AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಕಚೇರಿಗೆ ನಟಿ ಸಂಜನಾ ಗಲ್ರಾನಿ ಹಾಜರ್​

ಜಾಮೀನು ಪಡೆದ ಬಳಿಕ ಕೋರ್ಟ್ ಸೂಚನೆಯಂತೆ ಇಂದು ನಟಿ ಸಂಜನಾ ಗಲ್ರಾನಿ ಚಾಮರಾಜಪೇಟೆಯಲ್ಲಿರುವ CCB ಕಚೇರಿಗೆ ಹಾಜರಾದರು. CCB ಇನ್​ಸ್ಪೆಕ್ಟರ್​​ ಪುನೀತ್ ಎದುರು ನಟಿ ವಿಚಾರಣೆಗೆ ಹಾಜರಾದರು.

CCB ಕಚೇರಿಗೆ ನಟಿ ಸಂಜನಾ ಗಲ್ರಾನಿ ಹಾಜರ್​
ನಟಿ ಸಂಜನಾ ಗಲ್ರಾನಿ
KUSHAL V
|

Updated on:Dec 26, 2020 | 12:02 PM

Share

ಬೆಂಗಳೂರು: ಜಾಮೀನು ಪಡೆದ ಬಳಿಕ ಕೋರ್ಟ್ ಸೂಚನೆಯಂತೆ ಇಂದು ನಟಿ ಸಂಜನಾ ಗಲ್ರಾನಿ ಚಾಮರಾಜಪೇಟೆಯಲ್ಲಿರುವ CCB ಕಚೇರಿಗೆ ಹಾಜರಾದರು. CCB ಇನ್​ಸ್ಪೆಕ್ಟರ್​​ ಪುನೀತ್ ಎದುರು ನಟಿ ವಿಚಾರಣೆಗೆ ಹಾಜರಾದರು.

ತನಿಖಾಧಿಕಾರಿ ಎದುರು ವಿಚಾರಣೆಗೆ ಹಾಜರಾಗಲು ನಟಿಗೆ ಕೋರ್ಟ್ ಈ ಹಿಂದೆ ಸೂಚನೆ ನೀಡಿತ್ತು. 15 ದಿನಕ್ಕೊಮ್ಮೆ ತನಿಖಾಧಿಕಾರಿ ಮುಂದೆ ಹಾಜರಿಗೆ ಸೂಚನೆ ನೀಡಲಾಗಿತ್ತು. ಅದರಂತೆ, ಸಂಜನಾ ಇಂದು CCB ಕಚೇರಿಗೆ ಹಾಜರಾದರು.

ಸಂಜನಾಗೊಂದು ನ್ಯಾಯ, ರಾಗಿಣಿಗೊಂದು ನ್ಯಾಯವೇ? ರಾಗಿಣಿ ತಾಯಿ ಪ್ರಶ್ನೆ

Published On - 11:59 am, Sat, 26 December 20

Follow Us
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !