AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಆಫರ್​ಗಳು ಬರ್ತಾ ಇದೆ.. ಈ ತಿಂಗಳಲ್ಲೇ ಶೂಟಿಂಗ್ ಶುರು -ಅಕ್ಕಿಪೇಟೆ ದರ್ಗಾದಲ್ಲಿ ಅನ್ನದಾನ ಮಾಡಿಸಿದ ರಾಗಿಣಿ

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣದಲ್ಲಿ 143 ದಿನ ಜೈಲುವಾಸ ಅನುಭವಿಸಿದ್ದ ನಟಿ ರಾಗಿಣಿ ದ್ವಿವೇದಿ ಬಿಡುಗಡೆಯಾದ ಬಳಿಕ ಇಂದು ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು. ನಗರದ ಅಕ್ಕಿಪೇಟೆ ದರ್ಗಾಗೆ ಇಂದು ಭೇಟಿಕೊಟ್ಟ ರಾಗಿಣಿ ಅನ್ನದಾನ ಮಾಡಿಸಿದರು.

ಸಿನಿಮಾ ಆಫರ್​ಗಳು ಬರ್ತಾ ಇದೆ.. ಈ ತಿಂಗಳಲ್ಲೇ ಶೂಟಿಂಗ್ ಶುರು -ಅಕ್ಕಿಪೇಟೆ ದರ್ಗಾದಲ್ಲಿ ಅನ್ನದಾನ ಮಾಡಿಸಿದ ರಾಗಿಣಿ
ಅಕ್ಕಿಪೇಟೆ ದರ್ಗಾದಲ್ಲಿ ಅನ್ನದಾನ ಮಾಡಿಸಿದ ನಟಿ ರಾಗಿಣಿ
KUSHAL V
|

Updated on: Feb 05, 2021 | 8:48 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣದಲ್ಲಿ 143 ದಿನ ಜೈಲುವಾಸ ಅನುಭವಿಸಿದ್ದ ನಟಿ ರಾಗಿಣಿ ದ್ವಿವೇದಿ ಬಿಡುಗಡೆಯಾದ ಬಳಿಕ ಇಂದು ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು. ನಗರದ ಅಕ್ಕಿಪೇಟೆ ದರ್ಗಾಗೆ ಇಂದು ಭೇಟಿಕೊಟ್ಟ ರಾಗಿಣಿ ಅನ್ನದಾನ ಮಾಡಿಸಿದರು.

ಈ ವೇಳೆ, ಟಿವಿ9 ಜೊತೆ ಮಾತನಾಡಿದ ನಟಿ, ನನ್ನ ಅಮ್ಮ, ಅಪ್ಪನ ಬೆಂಬಲದಿಂದ ಸ್ವಲ್ಪ ಆರಾಮಾಗಿ ಇದ್ದೇನೆ. ನನಗೆ ನನ್ನ ಕುಟುಂಬದ ಸಹಕಾರ ತುಂಬಾ ಇದೆ ಎಂದು ಹೇಳಿದರು.

ಜೊತೆಗೆ, ಈಗ ಸಿನಿಮಾ ಆಫರ್ ಬರುತ್ತಿವೆ, ಕಥೆಗಳನ್ನ ಕೇಳುತ್ತಿದ್ದೇನೆ. ಈ ತಿಂಗಳಲ್ಲೇ ಶೂಟಿಂಗ್ ಶುರುವಾಗುತ್ತಿದೆ ಎಂದು ಸಹ ಹೇಳಿದರು.

ಕರ್ನಾಟಕ ಪೊಲೀಸ್​ ಗರುಡಾ ಪಡೆಯಲ್ಲಿ ಮಹಿಳೆಯರ ಹವಾ: ಟೀಂಗೆ ಎಂಟ್ರಿಕೊಟ್ಟ ಲೇಡಿ ಕಮಾಂಡೋಸ್​!

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ