AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಪ್ಪಂದ ಮುಗಿದು ವರ್ಷವಾಗಿದೆ’; ಕಾಲ್​ಶೀಟ್ ಕಿರಿಕ್ ಬಗ್ಗೆ ರಮೋಲಾ ಪ್ರತಿಕ್ರಿಯೆ

ಈ ಪ್ರಕರಣಕ್ಕೆ ಸಂಬಂಧಿಸಿ ನಟಿ ರಮೋಲಾ‌ ಟಿವಿ9 ಕನ್ನಡಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಈ ಬಗ್ಗೆ ಯಾವುದೇ ರಿಯಾಕ್ಷನ್ ನೀಡುವುದಿಲ್ಲ. ಅಗ್ರಿಮೆಂಟ್ ಮುಗಿದು ಒಂದು ವರ್ಷವಾಗಿದೆ. ಕಳೆದ ಮೂರು ವರ್ಷದಿಂದ ಸಿನಿಮಾ ಚಿತ್ರೀಕರಣ ಮಾಡುತ್ತಲೇ ಇದ್ದಾರೆ’ ಎಂದಿದ್ದಾರೆ ಅವರು.

‘ಒಪ್ಪಂದ ಮುಗಿದು ವರ್ಷವಾಗಿದೆ’; ಕಾಲ್​ಶೀಟ್ ಕಿರಿಕ್ ಬಗ್ಗೆ ರಮೋಲಾ ಪ್ರತಿಕ್ರಿಯೆ
Follow us
Malatesh Jaggin
| Updated By: ರಾಜೇಶ್ ದುಗ್ಗುಮನೆ

Updated on: Oct 18, 2023 | 10:49 AM

‘ಕನ್ನಡತಿ’ ಧಾರಾವಾಹಿಯಲ್ಲಿ ವಿಲನ್ ಪಾತ್ರ ಮಾಡಿ ಫೇಮಸ್ ಆದವರು ರಮೋಲಾ (Ramola) . ಅವರು ಸಿನಿಮಾ ಒಪ್ಪಿಕೊಂಡ ಬಳಿಕ ಧಾರಾವಾಹಿಯಿಂದ ಹೊರ ಬಂದರು. ಅವರು ‘ರಿಚ್ಚಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಕಾಲ್​ಶೀಟ್ ವಿಚಾರಕ್ಕೆ ಕಿತ್ತಾಟ ಆಗಿದೆ. ಅವರು ಕಾಲ್​ಶೀಟ್ ಕೊಡದೇ ಆಟ ಆಡಿಸುತ್ತಿದ್ದಾರೆ ಎಂದು ‘ರಿಚ್ಚಿ’ ಸಿನಿಮಾದ ನಟ, ನಿರ್ದೇಶಕ, ನಿರ್ಮಾಪಕ ರಿಚ್ಚಿ ಆರೋಪಿಸಿದ್ದಾರೆ. ಇದಕ್ಕೆ ನಟಿಯ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ.

ರಿಚ್ಚಿ ಹೇಳೋದು ಏನು?

ಹಲ್ಲೆ ಮಾಡೋ ಹಂತಕ್ಕೆ ರಿಚ್ಚಿ ಹಾಗೂ ರಮೋಲಾ ಕಿತ್ತಾಟ ನಡೆದಿದೆ ಎನ್ನಲಾಗಿದೆ.  ‘2022ರಲ್ಲಿ ಒಪ್ಪಂದ ಆಗಿತ್ತು. ಪಿಜಿ ಬಿಸ್ನೆಸ್​​ಗೆ ಪಾರ್ಟ್ನರ್ ಆಗಿಲ್ಲ ಎಂದು ಅವರು ಕಾಲ್​ಶೀಟ್ ಕೊಡುತ್ತಿಲ್ಲ. 10 ರಿಂದ 12 ದಿನ ಶೂಟಿಂಗ್ ಕೂಡ ಮಾಡಲಾಗಿದೆ. ಇ‌ನ್ನೂ ಎರಡು ದಿನ ಕಾಲ್ ಶೀಟ್ ಬೇಕಿದೆ. ಸಂಭಾವನೆ ಕ್ಲಿಯರ್ ಮಾಡಿದರೂ ಅವರು ಶೂಟಿಂಗ್​ಗೆ ಬರುತ್ತಿಲ್ಲ’ ಎಂಬುದು ರಿಚ್ಚಿ ಮಾತು. ಗಾಂಧೀನಗರದ ಕಾನಿಷ್ಕ ಹೋಟೇಲ್ ಬಳಿ ಇರೋ ವಕೀಲರ ಕಚೇರಿಯಲ್ಲಿ ಇತ್ತೀಚೆಗೆ ಇಬ್ಬರ ಮಧ್ಯೆ ಮಾತುಕತೆ ನಡೆದಿತ್ತು ಎನ್ನಲಾಗಿದೆ. ಆಗ ರಿಚ್ಚಿ ಹಾಗೂ ರಮೋಲಾ ಮಧ್ಯೆ ಮಾತಿನ ಚಕಮಕಿ ನಡೆದಿದೆ.

ಇದನ್ನೂ ಓದಿ: ಬೋಲ್ಡ್ ಫೋಟೋ ಮೂಲಕ ಗಮನ ಸೆಳೆದ ನಟಿ ರಮೋಲಾ

ರಮೋಲಾ ಪ್ರತಿಕ್ರಿಯೆ

ಈ ಪ್ರಕರಣಕ್ಕೆ ಸಂಬಂಧಿಸಿ ನಟಿ ರಮೋಲಾ‌ ಟಿವಿ9 ಕನ್ನಡಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಈ ಬಗ್ಗೆ ಯಾವುದೇ ರಿಯಾಕ್ಷನ್ ನೀಡುವುದಿಲ್ಲ. ಅಗ್ರಿಮೆಂಟ್ ಮುಗಿದು ಒಂದು ವರ್ಷವಾಗಿದೆ. ಕಳೆದ ಮೂರು ವರ್ಷದಿಂದ ಸಿನಿಮಾ ಚಿತ್ರೀಕರಣ ಮಾಡುತ್ತಲೇ ಇದ್ದಾರೆ. 6 ತಿಂಗಳಿಗೆ ಒಂದು ದಿನ ಶೂಟ್ ಮಾಡುತ್ತಾರೆ. ಕನ್ನಡದ ಆರ್ಟಿಸ್ಟ್​​ಗಳಿಗೆ ಟಾಂಗ್ ಕೊಡುವಂತಹ ಡೈಲಾಗ್​​ಗಳನ್ನು ಇಟ್ಟಿದ್ದಾರೆ. ಅದು ನನಗೂ ನೆಗೆಟಿವ್ ಆಗುತ್ತದೆ. ಪಬ್ಲಿಸಿಟಿಗಾಗಿ ಇದೆಲ್ಲ ಮಾಡ್ತಿದ್ದಾರೆ’ ಎಂದು ರಮೋಲಾ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್