AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್​ನಲ್ಲಿ ಅಸಭ್ಯ ವರ್ತನೆ.. ನಟಿ ಸಂಯುಕ್ತ ಹೆಗ್ಡೆ ಮತ್ತೊಂದು ಕಿರಿಕ್​

ಬೆಂಗಳೂರು: ಕಿರಿಕ್​ ಪಾರ್ಟಿ ಖ್ಯಾತಿಯ ಬೆಡಗಿ ಸಂಯುಕ್ತಾ ಹೆಗ್ಡೆ ಇದೀಗ ಮತ್ತೊಂದು ಕಿರಿಕ್ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಗರ ಉದ್ಯಾನವನದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಸಂಯುಕ್ತ ಹೆಗ್ಡೆ ಮತ್ತು ಅವರ ಸ್ನೇಹಿತರು ಪಾರ್ಕ್​ನಲ್ಲಿ ಹುಲಾ ಹೂಪ್‌ ಡಾನ್ಸ್ ಮಾಡ್ತಿದ್ದರಂತೆ. ಈ ವೇಳೆ ಸ್ಪೋರ್ಟ್ಸ್ ಬಟ್ಟೆ ಧರಿಸಿ ಡ್ಯಾನ್ಸ್ ಮಾಡಿದ್ದಕ್ಕೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ. ಸಂಯುಕ್ತರಿಗೆ ತುಂಡು ಬಟ್ಟೆ ಹಾಕಿಕೊಂಡು ಸಾರ್ವಜನಿಕವಾಗಿ ಡ್ಯಾನ್ಸ್​ ಮಾಡಬೇಡಿ ಎಂದು ಸ್ಥಳೀಯರು ಗುಡುಗಿದ್ದಾರೆ. ಜೊತೆಗೆ, ಪೊಲೀಸರಿಗೆ ದೂರು ಸಹ ನೀಡಿದರಂತೆ. […]

ಪಾರ್ಕ್​ನಲ್ಲಿ ಅಸಭ್ಯ ವರ್ತನೆ.. ನಟಿ ಸಂಯುಕ್ತ ಹೆಗ್ಡೆ ಮತ್ತೊಂದು ಕಿರಿಕ್​
KUSHAL V
| Edited By: |

Updated on:Sep 04, 2020 | 7:09 PM

Share

ಬೆಂಗಳೂರು: ಕಿರಿಕ್​ ಪಾರ್ಟಿ ಖ್ಯಾತಿಯ ಬೆಡಗಿ ಸಂಯುಕ್ತಾ ಹೆಗ್ಡೆ ಇದೀಗ ಮತ್ತೊಂದು ಕಿರಿಕ್ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಗರ ಉದ್ಯಾನವನದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

ಸಂಯುಕ್ತ ಹೆಗ್ಡೆ ಮತ್ತು ಅವರ ಸ್ನೇಹಿತರು ಪಾರ್ಕ್​ನಲ್ಲಿ ಹುಲಾ ಹೂಪ್‌ ಡಾನ್ಸ್ ಮಾಡ್ತಿದ್ದರಂತೆ. ಈ ವೇಳೆ ಸ್ಪೋರ್ಟ್ಸ್ ಬಟ್ಟೆ ಧರಿಸಿ ಡ್ಯಾನ್ಸ್ ಮಾಡಿದ್ದಕ್ಕೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ.

ಸಂಯುಕ್ತರಿಗೆ ತುಂಡು ಬಟ್ಟೆ ಹಾಕಿಕೊಂಡು ಸಾರ್ವಜನಿಕವಾಗಿ ಡ್ಯಾನ್ಸ್​ ಮಾಡಬೇಡಿ ಎಂದು ಸ್ಥಳೀಯರು ಗುಡುಗಿದ್ದಾರೆ. ಜೊತೆಗೆ, ಪೊಲೀಸರಿಗೆ ದೂರು ಸಹ ನೀಡಿದರಂತೆ.

ದೂರಿನ ಮೇಲೆ ಸ್ಥಳಕ್ಕಾಗಮಿಸಿದ ಪೊಲೀಸರನ್ನ ಕಂಡ ತಕ್ಷಣ ಸಂಯುಕ್ತ ಹೆಗ್ಡೆ ಇನ್​ಸ್ಟಾಗ್ರಾಮ್​ ಲೈವ್ ಆರಂಭಿಸಿದ್ದು ಪೊಲೀಸರೊಟ್ಟಿಗೆ ವಾಗ್ವಾದಕ್ಕೆ ಇಳಿದಿರುವುದನ್ನು ಲೈವ್​ ಮಾಡಿದ್ದಾರೆ. ನಟಿಯ ಕಿರುಚಾಟ ಕಂಡು ಪಾರ್ಕ್​ ಬಳಿ ನೂರಾರು ಮಂದಿ ಜಮಾಯಿಸಿದರು ಎಂದು ತಿಳಿದುಬಂದಿದೆ.

https://www.instagram.com/tv/CEtwP4plMhN/?hl=en

Published On - 7:08 pm, Fri, 4 September 20

Follow Us
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ