AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್​ನಲ್ಲಿ ಅಸಭ್ಯ ವರ್ತನೆ.. ನಟಿ ಸಂಯುಕ್ತ ಹೆಗ್ಡೆ ಮತ್ತೊಂದು ಕಿರಿಕ್​

ಬೆಂಗಳೂರು: ಕಿರಿಕ್​ ಪಾರ್ಟಿ ಖ್ಯಾತಿಯ ಬೆಡಗಿ ಸಂಯುಕ್ತಾ ಹೆಗ್ಡೆ ಇದೀಗ ಮತ್ತೊಂದು ಕಿರಿಕ್ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಗರ ಉದ್ಯಾನವನದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಸಂಯುಕ್ತ ಹೆಗ್ಡೆ ಮತ್ತು ಅವರ ಸ್ನೇಹಿತರು ಪಾರ್ಕ್​ನಲ್ಲಿ ಹುಲಾ ಹೂಪ್‌ ಡಾನ್ಸ್ ಮಾಡ್ತಿದ್ದರಂತೆ. ಈ ವೇಳೆ ಸ್ಪೋರ್ಟ್ಸ್ ಬಟ್ಟೆ ಧರಿಸಿ ಡ್ಯಾನ್ಸ್ ಮಾಡಿದ್ದಕ್ಕೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ. ಸಂಯುಕ್ತರಿಗೆ ತುಂಡು ಬಟ್ಟೆ ಹಾಕಿಕೊಂಡು ಸಾರ್ವಜನಿಕವಾಗಿ ಡ್ಯಾನ್ಸ್​ ಮಾಡಬೇಡಿ ಎಂದು ಸ್ಥಳೀಯರು ಗುಡುಗಿದ್ದಾರೆ. ಜೊತೆಗೆ, ಪೊಲೀಸರಿಗೆ ದೂರು ಸಹ ನೀಡಿದರಂತೆ. […]

ಪಾರ್ಕ್​ನಲ್ಲಿ ಅಸಭ್ಯ ವರ್ತನೆ.. ನಟಿ ಸಂಯುಕ್ತ ಹೆಗ್ಡೆ ಮತ್ತೊಂದು ಕಿರಿಕ್​
KUSHAL V
| Edited By: ಸಾಧು ಶ್ರೀನಾಥ್​|

Updated on:Sep 04, 2020 | 7:09 PM

Share

ಬೆಂಗಳೂರು: ಕಿರಿಕ್​ ಪಾರ್ಟಿ ಖ್ಯಾತಿಯ ಬೆಡಗಿ ಸಂಯುಕ್ತಾ ಹೆಗ್ಡೆ ಇದೀಗ ಮತ್ತೊಂದು ಕಿರಿಕ್ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಗರ ಉದ್ಯಾನವನದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

ಸಂಯುಕ್ತ ಹೆಗ್ಡೆ ಮತ್ತು ಅವರ ಸ್ನೇಹಿತರು ಪಾರ್ಕ್​ನಲ್ಲಿ ಹುಲಾ ಹೂಪ್‌ ಡಾನ್ಸ್ ಮಾಡ್ತಿದ್ದರಂತೆ. ಈ ವೇಳೆ ಸ್ಪೋರ್ಟ್ಸ್ ಬಟ್ಟೆ ಧರಿಸಿ ಡ್ಯಾನ್ಸ್ ಮಾಡಿದ್ದಕ್ಕೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ.

ಸಂಯುಕ್ತರಿಗೆ ತುಂಡು ಬಟ್ಟೆ ಹಾಕಿಕೊಂಡು ಸಾರ್ವಜನಿಕವಾಗಿ ಡ್ಯಾನ್ಸ್​ ಮಾಡಬೇಡಿ ಎಂದು ಸ್ಥಳೀಯರು ಗುಡುಗಿದ್ದಾರೆ. ಜೊತೆಗೆ, ಪೊಲೀಸರಿಗೆ ದೂರು ಸಹ ನೀಡಿದರಂತೆ.

ದೂರಿನ ಮೇಲೆ ಸ್ಥಳಕ್ಕಾಗಮಿಸಿದ ಪೊಲೀಸರನ್ನ ಕಂಡ ತಕ್ಷಣ ಸಂಯುಕ್ತ ಹೆಗ್ಡೆ ಇನ್​ಸ್ಟಾಗ್ರಾಮ್​ ಲೈವ್ ಆರಂಭಿಸಿದ್ದು ಪೊಲೀಸರೊಟ್ಟಿಗೆ ವಾಗ್ವಾದಕ್ಕೆ ಇಳಿದಿರುವುದನ್ನು ಲೈವ್​ ಮಾಡಿದ್ದಾರೆ. ನಟಿಯ ಕಿರುಚಾಟ ಕಂಡು ಪಾರ್ಕ್​ ಬಳಿ ನೂರಾರು ಮಂದಿ ಜಮಾಯಿಸಿದರು ಎಂದು ತಿಳಿದುಬಂದಿದೆ.

https://www.instagram.com/tv/CEtwP4plMhN/?hl=en

Published On - 7:08 pm, Fri, 4 September 20

Follow Us
KUSHAL V
KUSHAL V
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ