AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಬಟ್ಟೆ ಕೊಡಿ.. ಇಲ್ಲಾ ನಮ್ಮ ಮನೆಯವ್ರನ್ನು ಕರೆಸಿ -ಜೈಲಿನಲ್ಲಿ ನಟಿಮಣಿಯರ ಡಿಮ್ಯಾಂಡ್​!

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್ ನಶೆಯ ನಂಟಿನಲ್ಲಿ ಸದ್ಯ ಕಂಬಿ ಎಣಿಸುತ್ತಿರುವ ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಈ ಬಾರಿ ದೀಪಾವಳಿಗೆ ಹೊಸ ಬಟ್ಟೆ ಕೊಡಿ ಇಲ್ಲ ನಮ್ಮ ಮನೆಯವರನ್ನು ಕರೆಸಿ ಅಂತಾ ಪರಪ್ಪನ ಅಗ್ರಹಾರ ಕಾರಾಗೃಹದ ಅಧಿಕಾರಿಗಳ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಸಂಜನಾ ಮತ್ತು ರಾಗಿಣಿ ಡ್ರಗ್ಸ್ ಕೇಸ್ ಸಂಬಂಧ ಜೈಲುಪಾಲಾಗಿದ್ದು, ಕಳೆದ 50ಕ್ಕೂ ಹೆಚ್ಚು ದಿನದಿಂದ ತಮ್ಮ ಪೋಷಕರನ್ನು ನೋಡಿಲ್ಲವಂತೆ. ಅದರಲ್ಲೂ, ನಟಿಮಣಿಯರಿಗೆ ಈ ಬಾರಿ ದಸರಾ ಹಬ್ಬವನ್ನೂ ಸಹ ಆಚರಿಸಲಾಗಲಿಲ್ಲ. […]

ಹೊಸ ಬಟ್ಟೆ ಕೊಡಿ.. ಇಲ್ಲಾ ನಮ್ಮ ಮನೆಯವ್ರನ್ನು ಕರೆಸಿ -ಜೈಲಿನಲ್ಲಿ ನಟಿಮಣಿಯರ ಡಿಮ್ಯಾಂಡ್​!
ಆಯೇಷಾ ಬಾನು
|

Updated on:Nov 14, 2020 | 1:32 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್ ನಶೆಯ ನಂಟಿನಲ್ಲಿ ಸದ್ಯ ಕಂಬಿ ಎಣಿಸುತ್ತಿರುವ ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಈ ಬಾರಿ ದೀಪಾವಳಿಗೆ ಹೊಸ ಬಟ್ಟೆ ಕೊಡಿ ಇಲ್ಲ ನಮ್ಮ ಮನೆಯವರನ್ನು ಕರೆಸಿ ಅಂತಾ ಪರಪ್ಪನ ಅಗ್ರಹಾರ ಕಾರಾಗೃಹದ ಅಧಿಕಾರಿಗಳ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಸಂಜನಾ ಮತ್ತು ರಾಗಿಣಿ ಡ್ರಗ್ಸ್ ಕೇಸ್ ಸಂಬಂಧ ಜೈಲುಪಾಲಾಗಿದ್ದು, ಕಳೆದ 50ಕ್ಕೂ ಹೆಚ್ಚು ದಿನದಿಂದ ತಮ್ಮ ಪೋಷಕರನ್ನು ನೋಡಿಲ್ಲವಂತೆ. ಅದರಲ್ಲೂ, ನಟಿಮಣಿಯರಿಗೆ ಈ ಬಾರಿ ದಸರಾ ಹಬ್ಬವನ್ನೂ ಸಹ ಆಚರಿಸಲಾಗಲಿಲ್ಲ. 2020ರ ವರ್ಷ ಅವರ ಸಂತಸವನ್ನು ಕಿತ್ತುಕೊಂಡಿದೆ. ಹೀಗಾಗಿ, ದೀಪಾವಳಿಗೆ ಹೊಸ ಬಟ್ಟೆ ಕೊಡಿ ಇಲ್ಲಾ ನಮ್ಮ ಮನೆಯವರನ್ನು ಕರೆಸಿ ಅಂತಾ ಡಿಮ್ಯಾಂಡ್​ ಇಟ್ಟಿದ್ದಾರೆ.

ಇದೇ ಮೊದಲ‌ ಬಾರಿ ಈ ರೀತಿಯಾಗಿ ಆಗುತ್ತಿರೋದು. ದೀಪಾವಳಿ ಹಬ್ಬಕ್ಕೆ ಬಟ್ಟೆ ಕೊಟ್ಟು ಹೋಗ್ತಾರೆ. ನಮ್ಮ ಪೋಷಕರನ್ನು ಬಿಡಿ ಎಂದು ನಟಿ ಮಣಿಯರು ಕಣ್ಣೀರು ಹಾಕಿದ್ದಾರೆ ಎಂದು ಹೇಳಲಾಗಿದೆ.

Published On - 1:29 pm, Sat, 14 November 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ