AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನಿಗಾಗಿ ನಟಿಯರ ಸರ್ಕಸ್​: ಸುಪ್ರೀಂ ಮೆಟ್ಟಿಲೇರಿದ ರಾಗಿಣಿ, ಹೈಕೋರ್ಟ್​ ಮೊರೆಹೋದ ಸಂಜನಾ

ಸೆಪ್ಟೆಂಬರ್​ನಲ್ಲಿ ರಾಗಿಣಿ-ಸಂಜನಾ ಪರಪ್ಪನ ಅಗ್ರಹಾರ ಸೇರಿದ್ದು, ನವೆಂಬರ್​ 3ರಂದು ಹೈಕೋರ್ಟ್​ ಜಾಮೀನು ಅರ್ಜಿ ವಜಾಗೊಳಿಸಿತ್ತು. ಹೈಕೋರ್ಟ್​​ನಲ್ಲಿ ನಮಗೆ ಜಾಮೀನು ಸಿಕ್ಕೇ ಸಿಗುತ್ತದೆ ಎಂದು ತುಂಬ ನಿರೀಕ್ಷೆ ಇಟ್ಟುಕೊಂಡಿದ್ದ ನಟಿಯರಿಗೆ ತುಂಬ ನಿರಾಸೆಯಾಗಿತ್ತು.

ಜಾಮೀನಿಗಾಗಿ ನಟಿಯರ ಸರ್ಕಸ್​: ಸುಪ್ರೀಂ ಮೆಟ್ಟಿಲೇರಿದ ರಾಗಿಣಿ, ಹೈಕೋರ್ಟ್​ ಮೊರೆಹೋದ ಸಂಜನಾ
ರಾಗಿಣಿ ದ್ವಿವೇದಿ (ಎಡ); ಸಂಜನಾ ಗಲ್ರಾನಿ (ಬಲ)
Lakshmi Hegde
| Edited By: |

Updated on:Nov 28, 2020 | 5:13 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ನಂಟು​ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ 2 ತಿಂಗಳಿಂದ ಜೈಲಿನಲ್ಲಿರುವ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಜಾಮೀನು ವಿಚಾರದಲ್ಲಿ ಪ್ರತಿಬಾರಿಯೂ ನಿರೀಕ್ಷೆ ಸುಳ್ಳಾಗುತ್ತಿದೆ. ಹೀಗಿರುವಾಗ ರಾಗಿಣಿ ದ್ವಿವೇದಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಸುಪ್ರೀಂಕೋರ್ಟ್​ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಸೆಪ್ಟೆಂಬರ್​ನಲ್ಲಿ ಇವರಿಬ್ಬರೂ ಪರಪ್ಪನ ಅಗ್ರಹಾರ ಸೇರಿದ್ದು, ನವೆಂಬರ್​ 3ರಂದು ಹೈಕೋರ್ಟ್​ ಜಾಮೀನು ಅರ್ಜಿ ವಜಾಗೊಳಿಸಿತ್ತು. ಹೈಕೋರ್ಟ್​​ನಲ್ಲಿ ನಮಗೆ ಜಾಮೀನು ಸಿಕ್ಕೇ ಸಿಗುತ್ತದೆ ಎಂದು ತುಂಬ ನಿರೀಕ್ಷೆ ಇಟ್ಟುಕೊಂಡಿದ್ದ ನಟಿಯರಿಗೆ ತುಂಬ ನಿರಾಸೆಯಾಗಿತ್ತು. ಇದೀಗ ರಾಗಿಣಿಯವರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಡಿ.4ರಂದು ಇವರ ಅರ್ಜಿ ವಿಚಾರಣೆ ಆಗುವ ಸಾಧ್ಯತೆ ಇದೆ.

ಮತ್ತೆ ಹೈಕೋರ್ಟ್ ಮೊರೆ ಹೋದ ಸಂಜನಾ ಆದರೆ ಸಂಜನಾ ಸುಪ್ರೀಂಕೋರ್ಟ್​ಗೆ ಹೋಗುವ ಬದಲು  ಮತ್ತೊಮ್ಮೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ. 3ರಂದು ಅರ್ಜಿ ವಜಾಗೊಂಡಿದ್ದರೂ ಈಗ ಮತ್ತೊಮ್ಮೆ ಅರ್ಜಿ ಸಲ್ಲಿಸಿ, ಜಾಮೀನಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮ್ಯಾಟ್ರಿಮೋನಿಯಲ್ಲಿ ಯುವತಿಯರ ಪರಿಚಯ: ಲಕ್ಷಾಂತರ ಹಣ ಕಸಿದ ವಂಚಕ ದೆಹಲಿಯಲ್ಲಿ ಅರೆಸ್ಟ್

Published On - 4:42 pm, Sat, 28 November 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ