AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನಿಗಾಗಿ ನಟಿಯರ ಸರ್ಕಸ್​: ಸುಪ್ರೀಂ ಮೆಟ್ಟಿಲೇರಿದ ರಾಗಿಣಿ, ಹೈಕೋರ್ಟ್​ ಮೊರೆಹೋದ ಸಂಜನಾ

ಸೆಪ್ಟೆಂಬರ್​ನಲ್ಲಿ ರಾಗಿಣಿ-ಸಂಜನಾ ಪರಪ್ಪನ ಅಗ್ರಹಾರ ಸೇರಿದ್ದು, ನವೆಂಬರ್​ 3ರಂದು ಹೈಕೋರ್ಟ್​ ಜಾಮೀನು ಅರ್ಜಿ ವಜಾಗೊಳಿಸಿತ್ತು. ಹೈಕೋರ್ಟ್​​ನಲ್ಲಿ ನಮಗೆ ಜಾಮೀನು ಸಿಕ್ಕೇ ಸಿಗುತ್ತದೆ ಎಂದು ತುಂಬ ನಿರೀಕ್ಷೆ ಇಟ್ಟುಕೊಂಡಿದ್ದ ನಟಿಯರಿಗೆ ತುಂಬ ನಿರಾಸೆಯಾಗಿತ್ತು.

ಜಾಮೀನಿಗಾಗಿ ನಟಿಯರ ಸರ್ಕಸ್​: ಸುಪ್ರೀಂ ಮೆಟ್ಟಿಲೇರಿದ ರಾಗಿಣಿ, ಹೈಕೋರ್ಟ್​ ಮೊರೆಹೋದ ಸಂಜನಾ
ರಾಗಿಣಿ ದ್ವಿವೇದಿ (ಎಡ); ಸಂಜನಾ ಗಲ್ರಾನಿ (ಬಲ)
Lakshmi Hegde
| Edited By: |

Updated on:Nov 28, 2020 | 5:13 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ನಂಟು​ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ 2 ತಿಂಗಳಿಂದ ಜೈಲಿನಲ್ಲಿರುವ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಜಾಮೀನು ವಿಚಾರದಲ್ಲಿ ಪ್ರತಿಬಾರಿಯೂ ನಿರೀಕ್ಷೆ ಸುಳ್ಳಾಗುತ್ತಿದೆ. ಹೀಗಿರುವಾಗ ರಾಗಿಣಿ ದ್ವಿವೇದಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಸುಪ್ರೀಂಕೋರ್ಟ್​ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಸೆಪ್ಟೆಂಬರ್​ನಲ್ಲಿ ಇವರಿಬ್ಬರೂ ಪರಪ್ಪನ ಅಗ್ರಹಾರ ಸೇರಿದ್ದು, ನವೆಂಬರ್​ 3ರಂದು ಹೈಕೋರ್ಟ್​ ಜಾಮೀನು ಅರ್ಜಿ ವಜಾಗೊಳಿಸಿತ್ತು. ಹೈಕೋರ್ಟ್​​ನಲ್ಲಿ ನಮಗೆ ಜಾಮೀನು ಸಿಕ್ಕೇ ಸಿಗುತ್ತದೆ ಎಂದು ತುಂಬ ನಿರೀಕ್ಷೆ ಇಟ್ಟುಕೊಂಡಿದ್ದ ನಟಿಯರಿಗೆ ತುಂಬ ನಿರಾಸೆಯಾಗಿತ್ತು. ಇದೀಗ ರಾಗಿಣಿಯವರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಡಿ.4ರಂದು ಇವರ ಅರ್ಜಿ ವಿಚಾರಣೆ ಆಗುವ ಸಾಧ್ಯತೆ ಇದೆ.

ಮತ್ತೆ ಹೈಕೋರ್ಟ್ ಮೊರೆ ಹೋದ ಸಂಜನಾ ಆದರೆ ಸಂಜನಾ ಸುಪ್ರೀಂಕೋರ್ಟ್​ಗೆ ಹೋಗುವ ಬದಲು  ಮತ್ತೊಮ್ಮೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ. 3ರಂದು ಅರ್ಜಿ ವಜಾಗೊಂಡಿದ್ದರೂ ಈಗ ಮತ್ತೊಮ್ಮೆ ಅರ್ಜಿ ಸಲ್ಲಿಸಿ, ಜಾಮೀನಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮ್ಯಾಟ್ರಿಮೋನಿಯಲ್ಲಿ ಯುವತಿಯರ ಪರಿಚಯ: ಲಕ್ಷಾಂತರ ಹಣ ಕಸಿದ ವಂಚಕ ದೆಹಲಿಯಲ್ಲಿ ಅರೆಸ್ಟ್

Published On - 4:42 pm, Sat, 28 November 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ