Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್​ನಲ್ಲಿ ಅಸಭ್ಯ ವರ್ತನೆ.. ನಟಿ ಸಂಯುಕ್ತ ಹೆಗ್ಡೆ ಮತ್ತೊಂದು ಕಿರಿಕ್​

ಬೆಂಗಳೂರು: ಕಿರಿಕ್​ ಪಾರ್ಟಿ ಖ್ಯಾತಿಯ ಬೆಡಗಿ ಸಂಯುಕ್ತಾ ಹೆಗ್ಡೆ ಇದೀಗ ಮತ್ತೊಂದು ಕಿರಿಕ್ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಗರ ಉದ್ಯಾನವನದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಸಂಯುಕ್ತ ಹೆಗ್ಡೆ ಮತ್ತು ಅವರ ಸ್ನೇಹಿತರು ಪಾರ್ಕ್​ನಲ್ಲಿ ಹುಲಾ ಹೂಪ್‌ ಡಾನ್ಸ್ ಮಾಡ್ತಿದ್ದರಂತೆ. ಈ ವೇಳೆ ಸ್ಪೋರ್ಟ್ಸ್ ಬಟ್ಟೆ ಧರಿಸಿ ಡ್ಯಾನ್ಸ್ ಮಾಡಿದ್ದಕ್ಕೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ. ಸಂಯುಕ್ತರಿಗೆ ತುಂಡು ಬಟ್ಟೆ ಹಾಕಿಕೊಂಡು ಸಾರ್ವಜನಿಕವಾಗಿ ಡ್ಯಾನ್ಸ್​ ಮಾಡಬೇಡಿ ಎಂದು ಸ್ಥಳೀಯರು ಗುಡುಗಿದ್ದಾರೆ. ಜೊತೆಗೆ, ಪೊಲೀಸರಿಗೆ ದೂರು ಸಹ ನೀಡಿದರಂತೆ. […]

ಪಾರ್ಕ್​ನಲ್ಲಿ ಅಸಭ್ಯ ವರ್ತನೆ.. ನಟಿ ಸಂಯುಕ್ತ ಹೆಗ್ಡೆ ಮತ್ತೊಂದು ಕಿರಿಕ್​
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Sep 04, 2020 | 7:09 PM

ಬೆಂಗಳೂರು: ಕಿರಿಕ್​ ಪಾರ್ಟಿ ಖ್ಯಾತಿಯ ಬೆಡಗಿ ಸಂಯುಕ್ತಾ ಹೆಗ್ಡೆ ಇದೀಗ ಮತ್ತೊಂದು ಕಿರಿಕ್ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಗರ ಉದ್ಯಾನವನದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

ಸಂಯುಕ್ತ ಹೆಗ್ಡೆ ಮತ್ತು ಅವರ ಸ್ನೇಹಿತರು ಪಾರ್ಕ್​ನಲ್ಲಿ ಹುಲಾ ಹೂಪ್‌ ಡಾನ್ಸ್ ಮಾಡ್ತಿದ್ದರಂತೆ. ಈ ವೇಳೆ ಸ್ಪೋರ್ಟ್ಸ್ ಬಟ್ಟೆ ಧರಿಸಿ ಡ್ಯಾನ್ಸ್ ಮಾಡಿದ್ದಕ್ಕೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ.

ಸಂಯುಕ್ತರಿಗೆ ತುಂಡು ಬಟ್ಟೆ ಹಾಕಿಕೊಂಡು ಸಾರ್ವಜನಿಕವಾಗಿ ಡ್ಯಾನ್ಸ್​ ಮಾಡಬೇಡಿ ಎಂದು ಸ್ಥಳೀಯರು ಗುಡುಗಿದ್ದಾರೆ. ಜೊತೆಗೆ, ಪೊಲೀಸರಿಗೆ ದೂರು ಸಹ ನೀಡಿದರಂತೆ.

ದೂರಿನ ಮೇಲೆ ಸ್ಥಳಕ್ಕಾಗಮಿಸಿದ ಪೊಲೀಸರನ್ನ ಕಂಡ ತಕ್ಷಣ ಸಂಯುಕ್ತ ಹೆಗ್ಡೆ ಇನ್​ಸ್ಟಾಗ್ರಾಮ್​ ಲೈವ್ ಆರಂಭಿಸಿದ್ದು ಪೊಲೀಸರೊಟ್ಟಿಗೆ ವಾಗ್ವಾದಕ್ಕೆ ಇಳಿದಿರುವುದನ್ನು ಲೈವ್​ ಮಾಡಿದ್ದಾರೆ. ನಟಿಯ ಕಿರುಚಾಟ ಕಂಡು ಪಾರ್ಕ್​ ಬಳಿ ನೂರಾರು ಮಂದಿ ಜಮಾಯಿಸಿದರು ಎಂದು ತಿಳಿದುಬಂದಿದೆ.

https://www.instagram.com/tv/CEtwP4plMhN/?hl=en

Published On - 7:08 pm, Fri, 4 September 20

ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ