AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಆಫರ್​ಗಳು ಬರ್ತಾ ಇದೆ.. ಈ ತಿಂಗಳಲ್ಲೇ ಶೂಟಿಂಗ್ ಶುರು -ಅಕ್ಕಿಪೇಟೆ ದರ್ಗಾದಲ್ಲಿ ಅನ್ನದಾನ ಮಾಡಿಸಿದ ರಾಗಿಣಿ

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣದಲ್ಲಿ 143 ದಿನ ಜೈಲುವಾಸ ಅನುಭವಿಸಿದ್ದ ನಟಿ ರಾಗಿಣಿ ದ್ವಿವೇದಿ ಬಿಡುಗಡೆಯಾದ ಬಳಿಕ ಇಂದು ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು. ನಗರದ ಅಕ್ಕಿಪೇಟೆ ದರ್ಗಾಗೆ ಇಂದು ಭೇಟಿಕೊಟ್ಟ ರಾಗಿಣಿ ಅನ್ನದಾನ ಮಾಡಿಸಿದರು.

ಸಿನಿಮಾ ಆಫರ್​ಗಳು ಬರ್ತಾ ಇದೆ.. ಈ ತಿಂಗಳಲ್ಲೇ ಶೂಟಿಂಗ್ ಶುರು -ಅಕ್ಕಿಪೇಟೆ ದರ್ಗಾದಲ್ಲಿ ಅನ್ನದಾನ ಮಾಡಿಸಿದ ರಾಗಿಣಿ
ಅಕ್ಕಿಪೇಟೆ ದರ್ಗಾದಲ್ಲಿ ಅನ್ನದಾನ ಮಾಡಿಸಿದ ನಟಿ ರಾಗಿಣಿ
KUSHAL V
|

Updated on: Feb 05, 2021 | 8:48 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣದಲ್ಲಿ 143 ದಿನ ಜೈಲುವಾಸ ಅನುಭವಿಸಿದ್ದ ನಟಿ ರಾಗಿಣಿ ದ್ವಿವೇದಿ ಬಿಡುಗಡೆಯಾದ ಬಳಿಕ ಇಂದು ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು. ನಗರದ ಅಕ್ಕಿಪೇಟೆ ದರ್ಗಾಗೆ ಇಂದು ಭೇಟಿಕೊಟ್ಟ ರಾಗಿಣಿ ಅನ್ನದಾನ ಮಾಡಿಸಿದರು.

ಈ ವೇಳೆ, ಟಿವಿ9 ಜೊತೆ ಮಾತನಾಡಿದ ನಟಿ, ನನ್ನ ಅಮ್ಮ, ಅಪ್ಪನ ಬೆಂಬಲದಿಂದ ಸ್ವಲ್ಪ ಆರಾಮಾಗಿ ಇದ್ದೇನೆ. ನನಗೆ ನನ್ನ ಕುಟುಂಬದ ಸಹಕಾರ ತುಂಬಾ ಇದೆ ಎಂದು ಹೇಳಿದರು.

ಜೊತೆಗೆ, ಈಗ ಸಿನಿಮಾ ಆಫರ್ ಬರುತ್ತಿವೆ, ಕಥೆಗಳನ್ನ ಕೇಳುತ್ತಿದ್ದೇನೆ. ಈ ತಿಂಗಳಲ್ಲೇ ಶೂಟಿಂಗ್ ಶುರುವಾಗುತ್ತಿದೆ ಎಂದು ಸಹ ಹೇಳಿದರು.

ಕರ್ನಾಟಕ ಪೊಲೀಸ್​ ಗರುಡಾ ಪಡೆಯಲ್ಲಿ ಮಹಿಳೆಯರ ಹವಾ: ಟೀಂಗೆ ಎಂಟ್ರಿಕೊಟ್ಟ ಲೇಡಿ ಕಮಾಂಡೋಸ್​!

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ