AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಂಜನಾಗೂ ಡವಡವ! ಇಂದು ಸಿಸಿಬಿಯಿಂದ ನೋಟಿಸ್​ ಸಾಧ್ಯತೆ

[lazy-load-videos-and-sticky-control id=”qWUdRmdxZPA”] ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್​ ಜಾಲದ ನಂಟು ಇದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಟಿ ಸಂಜನಾ ಆಪ್ತ ರಾಹುಲ್ ಈಗಾಗಲೇ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ನಟಿ ಸಂಜನಾಗೂ ಸಿಸಿಬಿಯಿಂದ ನೋಟಿಸ್​ ಬರುವ ಸಾಧ್ಯತೆ ಇದೆ. ಹೀಗಾಗಿ ಸ್ಯಾಂಡಲ್​ವುಡ್​ ನಟಿ ಸಂಜನಾ ಗಲ್ರಾನಿಗೆ ಡವಡವ ಶುರುವಾಗಿದೆಯಂತೆ. ಮಾದಕ ಲೋಕದ ರಹಸ್ಯ ತಿಳಿಯಲು ಸಿಸಿಬಿ ಪೊಲೀಸರು ಸಂಜನಾಗೆ ವಿಚಾರಣೆಗೆ ಹಾಜರಾಗುವಂತೆ ಇಂದು ನೋಟಿಸ್ ನೀಡುವ ಸಾಧ್ಯತೆ ಇದೆ. ಸದ್ಯ ಈಗ ಸಂಜನಾ […]

ನಟಿ ಸಂಜನಾಗೂ ಡವಡವ! ಇಂದು ಸಿಸಿಬಿಯಿಂದ ನೋಟಿಸ್​ ಸಾಧ್ಯತೆ
ಆಯೇಷಾ ಬಾನು
| Edited By: |

Updated on:Sep 04, 2020 | 11:43 AM

Share

[lazy-load-videos-and-sticky-control id=”qWUdRmdxZPA”]

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್​ ಜಾಲದ ನಂಟು ಇದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಟಿ ಸಂಜನಾ ಆಪ್ತ ರಾಹುಲ್ ಈಗಾಗಲೇ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ನಟಿ ಸಂಜನಾಗೂ ಸಿಸಿಬಿಯಿಂದ ನೋಟಿಸ್​ ಬರುವ ಸಾಧ್ಯತೆ ಇದೆ.

ಹೀಗಾಗಿ ಸ್ಯಾಂಡಲ್​ವುಡ್​ ನಟಿ ಸಂಜನಾ ಗಲ್ರಾನಿಗೆ ಡವಡವ ಶುರುವಾಗಿದೆಯಂತೆ. ಮಾದಕ ಲೋಕದ ರಹಸ್ಯ ತಿಳಿಯಲು ಸಿಸಿಬಿ ಪೊಲೀಸರು ಸಂಜನಾಗೆ ವಿಚಾರಣೆಗೆ ಹಾಜರಾಗುವಂತೆ ಇಂದು ನೋಟಿಸ್ ನೀಡುವ ಸಾಧ್ಯತೆ ಇದೆ. ಸದ್ಯ ಈಗ ಸಂಜನಾ ಬೆಂಗಳೂರಿನ ಇಂದಿರಾನಗರದಲ್ಲಿರುವ ಸಾಯಿ ತೇಜಸ್ವಿ ಅಪಾರ್ಟ್​ಮೆಂಟ್​ನಲ್ಲಿದ್ದಾರೆ.

Published On - 10:18 am, Fri, 4 September 20

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!