AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನಿಗಾಗಿ ನಟಿಯರ ಸರ್ಕಸ್​: ಸುಪ್ರೀಂ ಮೆಟ್ಟಿಲೇರಿದ ರಾಗಿಣಿ, ಹೈಕೋರ್ಟ್​ ಮೊರೆಹೋದ ಸಂಜನಾ

ಸೆಪ್ಟೆಂಬರ್​ನಲ್ಲಿ ರಾಗಿಣಿ-ಸಂಜನಾ ಪರಪ್ಪನ ಅಗ್ರಹಾರ ಸೇರಿದ್ದು, ನವೆಂಬರ್​ 3ರಂದು ಹೈಕೋರ್ಟ್​ ಜಾಮೀನು ಅರ್ಜಿ ವಜಾಗೊಳಿಸಿತ್ತು. ಹೈಕೋರ್ಟ್​​ನಲ್ಲಿ ನಮಗೆ ಜಾಮೀನು ಸಿಕ್ಕೇ ಸಿಗುತ್ತದೆ ಎಂದು ತುಂಬ ನಿರೀಕ್ಷೆ ಇಟ್ಟುಕೊಂಡಿದ್ದ ನಟಿಯರಿಗೆ ತುಂಬ ನಿರಾಸೆಯಾಗಿತ್ತು.

ಜಾಮೀನಿಗಾಗಿ ನಟಿಯರ ಸರ್ಕಸ್​: ಸುಪ್ರೀಂ ಮೆಟ್ಟಿಲೇರಿದ ರಾಗಿಣಿ, ಹೈಕೋರ್ಟ್​ ಮೊರೆಹೋದ ಸಂಜನಾ
ರಾಗಿಣಿ ದ್ವಿವೇದಿ (ಎಡ); ಸಂಜನಾ ಗಲ್ರಾನಿ (ಬಲ)
Lakshmi Hegde
| Edited By: ಸಾಧು ಶ್ರೀನಾಥ್​|

Updated on:Nov 28, 2020 | 5:13 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ನಂಟು​ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ 2 ತಿಂಗಳಿಂದ ಜೈಲಿನಲ್ಲಿರುವ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಜಾಮೀನು ವಿಚಾರದಲ್ಲಿ ಪ್ರತಿಬಾರಿಯೂ ನಿರೀಕ್ಷೆ ಸುಳ್ಳಾಗುತ್ತಿದೆ. ಹೀಗಿರುವಾಗ ರಾಗಿಣಿ ದ್ವಿವೇದಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಸುಪ್ರೀಂಕೋರ್ಟ್​ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಸೆಪ್ಟೆಂಬರ್​ನಲ್ಲಿ ಇವರಿಬ್ಬರೂ ಪರಪ್ಪನ ಅಗ್ರಹಾರ ಸೇರಿದ್ದು, ನವೆಂಬರ್​ 3ರಂದು ಹೈಕೋರ್ಟ್​ ಜಾಮೀನು ಅರ್ಜಿ ವಜಾಗೊಳಿಸಿತ್ತು. ಹೈಕೋರ್ಟ್​​ನಲ್ಲಿ ನಮಗೆ ಜಾಮೀನು ಸಿಕ್ಕೇ ಸಿಗುತ್ತದೆ ಎಂದು ತುಂಬ ನಿರೀಕ್ಷೆ ಇಟ್ಟುಕೊಂಡಿದ್ದ ನಟಿಯರಿಗೆ ತುಂಬ ನಿರಾಸೆಯಾಗಿತ್ತು. ಇದೀಗ ರಾಗಿಣಿಯವರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಡಿ.4ರಂದು ಇವರ ಅರ್ಜಿ ವಿಚಾರಣೆ ಆಗುವ ಸಾಧ್ಯತೆ ಇದೆ.

ಮತ್ತೆ ಹೈಕೋರ್ಟ್ ಮೊರೆ ಹೋದ ಸಂಜನಾ ಆದರೆ ಸಂಜನಾ ಸುಪ್ರೀಂಕೋರ್ಟ್​ಗೆ ಹೋಗುವ ಬದಲು  ಮತ್ತೊಮ್ಮೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ. 3ರಂದು ಅರ್ಜಿ ವಜಾಗೊಂಡಿದ್ದರೂ ಈಗ ಮತ್ತೊಮ್ಮೆ ಅರ್ಜಿ ಸಲ್ಲಿಸಿ, ಜಾಮೀನಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮ್ಯಾಟ್ರಿಮೋನಿಯಲ್ಲಿ ಯುವತಿಯರ ಪರಿಚಯ: ಲಕ್ಷಾಂತರ ಹಣ ಕಸಿದ ವಂಚಕ ದೆಹಲಿಯಲ್ಲಿ ಅರೆಸ್ಟ್

Published On - 4:42 pm, Sat, 28 November 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು