖಾ ಮಾಹಿತಿ ಸಂಗ್ರಹಿಸಿದ ಕಮಲ್‌ ಪಂತ್‌ ಇಂದಿನ ತನಿಖೆಯಲ್ಲಿ ಯಾಱರ ಹೆಸರು ಕೇಳಿಬಂದಿದೆ ಎಂಬ ಮಾಹಿತಿ ಸಹ ಪಡೆದರು ಎಂದು ತಿಳಿದುಬಂದಿದೆ.

ಸದ್ಯ CCBಯಿಂದ ರವಿಶಂಕರ್​ನ ಮಾತ್ರ ವಶಕ್ಕೆ ಪಡೆಯಲಾಗಿದೆ. ಡ್ರಗ್​ ಪೆಡ್ಲರ್​ ಕಾರ್ತಿಕ್ ಹಾಗೂ ಸಂಜನಾ ಆಪ್ತ ಎಂದು ಹೇಳಲಾಗಿರುವ ರಾಹುಲ್ ವಿಚಾರಣೆ ಮುಂದುವರೆದಿದೆ. ಜೊತೆಗೆ, ನಾಳೆ ವಿಚಾರಣೆಗೆ ಹಾಜರಾಗುವಂತೆ ನಟಿ ರಾಗಿಣಿ ದ್ವಿವೇದಿಗೆ CCBಯಿಂದ ಸೂಚನೆ ನೀಡಲಾಗಿದೆ.

Published On - 5:30 pm, Thu, 3 September 20

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​