AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು.. 140 ದಿನಗಳ ಜೈಲುವಾಸ ಅಂತ್ಯ

ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್​ನಿಂದ ಜಾಮೀನು ಮಂಜೂರಾಗಿದೆ.

ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು.. 140 ದಿನಗಳ ಜೈಲುವಾಸ ಅಂತ್ಯ
ನಟಿ ರಾಗಿಣಿ ದ್ವಿವೇದಿ
ಆಯೇಷಾ ಬಾನು
|

Updated on:Jan 21, 2021 | 12:12 PM

Share

ಬೆಂಗಳೂರು: ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್​ನಿಂದ ಜಾಮೀನು ಮಂಜೂರಾಗಿದೆ. 140 ದಿನಗಳ ಜೈಲು ವಾಸದಿಂದ ಮಿಂದೆದ್ದು ಬರಲಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ಎ2 ಆರೋಪಿಯಾಗಿ ಕಳೆದ 140 ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು ಕೊನೆಗೂ ಇಂದು ಸುಪ್ರೀಂ ಕೋರ್ಟ್​ನಿಂದ ಸ್ಯಾಂಡಲ್​ವುಡ್ ತುಪ್ಪದ ಹುಡುಗಿ ರಿಲೀಫ್ ಸಿಕ್ಕಿದೆ. ಈ ಹಿಂದೆ ರಾಗಿಣಿ ಸಲ್ಲಿಸಿದ ಬೇಲ್​ ಅರ್ಜಿ 2 ಬಾರಿ ರಿಜೆಕ್ಟ್​ ಆಗಿತ್ತು.

ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಸಿಕ್ಕಿದ್ದು ಸಂತಸ ತಂದಿದೆ. ಜಾಮೀನು ಸಿಕ್ಕಿರೋ ಬಗ್ಗೆ ಈಗಷ್ಟೇ ಮಾಹಿತಿ ಬಂತು. ಮುಂದಿನ ಕಾನೂನು ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ತೇವೆ ಎಂದು ಟಿವಿ9ಗೆ ನಟಿ ರಾಗಿಣಿ ತಾಯಿ ರೋಹಿಣಿ ದ್ವಿವೇದಿ ಸಂತಸ ಹಂಚಿಕೊಂಡ್ರು.

ಜಾಮೀನು ಸಿಕ್ಕರೂ ಇಂದು ಬಿಡುಗಡೆ ಡೌಟ್.. ಏಕೆ? ನಟಿ ರಾಗಿಣಿಗೆ ಇಂದು ಜಾಮೀನು ಸಿಕ್ಕರೂ ಇಂದೇ ಜೈಲಿನಿಂದ ಬಿಡುಗಡೆ ಆಗೋದು ಡೌಟ್. ಏಕೆಂದರೆ ದೆಹಲಿಯಲ್ಲಿರುವ ಸುಪ್ರೀಂಕೋರ್ಟ್ ನಿಂದ NDPS ಕೋರ್ಟ್ ಗೆ ಆರ್ಡರ್ ಕಾಪಿ ಬರಬೇಕು. ಬಳಿಕ ಇಲ್ಲಿ ಜಾಮೀನು ಷರತ್ತು ಪೂರೈಕೆ ಮಾಡಬೇಕಾಗುತ್ತೆ. ಇದೆಲ್ಲವೂ ಇಂದೇ ಪೂರೈಕೆ ಮಾಡಿದರೆ ಇಂದು ಬಿಡುಗಡೆ ಆಗುತ್ತೆ. ಇಲ್ಲದಿದ್ದರೆ ನಾಳೆ ನಟಿ ರಾಗಿಣಿ ಜೈಲಿನಿಂದ ಬಿಡುಗಡೆಯಾಗ್ತಾರೆ.

Published On - 11:43 am, Thu, 21 January 21

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ