AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವೇ ಜಗಳವಾಡಿಕೊಂಡ್ರೆ CCBಗೇ ಲಾಭವಾಗುತ್ತೆ, ಒಂದಾಗೋಣ ಬಾ ಅಂದ್ರು ಅವರಿಬ್ಬರೂ!

[lazy-load-videos-and-sticky-control id=”TQmdz-iQ_I”] ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ಬಂಧಿಯಾಗಿರುವ ನಟಿ ರಾಗಿಣಿ ಹಾಗೂ ಸಂಜನಾ ಇಬ್ಬರೂ ಮತ್ತೆ ಒಂದಾಗಿದ್ದಾರೆ. ಅನೇಕ ಕಾರಣಗಳಿಂದ ಇವರಿಬ್ಬರಲ್ಲಿ ಪುರಾತನ ಭಿನ್ನಮತ ಇತ್ತು. ಆದ್ರೆ ಈ ಪ್ರಕರಣದಿಂದಾಗಿ ಇವರಿಬ್ಬರಲ್ಲಿ ಹೊಂದಾಣಿಕೆ ನಡೆದಿದೆ. ಕೆಲವು ವರ್ಷಗಳಿಂದ ಒಬ್ಬರ ಮುಖ ಒಬ್ಬರು ನೋಡದಂತೆ ಹಾವು ಮುಂಗಸಿಯಂತೆ ಇದ್ದ ನಟಿಯರು ಈಗ ಗೆಳತಿಯರಾಗಿದ್ದಾರೆ. ಮೊದಲ ದಿನ ಮುಖಾಮುಖಿಯಾದಾಗ ಒಬ್ಬರಿಗೊಬ್ಬರು ಟಾಂಗ್ ಕೊಟ್ಟಿದ್ದರು. ಮಹಿಳಾ ಸಾಂತ್ವನ ಕೇಂದ್ರದಲ್ಲಿ ಗಲಾಟೆ ಮಾಡಿಕೊಂಡಿದ್ದರು. ಮಹಿಳಾ ಪೊಲೀಸರೇ ಮಧ್ಯಪ್ರವೇಶಿಸಿ ಎರಡು […]

ನಾವೇ ಜಗಳವಾಡಿಕೊಂಡ್ರೆ CCBಗೇ ಲಾಭವಾಗುತ್ತೆ, ಒಂದಾಗೋಣ ಬಾ ಅಂದ್ರು ಅವರಿಬ್ಬರೂ!
ಆಯೇಷಾ ಬಾನು
| Edited By: |

Updated on:Sep 11, 2020 | 7:06 PM

Share

[lazy-load-videos-and-sticky-control id=”TQmdz-iQ_I”]

ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ಬಂಧಿಯಾಗಿರುವ ನಟಿ ರಾಗಿಣಿ ಹಾಗೂ ಸಂಜನಾ ಇಬ್ಬರೂ ಮತ್ತೆ ಒಂದಾಗಿದ್ದಾರೆ. ಅನೇಕ ಕಾರಣಗಳಿಂದ ಇವರಿಬ್ಬರಲ್ಲಿ ಪುರಾತನ ಭಿನ್ನಮತ ಇತ್ತು. ಆದ್ರೆ ಈ ಪ್ರಕರಣದಿಂದಾಗಿ ಇವರಿಬ್ಬರಲ್ಲಿ ಹೊಂದಾಣಿಕೆ ನಡೆದಿದೆ.

ಕೆಲವು ವರ್ಷಗಳಿಂದ ಒಬ್ಬರ ಮುಖ ಒಬ್ಬರು ನೋಡದಂತೆ ಹಾವು ಮುಂಗಸಿಯಂತೆ ಇದ್ದ ನಟಿಯರು ಈಗ ಗೆಳತಿಯರಾಗಿದ್ದಾರೆ. ಮೊದಲ ದಿನ ಮುಖಾಮುಖಿಯಾದಾಗ ಒಬ್ಬರಿಗೊಬ್ಬರು ಟಾಂಗ್ ಕೊಟ್ಟಿದ್ದರು. ಮಹಿಳಾ ಸಾಂತ್ವನ ಕೇಂದ್ರದಲ್ಲಿ ಗಲಾಟೆ ಮಾಡಿಕೊಂಡಿದ್ದರು. ಮಹಿಳಾ ಪೊಲೀಸರೇ ಮಧ್ಯಪ್ರವೇಶಿಸಿ ಎರಡು ಮೂರು ಬಾರಿ ಸಮಾಧಾನ ಪಡಿಸಿದ್ರು. ಈಗ ಇವರಿಬ್ಬರೂ ಒಂದು ನಿರ್ಣಯ ತೆಗೆದುಕೊಂಡಿದ್ದಾರೆ.

ನಾವೇ ಜಗಳವಾಡಿಕೊಂಡ್ರೆ CCB ಪೊಲೀಸರಿಗೆ ಲಾಭವಾಗುತ್ತೆ. ಮತ್ತಷ್ಟು ದಂಧೆಯ ವಿಚಾರಗಳು ಬಯಲಿಗೆ ಬರುತ್ತೆ. ಹೀಗಾಗಿ ನಾವು ಈ ವಿಚಾರದಲ್ಲಿ ಒಂದಾದ್ರೆ ಸೇಫ್ ಆಗುತ್ತೇವೆ. ಯಾವುದೇ ವಿಚಾರಗಳು ಬಯಲಿಗೆ ಬರುವುದಿಲ್ಲ ಎಂದು ಹಳೆ ವಿಚಾರಗಳನ್ನ ಮರೆತು ಗಂಟೆಗಟ್ಟಲೆ ಮಾತುಕತೆ ನಡೆಸಿದ್ದಾರೆ. ಇದಕ್ಕೆ ಪೊಷಕರು, ವಕೀಲರು ಹಾಗೂ ಹಿತೈಷಿಗಳು ಸಹ ತಿಳಿಮಾತು ಹೇಳಿದ್ದಾರೆ ಎಂದು ತಿಳಿದುಬಂದಿದೆ.

Published On - 10:56 am, Fri, 11 September 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ