AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್​ನಲ್ಲಿ ಅಸಭ್ಯ ವರ್ತನೆ.. ನಟಿ ಸಂಯುಕ್ತ ಹೆಗ್ಡೆ ಮತ್ತೊಂದು ಕಿರಿಕ್​

ಬೆಂಗಳೂರು: ಕಿರಿಕ್​ ಪಾರ್ಟಿ ಖ್ಯಾತಿಯ ಬೆಡಗಿ ಸಂಯುಕ್ತಾ ಹೆಗ್ಡೆ ಇದೀಗ ಮತ್ತೊಂದು ಕಿರಿಕ್ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಗರ ಉದ್ಯಾನವನದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಸಂಯುಕ್ತ ಹೆಗ್ಡೆ ಮತ್ತು ಅವರ ಸ್ನೇಹಿತರು ಪಾರ್ಕ್​ನಲ್ಲಿ ಹುಲಾ ಹೂಪ್‌ ಡಾನ್ಸ್ ಮಾಡ್ತಿದ್ದರಂತೆ. ಈ ವೇಳೆ ಸ್ಪೋರ್ಟ್ಸ್ ಬಟ್ಟೆ ಧರಿಸಿ ಡ್ಯಾನ್ಸ್ ಮಾಡಿದ್ದಕ್ಕೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ. ಸಂಯುಕ್ತರಿಗೆ ತುಂಡು ಬಟ್ಟೆ ಹಾಕಿಕೊಂಡು ಸಾರ್ವಜನಿಕವಾಗಿ ಡ್ಯಾನ್ಸ್​ ಮಾಡಬೇಡಿ ಎಂದು ಸ್ಥಳೀಯರು ಗುಡುಗಿದ್ದಾರೆ. ಜೊತೆಗೆ, ಪೊಲೀಸರಿಗೆ ದೂರು ಸಹ ನೀಡಿದರಂತೆ. […]

ಪಾರ್ಕ್​ನಲ್ಲಿ ಅಸಭ್ಯ ವರ್ತನೆ.. ನಟಿ ಸಂಯುಕ್ತ ಹೆಗ್ಡೆ ಮತ್ತೊಂದು ಕಿರಿಕ್​
KUSHAL V
| Edited By: ಸಾಧು ಶ್ರೀನಾಥ್​|

Updated on:Sep 04, 2020 | 7:09 PM

Share

ಬೆಂಗಳೂರು: ಕಿರಿಕ್​ ಪಾರ್ಟಿ ಖ್ಯಾತಿಯ ಬೆಡಗಿ ಸಂಯುಕ್ತಾ ಹೆಗ್ಡೆ ಇದೀಗ ಮತ್ತೊಂದು ಕಿರಿಕ್ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಗರ ಉದ್ಯಾನವನದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

ಸಂಯುಕ್ತ ಹೆಗ್ಡೆ ಮತ್ತು ಅವರ ಸ್ನೇಹಿತರು ಪಾರ್ಕ್​ನಲ್ಲಿ ಹುಲಾ ಹೂಪ್‌ ಡಾನ್ಸ್ ಮಾಡ್ತಿದ್ದರಂತೆ. ಈ ವೇಳೆ ಸ್ಪೋರ್ಟ್ಸ್ ಬಟ್ಟೆ ಧರಿಸಿ ಡ್ಯಾನ್ಸ್ ಮಾಡಿದ್ದಕ್ಕೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ.

ಸಂಯುಕ್ತರಿಗೆ ತುಂಡು ಬಟ್ಟೆ ಹಾಕಿಕೊಂಡು ಸಾರ್ವಜನಿಕವಾಗಿ ಡ್ಯಾನ್ಸ್​ ಮಾಡಬೇಡಿ ಎಂದು ಸ್ಥಳೀಯರು ಗುಡುಗಿದ್ದಾರೆ. ಜೊತೆಗೆ, ಪೊಲೀಸರಿಗೆ ದೂರು ಸಹ ನೀಡಿದರಂತೆ.

ದೂರಿನ ಮೇಲೆ ಸ್ಥಳಕ್ಕಾಗಮಿಸಿದ ಪೊಲೀಸರನ್ನ ಕಂಡ ತಕ್ಷಣ ಸಂಯುಕ್ತ ಹೆಗ್ಡೆ ಇನ್​ಸ್ಟಾಗ್ರಾಮ್​ ಲೈವ್ ಆರಂಭಿಸಿದ್ದು ಪೊಲೀಸರೊಟ್ಟಿಗೆ ವಾಗ್ವಾದಕ್ಕೆ ಇಳಿದಿರುವುದನ್ನು ಲೈವ್​ ಮಾಡಿದ್ದಾರೆ. ನಟಿಯ ಕಿರುಚಾಟ ಕಂಡು ಪಾರ್ಕ್​ ಬಳಿ ನೂರಾರು ಮಂದಿ ಜಮಾಯಿಸಿದರು ಎಂದು ತಿಳಿದುಬಂದಿದೆ.

https://www.instagram.com/tv/CEtwP4plMhN/?hl=en

Published On - 7:08 pm, Fri, 4 September 20

Follow Us
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ