AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು.. 140 ದಿನಗಳ ಜೈಲುವಾಸ ಅಂತ್ಯ

ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್​ನಿಂದ ಜಾಮೀನು ಮಂಜೂರಾಗಿದೆ.

ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು.. 140 ದಿನಗಳ ಜೈಲುವಾಸ ಅಂತ್ಯ
ನಟಿ ರಾಗಿಣಿ ದ್ವಿವೇದಿ
ಆಯೇಷಾ ಬಾನು
|

Updated on:Jan 21, 2021 | 12:12 PM

Share

ಬೆಂಗಳೂರು: ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್​ನಿಂದ ಜಾಮೀನು ಮಂಜೂರಾಗಿದೆ. 140 ದಿನಗಳ ಜೈಲು ವಾಸದಿಂದ ಮಿಂದೆದ್ದು ಬರಲಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ಎ2 ಆರೋಪಿಯಾಗಿ ಕಳೆದ 140 ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು ಕೊನೆಗೂ ಇಂದು ಸುಪ್ರೀಂ ಕೋರ್ಟ್​ನಿಂದ ಸ್ಯಾಂಡಲ್​ವುಡ್ ತುಪ್ಪದ ಹುಡುಗಿ ರಿಲೀಫ್ ಸಿಕ್ಕಿದೆ. ಈ ಹಿಂದೆ ರಾಗಿಣಿ ಸಲ್ಲಿಸಿದ ಬೇಲ್​ ಅರ್ಜಿ 2 ಬಾರಿ ರಿಜೆಕ್ಟ್​ ಆಗಿತ್ತು.

ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಸಿಕ್ಕಿದ್ದು ಸಂತಸ ತಂದಿದೆ. ಜಾಮೀನು ಸಿಕ್ಕಿರೋ ಬಗ್ಗೆ ಈಗಷ್ಟೇ ಮಾಹಿತಿ ಬಂತು. ಮುಂದಿನ ಕಾನೂನು ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ತೇವೆ ಎಂದು ಟಿವಿ9ಗೆ ನಟಿ ರಾಗಿಣಿ ತಾಯಿ ರೋಹಿಣಿ ದ್ವಿವೇದಿ ಸಂತಸ ಹಂಚಿಕೊಂಡ್ರು.

ಜಾಮೀನು ಸಿಕ್ಕರೂ ಇಂದು ಬಿಡುಗಡೆ ಡೌಟ್.. ಏಕೆ? ನಟಿ ರಾಗಿಣಿಗೆ ಇಂದು ಜಾಮೀನು ಸಿಕ್ಕರೂ ಇಂದೇ ಜೈಲಿನಿಂದ ಬಿಡುಗಡೆ ಆಗೋದು ಡೌಟ್. ಏಕೆಂದರೆ ದೆಹಲಿಯಲ್ಲಿರುವ ಸುಪ್ರೀಂಕೋರ್ಟ್ ನಿಂದ NDPS ಕೋರ್ಟ್ ಗೆ ಆರ್ಡರ್ ಕಾಪಿ ಬರಬೇಕು. ಬಳಿಕ ಇಲ್ಲಿ ಜಾಮೀನು ಷರತ್ತು ಪೂರೈಕೆ ಮಾಡಬೇಕಾಗುತ್ತೆ. ಇದೆಲ್ಲವೂ ಇಂದೇ ಪೂರೈಕೆ ಮಾಡಿದರೆ ಇಂದು ಬಿಡುಗಡೆ ಆಗುತ್ತೆ. ಇಲ್ಲದಿದ್ದರೆ ನಾಳೆ ನಟಿ ರಾಗಿಣಿ ಜೈಲಿನಿಂದ ಬಿಡುಗಡೆಯಾಗ್ತಾರೆ.

Published On - 11:43 am, Thu, 21 January 21

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ