Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಬಟ್ಟೆ ಕೊಡಿ.. ಇಲ್ಲಾ ನಮ್ಮ ಮನೆಯವ್ರನ್ನು ಕರೆಸಿ -ಜೈಲಿನಲ್ಲಿ ನಟಿಮಣಿಯರ ಡಿಮ್ಯಾಂಡ್​!

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್ ನಶೆಯ ನಂಟಿನಲ್ಲಿ ಸದ್ಯ ಕಂಬಿ ಎಣಿಸುತ್ತಿರುವ ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಈ ಬಾರಿ ದೀಪಾವಳಿಗೆ ಹೊಸ ಬಟ್ಟೆ ಕೊಡಿ ಇಲ್ಲ ನಮ್ಮ ಮನೆಯವರನ್ನು ಕರೆಸಿ ಅಂತಾ ಪರಪ್ಪನ ಅಗ್ರಹಾರ ಕಾರಾಗೃಹದ ಅಧಿಕಾರಿಗಳ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಸಂಜನಾ ಮತ್ತು ರಾಗಿಣಿ ಡ್ರಗ್ಸ್ ಕೇಸ್ ಸಂಬಂಧ ಜೈಲುಪಾಲಾಗಿದ್ದು, ಕಳೆದ 50ಕ್ಕೂ ಹೆಚ್ಚು ದಿನದಿಂದ ತಮ್ಮ ಪೋಷಕರನ್ನು ನೋಡಿಲ್ಲವಂತೆ. ಅದರಲ್ಲೂ, ನಟಿಮಣಿಯರಿಗೆ ಈ ಬಾರಿ ದಸರಾ ಹಬ್ಬವನ್ನೂ ಸಹ ಆಚರಿಸಲಾಗಲಿಲ್ಲ. […]

ಹೊಸ ಬಟ್ಟೆ ಕೊಡಿ.. ಇಲ್ಲಾ ನಮ್ಮ ಮನೆಯವ್ರನ್ನು ಕರೆಸಿ -ಜೈಲಿನಲ್ಲಿ ನಟಿಮಣಿಯರ ಡಿಮ್ಯಾಂಡ್​!
Follow us
ಆಯೇಷಾ ಬಾನು
|

Updated on:Nov 14, 2020 | 1:32 PM

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್ ನಶೆಯ ನಂಟಿನಲ್ಲಿ ಸದ್ಯ ಕಂಬಿ ಎಣಿಸುತ್ತಿರುವ ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಈ ಬಾರಿ ದೀಪಾವಳಿಗೆ ಹೊಸ ಬಟ್ಟೆ ಕೊಡಿ ಇಲ್ಲ ನಮ್ಮ ಮನೆಯವರನ್ನು ಕರೆಸಿ ಅಂತಾ ಪರಪ್ಪನ ಅಗ್ರಹಾರ ಕಾರಾಗೃಹದ ಅಧಿಕಾರಿಗಳ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಸಂಜನಾ ಮತ್ತು ರಾಗಿಣಿ ಡ್ರಗ್ಸ್ ಕೇಸ್ ಸಂಬಂಧ ಜೈಲುಪಾಲಾಗಿದ್ದು, ಕಳೆದ 50ಕ್ಕೂ ಹೆಚ್ಚು ದಿನದಿಂದ ತಮ್ಮ ಪೋಷಕರನ್ನು ನೋಡಿಲ್ಲವಂತೆ. ಅದರಲ್ಲೂ, ನಟಿಮಣಿಯರಿಗೆ ಈ ಬಾರಿ ದಸರಾ ಹಬ್ಬವನ್ನೂ ಸಹ ಆಚರಿಸಲಾಗಲಿಲ್ಲ. 2020ರ ವರ್ಷ ಅವರ ಸಂತಸವನ್ನು ಕಿತ್ತುಕೊಂಡಿದೆ. ಹೀಗಾಗಿ, ದೀಪಾವಳಿಗೆ ಹೊಸ ಬಟ್ಟೆ ಕೊಡಿ ಇಲ್ಲಾ ನಮ್ಮ ಮನೆಯವರನ್ನು ಕರೆಸಿ ಅಂತಾ ಡಿಮ್ಯಾಂಡ್​ ಇಟ್ಟಿದ್ದಾರೆ.

ಇದೇ ಮೊದಲ‌ ಬಾರಿ ಈ ರೀತಿಯಾಗಿ ಆಗುತ್ತಿರೋದು. ದೀಪಾವಳಿ ಹಬ್ಬಕ್ಕೆ ಬಟ್ಟೆ ಕೊಟ್ಟು ಹೋಗ್ತಾರೆ. ನಮ್ಮ ಪೋಷಕರನ್ನು ಬಿಡಿ ಎಂದು ನಟಿ ಮಣಿಯರು ಕಣ್ಣೀರು ಹಾಕಿದ್ದಾರೆ ಎಂದು ಹೇಳಲಾಗಿದೆ.

Published On - 1:29 pm, Sat, 14 November 20

ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್