AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕನ್ ಅಂತೂ ಕೊಡ್ಲಿಲ್ಲ.. ಸಿಗರೇಟ್ ಆದ್ರೂ ಕೊಡಿ ಅಂತ ಕೇಳಿದರಂತೆ ಸಂಜನಾ!

ಬೆಂಗಳೂರು: ಸ್ಯಾಂಡಲ್​ವುಡ್​​ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುದ್ದೆ ಮುರಿಯುತ್ತಿರುವ ನಟಿ ಸಂಜನಾಳ ಬಯಕೆಗಳ ಸರಮಾಲೆಗೆ ಜೈಲಿನ ಅಧಿಕಾರಿಗಳು ಹೈರಾಣಾಗಿ ಹೋಗಿದ್ದಾರೆ. ಐಷಾರಾಮಿ ಜೀವನ ಸಾಗಿಸುತ್ತಿದ್ದ ನಟಿ ಸಂಜನಾ ಗುರುವಾರ ತಡ ರಾತ್ರಿ ಜೈಲು ಅಧಿಕಾರಿಗಳನ್ನು ಚಿಕನ್ ಊಟ ಕೇಳಿದ್ದಾಳೆ. ಜೈಲಿನ ಅಧಿಕಾರಿಗಳು ಚಿಕನ್ ಊಟ ಇವತ್ತು ಕೊಡಲ್ಲ, ಬದಲಿಗೆ ಜೈಲಿನ ನಿಯಮಾವಳಿ ಪ್ರಕಾರ ನಾಳೆ ಶುಕ್ರವಾರ ಮಾತ್ರ ಚಿಕನ್ ಊಟ ನೀಡಲಾಗುತ್ತೆ ಎಂದಿದ್ದಾರೆ. ಇದರಿಂದ ಬೇಸರಗೊಂಡ ಸಂಜನಾ ಚಿಕನ್ ಕೊಡಲಿಲ್ಲ […]

ಚಿಕನ್ ಅಂತೂ ಕೊಡ್ಲಿಲ್ಲ.. ಸಿಗರೇಟ್ ಆದ್ರೂ ಕೊಡಿ ಅಂತ ಕೇಳಿದರಂತೆ ಸಂಜನಾ!
ಸಾಧು ಶ್ರೀನಾಥ್​
|

Updated on: Sep 19, 2020 | 11:20 AM

Share

ಬೆಂಗಳೂರು: ಸ್ಯಾಂಡಲ್​ವುಡ್​​ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುದ್ದೆ ಮುರಿಯುತ್ತಿರುವ ನಟಿ ಸಂಜನಾಳ ಬಯಕೆಗಳ ಸರಮಾಲೆಗೆ ಜೈಲಿನ ಅಧಿಕಾರಿಗಳು ಹೈರಾಣಾಗಿ ಹೋಗಿದ್ದಾರೆ.

ಐಷಾರಾಮಿ ಜೀವನ ಸಾಗಿಸುತ್ತಿದ್ದ ನಟಿ ಸಂಜನಾ ಗುರುವಾರ ತಡ ರಾತ್ರಿ ಜೈಲು ಅಧಿಕಾರಿಗಳನ್ನು ಚಿಕನ್ ಊಟ ಕೇಳಿದ್ದಾಳೆ. ಜೈಲಿನ ಅಧಿಕಾರಿಗಳು ಚಿಕನ್ ಊಟ ಇವತ್ತು ಕೊಡಲ್ಲ, ಬದಲಿಗೆ ಜೈಲಿನ ನಿಯಮಾವಳಿ ಪ್ರಕಾರ ನಾಳೆ ಶುಕ್ರವಾರ ಮಾತ್ರ ಚಿಕನ್ ಊಟ ನೀಡಲಾಗುತ್ತೆ ಎಂದಿದ್ದಾರೆ.

ಇದರಿಂದ ಬೇಸರಗೊಂಡ ಸಂಜನಾ ಚಿಕನ್ ಕೊಡಲಿಲ್ಲ ಅಂದ್ರು ಪರವಾಗಿಲ್ಲ ಒಂದು ಸಿಗರೇಟ್ ಕೊಡಿ ಅಂತಾ ದಯನೀಯವಾಗಿ ಕೇಳಿಕೊಂಡಿದ್ದಾಳೆ. ಇದಕ್ಕೂ ನಿಯಮಾವಳಿಗಳ ಪ್ರಕಾರ ಜೈಲಿನ ಅಧಿಕಾರಿಗಳು ನಿರಾಕರಿಸಿದ್ದಾರೆ. ಅಧಿಕಾರಿಗಳ ಈ ನಿರ್ಧಾರಕ್ಕೆ ಸಂಜನಾ ಕೆಂಡಾಮಂಡಲವಾಗಿದ್ದಾಳೆ. ಆಗ ಜೈಲಿನ ಅಧಿಕಾರಿಗಳು ಸಾಹಸಪಟ್ಟು ಸಮಾಧಾನ ಮಾಡಿದ್ದಾರೆ.

ಸದ್ಯ ಜೈಲಿನಲ್ಲಿ ರಾಗಿಣಿಗಿಂತ ಸಂಜನಾಳದ್ದೆ ಟೆನ್ಷನ್ ಜಾಸ್ತಿಯಾಗಿದ್ದು, ಜೈಲಿನ ಅಧಿಕಾರಿಗಳಿಗೆ ಸಂಜನಾಳನ್ನು ನಿಭಾಯಿಸುವುದು ದೊಡ್ಡ ತಲೆನೋವಾಗಿದೆ. ಆದರೆ ಈ ಕಡೆ ನಟಿ ರಾಗಿಣಿ ತನ್ನ ಪಾಡಿಗೆ ತಾಯಿ ಕೊಟ್ಟ  ಪುಸ್ತಕ ಓದುತ್ತಾ, ನಿಶ್ಚಿಂತೆಯಿಂದ ಕಾಲ ಕಳೆಯುತ್ತಿದ್ದಾಳಂತೆ.

ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ