AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕನ್ ಅಂತೂ ಕೊಡ್ಲಿಲ್ಲ.. ಸಿಗರೇಟ್ ಆದ್ರೂ ಕೊಡಿ ಅಂತ ಕೇಳಿದರಂತೆ ಸಂಜನಾ!

ಬೆಂಗಳೂರು: ಸ್ಯಾಂಡಲ್​ವುಡ್​​ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುದ್ದೆ ಮುರಿಯುತ್ತಿರುವ ನಟಿ ಸಂಜನಾಳ ಬಯಕೆಗಳ ಸರಮಾಲೆಗೆ ಜೈಲಿನ ಅಧಿಕಾರಿಗಳು ಹೈರಾಣಾಗಿ ಹೋಗಿದ್ದಾರೆ. ಐಷಾರಾಮಿ ಜೀವನ ಸಾಗಿಸುತ್ತಿದ್ದ ನಟಿ ಸಂಜನಾ ಗುರುವಾರ ತಡ ರಾತ್ರಿ ಜೈಲು ಅಧಿಕಾರಿಗಳನ್ನು ಚಿಕನ್ ಊಟ ಕೇಳಿದ್ದಾಳೆ. ಜೈಲಿನ ಅಧಿಕಾರಿಗಳು ಚಿಕನ್ ಊಟ ಇವತ್ತು ಕೊಡಲ್ಲ, ಬದಲಿಗೆ ಜೈಲಿನ ನಿಯಮಾವಳಿ ಪ್ರಕಾರ ನಾಳೆ ಶುಕ್ರವಾರ ಮಾತ್ರ ಚಿಕನ್ ಊಟ ನೀಡಲಾಗುತ್ತೆ ಎಂದಿದ್ದಾರೆ. ಇದರಿಂದ ಬೇಸರಗೊಂಡ ಸಂಜನಾ ಚಿಕನ್ ಕೊಡಲಿಲ್ಲ […]

ಚಿಕನ್ ಅಂತೂ ಕೊಡ್ಲಿಲ್ಲ.. ಸಿಗರೇಟ್ ಆದ್ರೂ ಕೊಡಿ ಅಂತ ಕೇಳಿದರಂತೆ ಸಂಜನಾ!
ಸಾಧು ಶ್ರೀನಾಥ್​
|

Updated on: Sep 19, 2020 | 11:20 AM

Share

ಬೆಂಗಳೂರು: ಸ್ಯಾಂಡಲ್​ವುಡ್​​ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುದ್ದೆ ಮುರಿಯುತ್ತಿರುವ ನಟಿ ಸಂಜನಾಳ ಬಯಕೆಗಳ ಸರಮಾಲೆಗೆ ಜೈಲಿನ ಅಧಿಕಾರಿಗಳು ಹೈರಾಣಾಗಿ ಹೋಗಿದ್ದಾರೆ.

ಐಷಾರಾಮಿ ಜೀವನ ಸಾಗಿಸುತ್ತಿದ್ದ ನಟಿ ಸಂಜನಾ ಗುರುವಾರ ತಡ ರಾತ್ರಿ ಜೈಲು ಅಧಿಕಾರಿಗಳನ್ನು ಚಿಕನ್ ಊಟ ಕೇಳಿದ್ದಾಳೆ. ಜೈಲಿನ ಅಧಿಕಾರಿಗಳು ಚಿಕನ್ ಊಟ ಇವತ್ತು ಕೊಡಲ್ಲ, ಬದಲಿಗೆ ಜೈಲಿನ ನಿಯಮಾವಳಿ ಪ್ರಕಾರ ನಾಳೆ ಶುಕ್ರವಾರ ಮಾತ್ರ ಚಿಕನ್ ಊಟ ನೀಡಲಾಗುತ್ತೆ ಎಂದಿದ್ದಾರೆ.

ಇದರಿಂದ ಬೇಸರಗೊಂಡ ಸಂಜನಾ ಚಿಕನ್ ಕೊಡಲಿಲ್ಲ ಅಂದ್ರು ಪರವಾಗಿಲ್ಲ ಒಂದು ಸಿಗರೇಟ್ ಕೊಡಿ ಅಂತಾ ದಯನೀಯವಾಗಿ ಕೇಳಿಕೊಂಡಿದ್ದಾಳೆ. ಇದಕ್ಕೂ ನಿಯಮಾವಳಿಗಳ ಪ್ರಕಾರ ಜೈಲಿನ ಅಧಿಕಾರಿಗಳು ನಿರಾಕರಿಸಿದ್ದಾರೆ. ಅಧಿಕಾರಿಗಳ ಈ ನಿರ್ಧಾರಕ್ಕೆ ಸಂಜನಾ ಕೆಂಡಾಮಂಡಲವಾಗಿದ್ದಾಳೆ. ಆಗ ಜೈಲಿನ ಅಧಿಕಾರಿಗಳು ಸಾಹಸಪಟ್ಟು ಸಮಾಧಾನ ಮಾಡಿದ್ದಾರೆ.

ಸದ್ಯ ಜೈಲಿನಲ್ಲಿ ರಾಗಿಣಿಗಿಂತ ಸಂಜನಾಳದ್ದೆ ಟೆನ್ಷನ್ ಜಾಸ್ತಿಯಾಗಿದ್ದು, ಜೈಲಿನ ಅಧಿಕಾರಿಗಳಿಗೆ ಸಂಜನಾಳನ್ನು ನಿಭಾಯಿಸುವುದು ದೊಡ್ಡ ತಲೆನೋವಾಗಿದೆ. ಆದರೆ ಈ ಕಡೆ ನಟಿ ರಾಗಿಣಿ ತನ್ನ ಪಾಡಿಗೆ ತಾಯಿ ಕೊಟ್ಟ  ಪುಸ್ತಕ ಓದುತ್ತಾ, ನಿಶ್ಚಿಂತೆಯಿಂದ ಕಾಲ ಕಳೆಯುತ್ತಿದ್ದಾಳಂತೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?