AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಆಫರ್​ಗಳು ಬರ್ತಾ ಇದೆ.. ಈ ತಿಂಗಳಲ್ಲೇ ಶೂಟಿಂಗ್ ಶುರು -ಅಕ್ಕಿಪೇಟೆ ದರ್ಗಾದಲ್ಲಿ ಅನ್ನದಾನ ಮಾಡಿಸಿದ ರಾಗಿಣಿ

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣದಲ್ಲಿ 143 ದಿನ ಜೈಲುವಾಸ ಅನುಭವಿಸಿದ್ದ ನಟಿ ರಾಗಿಣಿ ದ್ವಿವೇದಿ ಬಿಡುಗಡೆಯಾದ ಬಳಿಕ ಇಂದು ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು. ನಗರದ ಅಕ್ಕಿಪೇಟೆ ದರ್ಗಾಗೆ ಇಂದು ಭೇಟಿಕೊಟ್ಟ ರಾಗಿಣಿ ಅನ್ನದಾನ ಮಾಡಿಸಿದರು.

ಸಿನಿಮಾ ಆಫರ್​ಗಳು ಬರ್ತಾ ಇದೆ.. ಈ ತಿಂಗಳಲ್ಲೇ ಶೂಟಿಂಗ್ ಶುರು -ಅಕ್ಕಿಪೇಟೆ ದರ್ಗಾದಲ್ಲಿ ಅನ್ನದಾನ ಮಾಡಿಸಿದ ರಾಗಿಣಿ
ಅಕ್ಕಿಪೇಟೆ ದರ್ಗಾದಲ್ಲಿ ಅನ್ನದಾನ ಮಾಡಿಸಿದ ನಟಿ ರಾಗಿಣಿ
KUSHAL V
|

Updated on: Feb 05, 2021 | 8:48 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣದಲ್ಲಿ 143 ದಿನ ಜೈಲುವಾಸ ಅನುಭವಿಸಿದ್ದ ನಟಿ ರಾಗಿಣಿ ದ್ವಿವೇದಿ ಬಿಡುಗಡೆಯಾದ ಬಳಿಕ ಇಂದು ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು. ನಗರದ ಅಕ್ಕಿಪೇಟೆ ದರ್ಗಾಗೆ ಇಂದು ಭೇಟಿಕೊಟ್ಟ ರಾಗಿಣಿ ಅನ್ನದಾನ ಮಾಡಿಸಿದರು.

ಈ ವೇಳೆ, ಟಿವಿ9 ಜೊತೆ ಮಾತನಾಡಿದ ನಟಿ, ನನ್ನ ಅಮ್ಮ, ಅಪ್ಪನ ಬೆಂಬಲದಿಂದ ಸ್ವಲ್ಪ ಆರಾಮಾಗಿ ಇದ್ದೇನೆ. ನನಗೆ ನನ್ನ ಕುಟುಂಬದ ಸಹಕಾರ ತುಂಬಾ ಇದೆ ಎಂದು ಹೇಳಿದರು.

ಜೊತೆಗೆ, ಈಗ ಸಿನಿಮಾ ಆಫರ್ ಬರುತ್ತಿವೆ, ಕಥೆಗಳನ್ನ ಕೇಳುತ್ತಿದ್ದೇನೆ. ಈ ತಿಂಗಳಲ್ಲೇ ಶೂಟಿಂಗ್ ಶುರುವಾಗುತ್ತಿದೆ ಎಂದು ಸಹ ಹೇಳಿದರು.

ಕರ್ನಾಟಕ ಪೊಲೀಸ್​ ಗರುಡಾ ಪಡೆಯಲ್ಲಿ ಮಹಿಳೆಯರ ಹವಾ: ಟೀಂಗೆ ಎಂಟ್ರಿಕೊಟ್ಟ ಲೇಡಿ ಕಮಾಂಡೋಸ್​!

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್