AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಆಫರ್​ಗಳು ಬರ್ತಾ ಇದೆ.. ಈ ತಿಂಗಳಲ್ಲೇ ಶೂಟಿಂಗ್ ಶುರು -ಅಕ್ಕಿಪೇಟೆ ದರ್ಗಾದಲ್ಲಿ ಅನ್ನದಾನ ಮಾಡಿಸಿದ ರಾಗಿಣಿ

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣದಲ್ಲಿ 143 ದಿನ ಜೈಲುವಾಸ ಅನುಭವಿಸಿದ್ದ ನಟಿ ರಾಗಿಣಿ ದ್ವಿವೇದಿ ಬಿಡುಗಡೆಯಾದ ಬಳಿಕ ಇಂದು ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು. ನಗರದ ಅಕ್ಕಿಪೇಟೆ ದರ್ಗಾಗೆ ಇಂದು ಭೇಟಿಕೊಟ್ಟ ರಾಗಿಣಿ ಅನ್ನದಾನ ಮಾಡಿಸಿದರು.

ಸಿನಿಮಾ ಆಫರ್​ಗಳು ಬರ್ತಾ ಇದೆ.. ಈ ತಿಂಗಳಲ್ಲೇ ಶೂಟಿಂಗ್ ಶುರು -ಅಕ್ಕಿಪೇಟೆ ದರ್ಗಾದಲ್ಲಿ ಅನ್ನದಾನ ಮಾಡಿಸಿದ ರಾಗಿಣಿ
ಅಕ್ಕಿಪೇಟೆ ದರ್ಗಾದಲ್ಲಿ ಅನ್ನದಾನ ಮಾಡಿಸಿದ ನಟಿ ರಾಗಿಣಿ
KUSHAL V
|

Updated on: Feb 05, 2021 | 8:48 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣದಲ್ಲಿ 143 ದಿನ ಜೈಲುವಾಸ ಅನುಭವಿಸಿದ್ದ ನಟಿ ರಾಗಿಣಿ ದ್ವಿವೇದಿ ಬಿಡುಗಡೆಯಾದ ಬಳಿಕ ಇಂದು ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು. ನಗರದ ಅಕ್ಕಿಪೇಟೆ ದರ್ಗಾಗೆ ಇಂದು ಭೇಟಿಕೊಟ್ಟ ರಾಗಿಣಿ ಅನ್ನದಾನ ಮಾಡಿಸಿದರು.

ಈ ವೇಳೆ, ಟಿವಿ9 ಜೊತೆ ಮಾತನಾಡಿದ ನಟಿ, ನನ್ನ ಅಮ್ಮ, ಅಪ್ಪನ ಬೆಂಬಲದಿಂದ ಸ್ವಲ್ಪ ಆರಾಮಾಗಿ ಇದ್ದೇನೆ. ನನಗೆ ನನ್ನ ಕುಟುಂಬದ ಸಹಕಾರ ತುಂಬಾ ಇದೆ ಎಂದು ಹೇಳಿದರು.

ಜೊತೆಗೆ, ಈಗ ಸಿನಿಮಾ ಆಫರ್ ಬರುತ್ತಿವೆ, ಕಥೆಗಳನ್ನ ಕೇಳುತ್ತಿದ್ದೇನೆ. ಈ ತಿಂಗಳಲ್ಲೇ ಶೂಟಿಂಗ್ ಶುರುವಾಗುತ್ತಿದೆ ಎಂದು ಸಹ ಹೇಳಿದರು.

ಕರ್ನಾಟಕ ಪೊಲೀಸ್​ ಗರುಡಾ ಪಡೆಯಲ್ಲಿ ಮಹಿಳೆಯರ ಹವಾ: ಟೀಂಗೆ ಎಂಟ್ರಿಕೊಟ್ಟ ಲೇಡಿ ಕಮಾಂಡೋಸ್​!

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ