AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಂಜನಾಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ; ಹೀಗಾಗಿ ಜಾಮೀನು ಮಂಜೂರು

ನಟಿ ಸಂಜನಾ ಗಲ್ರಾಣಿಗೆ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ. ‘ನಟಿ ಸಂಜನಾಗೆ ಗೈನಕಾಲಜಿಗೆ (Gynecology) ಸಂಬಂಧಿಸಿದ ಚಿಕಿತ್ಸೆ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ’ ಎಂದು ಸಂಜನಾ ಪರ ವಕೀಲರು ಡಾಕ್ಟರ್​​ ಸರ್ಟಿಫಿಕೇಟ್​ ಜೊತೆಗೆ ಕೋರ್ಟ್​​ಗೆ ಮನವಿ ಸಲ್ಲಿಸಿದ್ದರು. ಅದನ್ನು ಅಂಗೀಕರಿಸಿದ ನ್ಯಾಯಧೀಶರು ಅನಾರೋಗ್ಯ ಕಾರಣಕ್ಕಾಗಿ ನಟಿ ಸಂಜನಾಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಸ್ಯಾಂಡಲ್ ವುಡ್ ಡ್ರಗ್ಸ್ ಡೀಲ್ ಲಿಂಕ್ ಆರೋಪ ಹಿನ್ನೆಲೆ ಸಂಜನಾ ಬಂಧನವಾಗಿತ್ತು. ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿಗೆ ಜಾಮೀನು […]

ನಟಿ ಸಂಜನಾಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ; ಹೀಗಾಗಿ ಜಾಮೀನು ಮಂಜೂರು
ಸಾಧು ಶ್ರೀನಾಥ್​
| Edited By: |

Updated on:Dec 11, 2020 | 5:09 PM

Share

ನಟಿ ಸಂಜನಾ ಗಲ್ರಾಣಿಗೆ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ. ‘ನಟಿ ಸಂಜನಾಗೆ ಗೈನಕಾಲಜಿಗೆ (Gynecology) ಸಂಬಂಧಿಸಿದ ಚಿಕಿತ್ಸೆ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ’ ಎಂದು ಸಂಜನಾ ಪರ ವಕೀಲರು ಡಾಕ್ಟರ್​​ ಸರ್ಟಿಫಿಕೇಟ್​ ಜೊತೆಗೆ ಕೋರ್ಟ್​​ಗೆ ಮನವಿ ಸಲ್ಲಿಸಿದ್ದರು. ಅದನ್ನು ಅಂಗೀಕರಿಸಿದ ನ್ಯಾಯಧೀಶರು ಅನಾರೋಗ್ಯ ಕಾರಣಕ್ಕಾಗಿ ನಟಿ ಸಂಜನಾಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಸ್ಯಾಂಡಲ್ ವುಡ್ ಡ್ರಗ್ಸ್ ಡೀಲ್ ಲಿಂಕ್ ಆರೋಪ ಹಿನ್ನೆಲೆ ಸಂಜನಾ ಬಂಧನವಾಗಿತ್ತು.

ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿಗೆ ಜಾಮೀನು ಡಾರ್ಕ್‌ವೆಬ್ ಮೂಲಕ ಡ್ರಗ್ ಡೀಲ್ ಆರೋಪ ಕೇಸ್​ಗೆ ಸಂಬಂಧಿಸಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿಗೆ ಜಾಮೀನು ಮಂಜೂರಾಗಿದೆ. NDPS ಜಡ್ಜ್ ಜಿ.ಎಂ.ಶೀನಪ್ಪ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ. ದರ್ಶನ್​ ಜೊತೆಗೆ ಇತರೆ ಆರೋಪಿಗಳಾದ ಹೇಮಂತ್ ಮತ್ತು ಸುನೀಶ್ ಹೆಗ್ಡೆಗೂ ಜಾಮೀನು ಮಂಜೂರಾಗಿದೆ.

ಕ್ರಿಸ್‌ಮಸ್ ದಿನದ್ದೇ ಕೊನೆ ಪಾರ್ಟಿ: ಗ್ರಹಚಾರ ಅಂದು ಆ ಜಾಗಕ್ಕೆ ಹೋಗಬೇಕಾಯ್ತು-ಸಂಜನಾ

ಜಾಮೀನಿಗಾಗಿ ನಟಿಯರ ಸರ್ಕಸ್​: ಸುಪ್ರೀಂ ಮೆಟ್ಟಿಲೇರಿದ ರಾಗಿಣಿ, ಹೈಕೋರ್ಟ್​ ಮೊರೆಹೋದ ಸಂಜನಾ

Published On - 3:44 pm, Fri, 11 December 20

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ