AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನಿಗಾಗಿ ನಟಿಯರ ಸರ್ಕಸ್​: ಸುಪ್ರೀಂ ಮೆಟ್ಟಿಲೇರಿದ ರಾಗಿಣಿ, ಹೈಕೋರ್ಟ್​ ಮೊರೆಹೋದ ಸಂಜನಾ

ಸೆಪ್ಟೆಂಬರ್​ನಲ್ಲಿ ರಾಗಿಣಿ-ಸಂಜನಾ ಪರಪ್ಪನ ಅಗ್ರಹಾರ ಸೇರಿದ್ದು, ನವೆಂಬರ್​ 3ರಂದು ಹೈಕೋರ್ಟ್​ ಜಾಮೀನು ಅರ್ಜಿ ವಜಾಗೊಳಿಸಿತ್ತು. ಹೈಕೋರ್ಟ್​​ನಲ್ಲಿ ನಮಗೆ ಜಾಮೀನು ಸಿಕ್ಕೇ ಸಿಗುತ್ತದೆ ಎಂದು ತುಂಬ ನಿರೀಕ್ಷೆ ಇಟ್ಟುಕೊಂಡಿದ್ದ ನಟಿಯರಿಗೆ ತುಂಬ ನಿರಾಸೆಯಾಗಿತ್ತು.

ಜಾಮೀನಿಗಾಗಿ ನಟಿಯರ ಸರ್ಕಸ್​: ಸುಪ್ರೀಂ ಮೆಟ್ಟಿಲೇರಿದ ರಾಗಿಣಿ, ಹೈಕೋರ್ಟ್​ ಮೊರೆಹೋದ ಸಂಜನಾ
ರಾಗಿಣಿ ದ್ವಿವೇದಿ (ಎಡ); ಸಂಜನಾ ಗಲ್ರಾನಿ (ಬಲ)
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on:Nov 28, 2020 | 5:13 PM

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ನಂಟು​ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ 2 ತಿಂಗಳಿಂದ ಜೈಲಿನಲ್ಲಿರುವ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಜಾಮೀನು ವಿಚಾರದಲ್ಲಿ ಪ್ರತಿಬಾರಿಯೂ ನಿರೀಕ್ಷೆ ಸುಳ್ಳಾಗುತ್ತಿದೆ. ಹೀಗಿರುವಾಗ ರಾಗಿಣಿ ದ್ವಿವೇದಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಸುಪ್ರೀಂಕೋರ್ಟ್​ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಸೆಪ್ಟೆಂಬರ್​ನಲ್ಲಿ ಇವರಿಬ್ಬರೂ ಪರಪ್ಪನ ಅಗ್ರಹಾರ ಸೇರಿದ್ದು, ನವೆಂಬರ್​ 3ರಂದು ಹೈಕೋರ್ಟ್​ ಜಾಮೀನು ಅರ್ಜಿ ವಜಾಗೊಳಿಸಿತ್ತು. ಹೈಕೋರ್ಟ್​​ನಲ್ಲಿ ನಮಗೆ ಜಾಮೀನು ಸಿಕ್ಕೇ ಸಿಗುತ್ತದೆ ಎಂದು ತುಂಬ ನಿರೀಕ್ಷೆ ಇಟ್ಟುಕೊಂಡಿದ್ದ ನಟಿಯರಿಗೆ ತುಂಬ ನಿರಾಸೆಯಾಗಿತ್ತು. ಇದೀಗ ರಾಗಿಣಿಯವರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಡಿ.4ರಂದು ಇವರ ಅರ್ಜಿ ವಿಚಾರಣೆ ಆಗುವ ಸಾಧ್ಯತೆ ಇದೆ.

ಮತ್ತೆ ಹೈಕೋರ್ಟ್ ಮೊರೆ ಹೋದ ಸಂಜನಾ ಆದರೆ ಸಂಜನಾ ಸುಪ್ರೀಂಕೋರ್ಟ್​ಗೆ ಹೋಗುವ ಬದಲು  ಮತ್ತೊಮ್ಮೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ. 3ರಂದು ಅರ್ಜಿ ವಜಾಗೊಂಡಿದ್ದರೂ ಈಗ ಮತ್ತೊಮ್ಮೆ ಅರ್ಜಿ ಸಲ್ಲಿಸಿ, ಜಾಮೀನಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮ್ಯಾಟ್ರಿಮೋನಿಯಲ್ಲಿ ಯುವತಿಯರ ಪರಿಚಯ: ಲಕ್ಷಾಂತರ ಹಣ ಕಸಿದ ವಂಚಕ ದೆಹಲಿಯಲ್ಲಿ ಅರೆಸ್ಟ್

Published On - 4:42 pm, Sat, 28 November 20

Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ
"ಮೋದಿ ಹೆಸರು ಹೇಳಲೂ ಹೆದರುವ ಹೇಡಿ ನಮ್ಮ ಪ್ರಧಾನಿ": ಪಾಕ್​ ಸಂಸದ ವ್ಯಂಗ್ಯ