AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಬಟ್ಟೆ ಕೊಡಿ.. ಇಲ್ಲಾ ನಮ್ಮ ಮನೆಯವ್ರನ್ನು ಕರೆಸಿ -ಜೈಲಿನಲ್ಲಿ ನಟಿಮಣಿಯರ ಡಿಮ್ಯಾಂಡ್​!

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್ ನಶೆಯ ನಂಟಿನಲ್ಲಿ ಸದ್ಯ ಕಂಬಿ ಎಣಿಸುತ್ತಿರುವ ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಈ ಬಾರಿ ದೀಪಾವಳಿಗೆ ಹೊಸ ಬಟ್ಟೆ ಕೊಡಿ ಇಲ್ಲ ನಮ್ಮ ಮನೆಯವರನ್ನು ಕರೆಸಿ ಅಂತಾ ಪರಪ್ಪನ ಅಗ್ರಹಾರ ಕಾರಾಗೃಹದ ಅಧಿಕಾರಿಗಳ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಸಂಜನಾ ಮತ್ತು ರಾಗಿಣಿ ಡ್ರಗ್ಸ್ ಕೇಸ್ ಸಂಬಂಧ ಜೈಲುಪಾಲಾಗಿದ್ದು, ಕಳೆದ 50ಕ್ಕೂ ಹೆಚ್ಚು ದಿನದಿಂದ ತಮ್ಮ ಪೋಷಕರನ್ನು ನೋಡಿಲ್ಲವಂತೆ. ಅದರಲ್ಲೂ, ನಟಿಮಣಿಯರಿಗೆ ಈ ಬಾರಿ ದಸರಾ ಹಬ್ಬವನ್ನೂ ಸಹ ಆಚರಿಸಲಾಗಲಿಲ್ಲ. […]

ಹೊಸ ಬಟ್ಟೆ ಕೊಡಿ.. ಇಲ್ಲಾ ನಮ್ಮ ಮನೆಯವ್ರನ್ನು ಕರೆಸಿ -ಜೈಲಿನಲ್ಲಿ ನಟಿಮಣಿಯರ ಡಿಮ್ಯಾಂಡ್​!
ಆಯೇಷಾ ಬಾನು
|

Updated on:Nov 14, 2020 | 1:32 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್ ನಶೆಯ ನಂಟಿನಲ್ಲಿ ಸದ್ಯ ಕಂಬಿ ಎಣಿಸುತ್ತಿರುವ ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಈ ಬಾರಿ ದೀಪಾವಳಿಗೆ ಹೊಸ ಬಟ್ಟೆ ಕೊಡಿ ಇಲ್ಲ ನಮ್ಮ ಮನೆಯವರನ್ನು ಕರೆಸಿ ಅಂತಾ ಪರಪ್ಪನ ಅಗ್ರಹಾರ ಕಾರಾಗೃಹದ ಅಧಿಕಾರಿಗಳ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಸಂಜನಾ ಮತ್ತು ರಾಗಿಣಿ ಡ್ರಗ್ಸ್ ಕೇಸ್ ಸಂಬಂಧ ಜೈಲುಪಾಲಾಗಿದ್ದು, ಕಳೆದ 50ಕ್ಕೂ ಹೆಚ್ಚು ದಿನದಿಂದ ತಮ್ಮ ಪೋಷಕರನ್ನು ನೋಡಿಲ್ಲವಂತೆ. ಅದರಲ್ಲೂ, ನಟಿಮಣಿಯರಿಗೆ ಈ ಬಾರಿ ದಸರಾ ಹಬ್ಬವನ್ನೂ ಸಹ ಆಚರಿಸಲಾಗಲಿಲ್ಲ. 2020ರ ವರ್ಷ ಅವರ ಸಂತಸವನ್ನು ಕಿತ್ತುಕೊಂಡಿದೆ. ಹೀಗಾಗಿ, ದೀಪಾವಳಿಗೆ ಹೊಸ ಬಟ್ಟೆ ಕೊಡಿ ಇಲ್ಲಾ ನಮ್ಮ ಮನೆಯವರನ್ನು ಕರೆಸಿ ಅಂತಾ ಡಿಮ್ಯಾಂಡ್​ ಇಟ್ಟಿದ್ದಾರೆ.

ಇದೇ ಮೊದಲ‌ ಬಾರಿ ಈ ರೀತಿಯಾಗಿ ಆಗುತ್ತಿರೋದು. ದೀಪಾವಳಿ ಹಬ್ಬಕ್ಕೆ ಬಟ್ಟೆ ಕೊಟ್ಟು ಹೋಗ್ತಾರೆ. ನಮ್ಮ ಪೋಷಕರನ್ನು ಬಿಡಿ ಎಂದು ನಟಿ ಮಣಿಯರು ಕಣ್ಣೀರು ಹಾಕಿದ್ದಾರೆ ಎಂದು ಹೇಳಲಾಗಿದೆ.

Published On - 1:29 pm, Sat, 14 November 20

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್