AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್ ಸಂಬರಗಿ.. ಅವನೊಬ್ಬ ಹಂದಿ, ಬೀದಿ ನಾಯಿ -ಸಂಜನಾ ಗಲ್ರಾನಿ

[lazy-load-videos-and-sticky-control id=”AwRdL2CcYZ4″] ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ನಟಿ ಸಂಜನಾ ಗಲ್ರಾನಿ ಕಿಡಿಕಾರಿದ್ದಾರೆ. ‘ಪ್ರಶಾಂತ್ ಸಂಬರಗಿ.. ಅವನೊಬ್ಬ ಹಂದಿ, ಬೀದಿ ನಾಯಿಗೆ ಕೊಡೋ ಮರ್ಯಾದೆಯನ್ನೂ ನಾನು ಅವನಿಗೆ ಕೊಡಲ್ಲ’ ಎಂದು ಪ್ರಶಾಂತ್ ಸಂಬರಗಿ ವಿರುದ್ಧ ಸಂಜನಿ ವಾಗ್ದಾಳಿ ನಡೆಸಿದ್ದಾರೆ. ಪ್ರಶಾಂತ್ ಸಂಬರಗಿಗೆ ನನ್ನ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ. ಆ ವ್ಯಕ್ತಿ ಹೆಸರನ್ನು ನಾನು ಕೇಳಿಯೇ ಇಲ್ಲ. ನಾನು 16 ವರ್ಷದಿಂದ ಚಿತ್ರರಂಗದಲ್ಲಿದ್ದೀನಿ, ಅವನ್ಯಾರು? ಎಂದು ಬೆಂಗಳೂರಿನಲ್ಲಿ ನಟಿ ಸಂಜನಾ ಗಲ್ರಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. […]

ಪ್ರಶಾಂತ್ ಸಂಬರಗಿ.. ಅವನೊಬ್ಬ ಹಂದಿ, ಬೀದಿ ನಾಯಿ -ಸಂಜನಾ ಗಲ್ರಾನಿ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Sep 04, 2020 | 5:06 PM

[lazy-load-videos-and-sticky-control id=”AwRdL2CcYZ4″]

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ನಟಿ ಸಂಜನಾ ಗಲ್ರಾನಿ ಕಿಡಿಕಾರಿದ್ದಾರೆ. ‘ಪ್ರಶಾಂತ್ ಸಂಬರಗಿ.. ಅವನೊಬ್ಬ ಹಂದಿ, ಬೀದಿ ನಾಯಿಗೆ ಕೊಡೋ ಮರ್ಯಾದೆಯನ್ನೂ ನಾನು ಅವನಿಗೆ ಕೊಡಲ್ಲ’ ಎಂದು ಪ್ರಶಾಂತ್ ಸಂಬರಗಿ ವಿರುದ್ಧ ಸಂಜನಿ ವಾಗ್ದಾಳಿ ನಡೆಸಿದ್ದಾರೆ.

ಪ್ರಶಾಂತ್ ಸಂಬರಗಿಗೆ ನನ್ನ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ. ಆ ವ್ಯಕ್ತಿ ಹೆಸರನ್ನು ನಾನು ಕೇಳಿಯೇ ಇಲ್ಲ. ನಾನು 16 ವರ್ಷದಿಂದ ಚಿತ್ರರಂಗದಲ್ಲಿದ್ದೀನಿ, ಅವನ್ಯಾರು? ಎಂದು ಬೆಂಗಳೂರಿನಲ್ಲಿ ನಟಿ ಸಂಜನಾ ಗಲ್ರಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಣ್ಣು ಬೆಳೆಯೋದನ್ನು ಸಹಿಸಿ ಕೊಳ್ಳೋಕೆ ಆಗಲ್ಲ: ಚಿತ್ರರಂಗದಲ್ಲಿ ನಾಯಕಿಯರನ್ನ ಮಾತ್ರ ಏಕೆ ಪ್ರಶ್ನೆ ಮಾಡ್ತಾರೆ ಎಂದು ಸ್ಯಾಂಡಲ್​ವುಡ್​ ನಟಿ ಸಂಜನಾ ಗಲ್ರಾನಿ ಪ್ರಶ್ನಿಸಿದ್ದಾರೆ. ನಾಯಕರ ಬಳಿ 20 ಕಾರುಗಳಿರುತ್ತೆ, ಅದನ್ನ ಯಾರೂ ಕೇಳಲ್ಲ. ನಾಯಕರಿಗೆ ಮಾತ್ರ ಗೌರವ ಕೊಡ್ತೀವಿ. ಆದ್ರೆ ನಾಯಕಿಗೆ ಮಾತ್ರ ಏನು ಕಾರು, ಬಂಗಲೆ ಅಂತ ಕೇಳ್ತಿರಾ? ಹೆಣ್ಣು ಬೆಳೆಯೋದನ್ನು ಸಹಿಸಿ ಕೊಳ್ಳೋಕೆ ಆಗಲ್ಲ ಎಂದು ಸಂಜನಾ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಪ್ರಶಾಂತ್ ಸಂಬರಗಿ ರಾಜಕಾರಣಿಗಳ ಸೇವಕ ಅಂತಾ ಕೇಳಿದ್ದೇನೆ -ಸಂಜನಾ ತಿರುಗೇಟು

ರಾಗಿಣಿ ಏನ್ ಘಂಘಮ್ ಅಂತಾ ನಾರುತ್ತಿದ್ದಾಳಾ? -ಪ್ರಶಾಂತ್ ಸಂಬರಗಿ ಪ್ರಶ್ನೆ

Published On - 1:24 pm, Fri, 4 September 20

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ