AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್​ನಲ್ಲಿ ಅಸಭ್ಯ ವರ್ತನೆ.. ನಟಿ ಸಂಯುಕ್ತ ಹೆಗ್ಡೆ ಮತ್ತೊಂದು ಕಿರಿಕ್​

ಬೆಂಗಳೂರು: ಕಿರಿಕ್​ ಪಾರ್ಟಿ ಖ್ಯಾತಿಯ ಬೆಡಗಿ ಸಂಯುಕ್ತಾ ಹೆಗ್ಡೆ ಇದೀಗ ಮತ್ತೊಂದು ಕಿರಿಕ್ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಗರ ಉದ್ಯಾನವನದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಸಂಯುಕ್ತ ಹೆಗ್ಡೆ ಮತ್ತು ಅವರ ಸ್ನೇಹಿತರು ಪಾರ್ಕ್​ನಲ್ಲಿ ಹುಲಾ ಹೂಪ್‌ ಡಾನ್ಸ್ ಮಾಡ್ತಿದ್ದರಂತೆ. ಈ ವೇಳೆ ಸ್ಪೋರ್ಟ್ಸ್ ಬಟ್ಟೆ ಧರಿಸಿ ಡ್ಯಾನ್ಸ್ ಮಾಡಿದ್ದಕ್ಕೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ. ಸಂಯುಕ್ತರಿಗೆ ತುಂಡು ಬಟ್ಟೆ ಹಾಕಿಕೊಂಡು ಸಾರ್ವಜನಿಕವಾಗಿ ಡ್ಯಾನ್ಸ್​ ಮಾಡಬೇಡಿ ಎಂದು ಸ್ಥಳೀಯರು ಗುಡುಗಿದ್ದಾರೆ. ಜೊತೆಗೆ, ಪೊಲೀಸರಿಗೆ ದೂರು ಸಹ ನೀಡಿದರಂತೆ. […]

ಪಾರ್ಕ್​ನಲ್ಲಿ ಅಸಭ್ಯ ವರ್ತನೆ.. ನಟಿ ಸಂಯುಕ್ತ ಹೆಗ್ಡೆ ಮತ್ತೊಂದು ಕಿರಿಕ್​
KUSHAL V
| Edited By: ಸಾಧು ಶ್ರೀನಾಥ್​|

Updated on:Sep 04, 2020 | 7:09 PM

Share

ಬೆಂಗಳೂರು: ಕಿರಿಕ್​ ಪಾರ್ಟಿ ಖ್ಯಾತಿಯ ಬೆಡಗಿ ಸಂಯುಕ್ತಾ ಹೆಗ್ಡೆ ಇದೀಗ ಮತ್ತೊಂದು ಕಿರಿಕ್ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಗರ ಉದ್ಯಾನವನದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

ಸಂಯುಕ್ತ ಹೆಗ್ಡೆ ಮತ್ತು ಅವರ ಸ್ನೇಹಿತರು ಪಾರ್ಕ್​ನಲ್ಲಿ ಹುಲಾ ಹೂಪ್‌ ಡಾನ್ಸ್ ಮಾಡ್ತಿದ್ದರಂತೆ. ಈ ವೇಳೆ ಸ್ಪೋರ್ಟ್ಸ್ ಬಟ್ಟೆ ಧರಿಸಿ ಡ್ಯಾನ್ಸ್ ಮಾಡಿದ್ದಕ್ಕೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ.

ಸಂಯುಕ್ತರಿಗೆ ತುಂಡು ಬಟ್ಟೆ ಹಾಕಿಕೊಂಡು ಸಾರ್ವಜನಿಕವಾಗಿ ಡ್ಯಾನ್ಸ್​ ಮಾಡಬೇಡಿ ಎಂದು ಸ್ಥಳೀಯರು ಗುಡುಗಿದ್ದಾರೆ. ಜೊತೆಗೆ, ಪೊಲೀಸರಿಗೆ ದೂರು ಸಹ ನೀಡಿದರಂತೆ.

ದೂರಿನ ಮೇಲೆ ಸ್ಥಳಕ್ಕಾಗಮಿಸಿದ ಪೊಲೀಸರನ್ನ ಕಂಡ ತಕ್ಷಣ ಸಂಯುಕ್ತ ಹೆಗ್ಡೆ ಇನ್​ಸ್ಟಾಗ್ರಾಮ್​ ಲೈವ್ ಆರಂಭಿಸಿದ್ದು ಪೊಲೀಸರೊಟ್ಟಿಗೆ ವಾಗ್ವಾದಕ್ಕೆ ಇಳಿದಿರುವುದನ್ನು ಲೈವ್​ ಮಾಡಿದ್ದಾರೆ. ನಟಿಯ ಕಿರುಚಾಟ ಕಂಡು ಪಾರ್ಕ್​ ಬಳಿ ನೂರಾರು ಮಂದಿ ಜಮಾಯಿಸಿದರು ಎಂದು ತಿಳಿದುಬಂದಿದೆ.

https://www.instagram.com/tv/CEtwP4plMhN/?hl=en

Published On - 7:08 pm, Fri, 4 September 20

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್