AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್ ಸಂಬರಗಿ.. ಅವನೊಬ್ಬ ಹಂದಿ, ಬೀದಿ ನಾಯಿ -ಸಂಜನಾ ಗಲ್ರಾನಿ

[lazy-load-videos-and-sticky-control id=”AwRdL2CcYZ4″] ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ನಟಿ ಸಂಜನಾ ಗಲ್ರಾನಿ ಕಿಡಿಕಾರಿದ್ದಾರೆ. ‘ಪ್ರಶಾಂತ್ ಸಂಬರಗಿ.. ಅವನೊಬ್ಬ ಹಂದಿ, ಬೀದಿ ನಾಯಿಗೆ ಕೊಡೋ ಮರ್ಯಾದೆಯನ್ನೂ ನಾನು ಅವನಿಗೆ ಕೊಡಲ್ಲ’ ಎಂದು ಪ್ರಶಾಂತ್ ಸಂಬರಗಿ ವಿರುದ್ಧ ಸಂಜನಿ ವಾಗ್ದಾಳಿ ನಡೆಸಿದ್ದಾರೆ. ಪ್ರಶಾಂತ್ ಸಂಬರಗಿಗೆ ನನ್ನ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ. ಆ ವ್ಯಕ್ತಿ ಹೆಸರನ್ನು ನಾನು ಕೇಳಿಯೇ ಇಲ್ಲ. ನಾನು 16 ವರ್ಷದಿಂದ ಚಿತ್ರರಂಗದಲ್ಲಿದ್ದೀನಿ, ಅವನ್ಯಾರು? ಎಂದು ಬೆಂಗಳೂರಿನಲ್ಲಿ ನಟಿ ಸಂಜನಾ ಗಲ್ರಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. […]

ಪ್ರಶಾಂತ್ ಸಂಬರಗಿ.. ಅವನೊಬ್ಬ ಹಂದಿ, ಬೀದಿ ನಾಯಿ -ಸಂಜನಾ ಗಲ್ರಾನಿ
ಆಯೇಷಾ ಬಾನು
| Edited By: |

Updated on:Sep 04, 2020 | 5:06 PM

Share

[lazy-load-videos-and-sticky-control id=”AwRdL2CcYZ4″]

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ನಟಿ ಸಂಜನಾ ಗಲ್ರಾನಿ ಕಿಡಿಕಾರಿದ್ದಾರೆ. ‘ಪ್ರಶಾಂತ್ ಸಂಬರಗಿ.. ಅವನೊಬ್ಬ ಹಂದಿ, ಬೀದಿ ನಾಯಿಗೆ ಕೊಡೋ ಮರ್ಯಾದೆಯನ್ನೂ ನಾನು ಅವನಿಗೆ ಕೊಡಲ್ಲ’ ಎಂದು ಪ್ರಶಾಂತ್ ಸಂಬರಗಿ ವಿರುದ್ಧ ಸಂಜನಿ ವಾಗ್ದಾಳಿ ನಡೆಸಿದ್ದಾರೆ.

ಪ್ರಶಾಂತ್ ಸಂಬರಗಿಗೆ ನನ್ನ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ. ಆ ವ್ಯಕ್ತಿ ಹೆಸರನ್ನು ನಾನು ಕೇಳಿಯೇ ಇಲ್ಲ. ನಾನು 16 ವರ್ಷದಿಂದ ಚಿತ್ರರಂಗದಲ್ಲಿದ್ದೀನಿ, ಅವನ್ಯಾರು? ಎಂದು ಬೆಂಗಳೂರಿನಲ್ಲಿ ನಟಿ ಸಂಜನಾ ಗಲ್ರಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಣ್ಣು ಬೆಳೆಯೋದನ್ನು ಸಹಿಸಿ ಕೊಳ್ಳೋಕೆ ಆಗಲ್ಲ: ಚಿತ್ರರಂಗದಲ್ಲಿ ನಾಯಕಿಯರನ್ನ ಮಾತ್ರ ಏಕೆ ಪ್ರಶ್ನೆ ಮಾಡ್ತಾರೆ ಎಂದು ಸ್ಯಾಂಡಲ್​ವುಡ್​ ನಟಿ ಸಂಜನಾ ಗಲ್ರಾನಿ ಪ್ರಶ್ನಿಸಿದ್ದಾರೆ. ನಾಯಕರ ಬಳಿ 20 ಕಾರುಗಳಿರುತ್ತೆ, ಅದನ್ನ ಯಾರೂ ಕೇಳಲ್ಲ. ನಾಯಕರಿಗೆ ಮಾತ್ರ ಗೌರವ ಕೊಡ್ತೀವಿ. ಆದ್ರೆ ನಾಯಕಿಗೆ ಮಾತ್ರ ಏನು ಕಾರು, ಬಂಗಲೆ ಅಂತ ಕೇಳ್ತಿರಾ? ಹೆಣ್ಣು ಬೆಳೆಯೋದನ್ನು ಸಹಿಸಿ ಕೊಳ್ಳೋಕೆ ಆಗಲ್ಲ ಎಂದು ಸಂಜನಾ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಪ್ರಶಾಂತ್ ಸಂಬರಗಿ ರಾಜಕಾರಣಿಗಳ ಸೇವಕ ಅಂತಾ ಕೇಳಿದ್ದೇನೆ -ಸಂಜನಾ ತಿರುಗೇಟು

ರಾಗಿಣಿ ಏನ್ ಘಂಘಮ್ ಅಂತಾ ನಾರುತ್ತಿದ್ದಾಳಾ? -ಪ್ರಶಾಂತ್ ಸಂಬರಗಿ ಪ್ರಶ್ನೆ

Published On - 1:24 pm, Fri, 4 September 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ