AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಂಜನಾಗೂ ಡವಡವ! ಇಂದು ಸಿಸಿಬಿಯಿಂದ ನೋಟಿಸ್​ ಸಾಧ್ಯತೆ

[lazy-load-videos-and-sticky-control id=”qWUdRmdxZPA”] ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್​ ಜಾಲದ ನಂಟು ಇದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಟಿ ಸಂಜನಾ ಆಪ್ತ ರಾಹುಲ್ ಈಗಾಗಲೇ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ನಟಿ ಸಂಜನಾಗೂ ಸಿಸಿಬಿಯಿಂದ ನೋಟಿಸ್​ ಬರುವ ಸಾಧ್ಯತೆ ಇದೆ. ಹೀಗಾಗಿ ಸ್ಯಾಂಡಲ್​ವುಡ್​ ನಟಿ ಸಂಜನಾ ಗಲ್ರಾನಿಗೆ ಡವಡವ ಶುರುವಾಗಿದೆಯಂತೆ. ಮಾದಕ ಲೋಕದ ರಹಸ್ಯ ತಿಳಿಯಲು ಸಿಸಿಬಿ ಪೊಲೀಸರು ಸಂಜನಾಗೆ ವಿಚಾರಣೆಗೆ ಹಾಜರಾಗುವಂತೆ ಇಂದು ನೋಟಿಸ್ ನೀಡುವ ಸಾಧ್ಯತೆ ಇದೆ. ಸದ್ಯ ಈಗ ಸಂಜನಾ […]

ನಟಿ ಸಂಜನಾಗೂ ಡವಡವ! ಇಂದು ಸಿಸಿಬಿಯಿಂದ ನೋಟಿಸ್​ ಸಾಧ್ಯತೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Sep 04, 2020 | 11:43 AM

Share

[lazy-load-videos-and-sticky-control id=”qWUdRmdxZPA”]

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್​ ಜಾಲದ ನಂಟು ಇದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಟಿ ಸಂಜನಾ ಆಪ್ತ ರಾಹುಲ್ ಈಗಾಗಲೇ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ನಟಿ ಸಂಜನಾಗೂ ಸಿಸಿಬಿಯಿಂದ ನೋಟಿಸ್​ ಬರುವ ಸಾಧ್ಯತೆ ಇದೆ.

ಹೀಗಾಗಿ ಸ್ಯಾಂಡಲ್​ವುಡ್​ ನಟಿ ಸಂಜನಾ ಗಲ್ರಾನಿಗೆ ಡವಡವ ಶುರುವಾಗಿದೆಯಂತೆ. ಮಾದಕ ಲೋಕದ ರಹಸ್ಯ ತಿಳಿಯಲು ಸಿಸಿಬಿ ಪೊಲೀಸರು ಸಂಜನಾಗೆ ವಿಚಾರಣೆಗೆ ಹಾಜರಾಗುವಂತೆ ಇಂದು ನೋಟಿಸ್ ನೀಡುವ ಸಾಧ್ಯತೆ ಇದೆ. ಸದ್ಯ ಈಗ ಸಂಜನಾ ಬೆಂಗಳೂರಿನ ಇಂದಿರಾನಗರದಲ್ಲಿರುವ ಸಾಯಿ ತೇಜಸ್ವಿ ಅಪಾರ್ಟ್​ಮೆಂಟ್​ನಲ್ಲಿದ್ದಾರೆ.

Published On - 10:18 am, Fri, 4 September 20

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ