AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಆಫರ್​ಗಳು ಬರ್ತಾ ಇದೆ.. ಈ ತಿಂಗಳಲ್ಲೇ ಶೂಟಿಂಗ್ ಶುರು -ಅಕ್ಕಿಪೇಟೆ ದರ್ಗಾದಲ್ಲಿ ಅನ್ನದಾನ ಮಾಡಿಸಿದ ರಾಗಿಣಿ

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣದಲ್ಲಿ 143 ದಿನ ಜೈಲುವಾಸ ಅನುಭವಿಸಿದ್ದ ನಟಿ ರಾಗಿಣಿ ದ್ವಿವೇದಿ ಬಿಡುಗಡೆಯಾದ ಬಳಿಕ ಇಂದು ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು. ನಗರದ ಅಕ್ಕಿಪೇಟೆ ದರ್ಗಾಗೆ ಇಂದು ಭೇಟಿಕೊಟ್ಟ ರಾಗಿಣಿ ಅನ್ನದಾನ ಮಾಡಿಸಿದರು.

ಸಿನಿಮಾ ಆಫರ್​ಗಳು ಬರ್ತಾ ಇದೆ.. ಈ ತಿಂಗಳಲ್ಲೇ ಶೂಟಿಂಗ್ ಶುರು -ಅಕ್ಕಿಪೇಟೆ ದರ್ಗಾದಲ್ಲಿ ಅನ್ನದಾನ ಮಾಡಿಸಿದ ರಾಗಿಣಿ
ಅಕ್ಕಿಪೇಟೆ ದರ್ಗಾದಲ್ಲಿ ಅನ್ನದಾನ ಮಾಡಿಸಿದ ನಟಿ ರಾಗಿಣಿ
KUSHAL V
|

Updated on: Feb 05, 2021 | 8:48 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣದಲ್ಲಿ 143 ದಿನ ಜೈಲುವಾಸ ಅನುಭವಿಸಿದ್ದ ನಟಿ ರಾಗಿಣಿ ದ್ವಿವೇದಿ ಬಿಡುಗಡೆಯಾದ ಬಳಿಕ ಇಂದು ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು. ನಗರದ ಅಕ್ಕಿಪೇಟೆ ದರ್ಗಾಗೆ ಇಂದು ಭೇಟಿಕೊಟ್ಟ ರಾಗಿಣಿ ಅನ್ನದಾನ ಮಾಡಿಸಿದರು.

ಈ ವೇಳೆ, ಟಿವಿ9 ಜೊತೆ ಮಾತನಾಡಿದ ನಟಿ, ನನ್ನ ಅಮ್ಮ, ಅಪ್ಪನ ಬೆಂಬಲದಿಂದ ಸ್ವಲ್ಪ ಆರಾಮಾಗಿ ಇದ್ದೇನೆ. ನನಗೆ ನನ್ನ ಕುಟುಂಬದ ಸಹಕಾರ ತುಂಬಾ ಇದೆ ಎಂದು ಹೇಳಿದರು.

ಜೊತೆಗೆ, ಈಗ ಸಿನಿಮಾ ಆಫರ್ ಬರುತ್ತಿವೆ, ಕಥೆಗಳನ್ನ ಕೇಳುತ್ತಿದ್ದೇನೆ. ಈ ತಿಂಗಳಲ್ಲೇ ಶೂಟಿಂಗ್ ಶುರುವಾಗುತ್ತಿದೆ ಎಂದು ಸಹ ಹೇಳಿದರು.

ಕರ್ನಾಟಕ ಪೊಲೀಸ್​ ಗರುಡಾ ಪಡೆಯಲ್ಲಿ ಮಹಿಳೆಯರ ಹವಾ: ಟೀಂಗೆ ಎಂಟ್ರಿಕೊಟ್ಟ ಲೇಡಿ ಕಮಾಂಡೋಸ್​!

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!