AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್​ನಲ್ಲಿ ಅಸಭ್ಯ ವರ್ತನೆ.. ನಟಿ ಸಂಯುಕ್ತ ಹೆಗ್ಡೆ ಮತ್ತೊಂದು ಕಿರಿಕ್​

ಬೆಂಗಳೂರು: ಕಿರಿಕ್​ ಪಾರ್ಟಿ ಖ್ಯಾತಿಯ ಬೆಡಗಿ ಸಂಯುಕ್ತಾ ಹೆಗ್ಡೆ ಇದೀಗ ಮತ್ತೊಂದು ಕಿರಿಕ್ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಗರ ಉದ್ಯಾನವನದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಸಂಯುಕ್ತ ಹೆಗ್ಡೆ ಮತ್ತು ಅವರ ಸ್ನೇಹಿತರು ಪಾರ್ಕ್​ನಲ್ಲಿ ಹುಲಾ ಹೂಪ್‌ ಡಾನ್ಸ್ ಮಾಡ್ತಿದ್ದರಂತೆ. ಈ ವೇಳೆ ಸ್ಪೋರ್ಟ್ಸ್ ಬಟ್ಟೆ ಧರಿಸಿ ಡ್ಯಾನ್ಸ್ ಮಾಡಿದ್ದಕ್ಕೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ. ಸಂಯುಕ್ತರಿಗೆ ತುಂಡು ಬಟ್ಟೆ ಹಾಕಿಕೊಂಡು ಸಾರ್ವಜನಿಕವಾಗಿ ಡ್ಯಾನ್ಸ್​ ಮಾಡಬೇಡಿ ಎಂದು ಸ್ಥಳೀಯರು ಗುಡುಗಿದ್ದಾರೆ. ಜೊತೆಗೆ, ಪೊಲೀಸರಿಗೆ ದೂರು ಸಹ ನೀಡಿದರಂತೆ. […]

ಪಾರ್ಕ್​ನಲ್ಲಿ ಅಸಭ್ಯ ವರ್ತನೆ.. ನಟಿ ಸಂಯುಕ್ತ ಹೆಗ್ಡೆ ಮತ್ತೊಂದು ಕಿರಿಕ್​
KUSHAL V
| Edited By: |

Updated on:Sep 04, 2020 | 7:09 PM

Share

ಬೆಂಗಳೂರು: ಕಿರಿಕ್​ ಪಾರ್ಟಿ ಖ್ಯಾತಿಯ ಬೆಡಗಿ ಸಂಯುಕ್ತಾ ಹೆಗ್ಡೆ ಇದೀಗ ಮತ್ತೊಂದು ಕಿರಿಕ್ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಗರ ಉದ್ಯಾನವನದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

ಸಂಯುಕ್ತ ಹೆಗ್ಡೆ ಮತ್ತು ಅವರ ಸ್ನೇಹಿತರು ಪಾರ್ಕ್​ನಲ್ಲಿ ಹುಲಾ ಹೂಪ್‌ ಡಾನ್ಸ್ ಮಾಡ್ತಿದ್ದರಂತೆ. ಈ ವೇಳೆ ಸ್ಪೋರ್ಟ್ಸ್ ಬಟ್ಟೆ ಧರಿಸಿ ಡ್ಯಾನ್ಸ್ ಮಾಡಿದ್ದಕ್ಕೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ.

ಸಂಯುಕ್ತರಿಗೆ ತುಂಡು ಬಟ್ಟೆ ಹಾಕಿಕೊಂಡು ಸಾರ್ವಜನಿಕವಾಗಿ ಡ್ಯಾನ್ಸ್​ ಮಾಡಬೇಡಿ ಎಂದು ಸ್ಥಳೀಯರು ಗುಡುಗಿದ್ದಾರೆ. ಜೊತೆಗೆ, ಪೊಲೀಸರಿಗೆ ದೂರು ಸಹ ನೀಡಿದರಂತೆ.

ದೂರಿನ ಮೇಲೆ ಸ್ಥಳಕ್ಕಾಗಮಿಸಿದ ಪೊಲೀಸರನ್ನ ಕಂಡ ತಕ್ಷಣ ಸಂಯುಕ್ತ ಹೆಗ್ಡೆ ಇನ್​ಸ್ಟಾಗ್ರಾಮ್​ ಲೈವ್ ಆರಂಭಿಸಿದ್ದು ಪೊಲೀಸರೊಟ್ಟಿಗೆ ವಾಗ್ವಾದಕ್ಕೆ ಇಳಿದಿರುವುದನ್ನು ಲೈವ್​ ಮಾಡಿದ್ದಾರೆ. ನಟಿಯ ಕಿರುಚಾಟ ಕಂಡು ಪಾರ್ಕ್​ ಬಳಿ ನೂರಾರು ಮಂದಿ ಜಮಾಯಿಸಿದರು ಎಂದು ತಿಳಿದುಬಂದಿದೆ.

https://www.instagram.com/tv/CEtwP4plMhN/?hl=en

Published On - 7:08 pm, Fri, 4 September 20

Follow Us
KUSHAL V
KUSHAL V
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?