AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಂಜನಾಗೂ ಡವಡವ! ಇಂದು ಸಿಸಿಬಿಯಿಂದ ನೋಟಿಸ್​ ಸಾಧ್ಯತೆ

[lazy-load-videos-and-sticky-control id=”qWUdRmdxZPA”] ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್​ ಜಾಲದ ನಂಟು ಇದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಟಿ ಸಂಜನಾ ಆಪ್ತ ರಾಹುಲ್ ಈಗಾಗಲೇ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ನಟಿ ಸಂಜನಾಗೂ ಸಿಸಿಬಿಯಿಂದ ನೋಟಿಸ್​ ಬರುವ ಸಾಧ್ಯತೆ ಇದೆ. ಹೀಗಾಗಿ ಸ್ಯಾಂಡಲ್​ವುಡ್​ ನಟಿ ಸಂಜನಾ ಗಲ್ರಾನಿಗೆ ಡವಡವ ಶುರುವಾಗಿದೆಯಂತೆ. ಮಾದಕ ಲೋಕದ ರಹಸ್ಯ ತಿಳಿಯಲು ಸಿಸಿಬಿ ಪೊಲೀಸರು ಸಂಜನಾಗೆ ವಿಚಾರಣೆಗೆ ಹಾಜರಾಗುವಂತೆ ಇಂದು ನೋಟಿಸ್ ನೀಡುವ ಸಾಧ್ಯತೆ ಇದೆ. ಸದ್ಯ ಈಗ ಸಂಜನಾ […]

ನಟಿ ಸಂಜನಾಗೂ ಡವಡವ! ಇಂದು ಸಿಸಿಬಿಯಿಂದ ನೋಟಿಸ್​ ಸಾಧ್ಯತೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Sep 04, 2020 | 11:43 AM

Share

[lazy-load-videos-and-sticky-control id=”qWUdRmdxZPA”]

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್​ ಜಾಲದ ನಂಟು ಇದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಟಿ ಸಂಜನಾ ಆಪ್ತ ರಾಹುಲ್ ಈಗಾಗಲೇ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ನಟಿ ಸಂಜನಾಗೂ ಸಿಸಿಬಿಯಿಂದ ನೋಟಿಸ್​ ಬರುವ ಸಾಧ್ಯತೆ ಇದೆ.

ಹೀಗಾಗಿ ಸ್ಯಾಂಡಲ್​ವುಡ್​ ನಟಿ ಸಂಜನಾ ಗಲ್ರಾನಿಗೆ ಡವಡವ ಶುರುವಾಗಿದೆಯಂತೆ. ಮಾದಕ ಲೋಕದ ರಹಸ್ಯ ತಿಳಿಯಲು ಸಿಸಿಬಿ ಪೊಲೀಸರು ಸಂಜನಾಗೆ ವಿಚಾರಣೆಗೆ ಹಾಜರಾಗುವಂತೆ ಇಂದು ನೋಟಿಸ್ ನೀಡುವ ಸಾಧ್ಯತೆ ಇದೆ. ಸದ್ಯ ಈಗ ಸಂಜನಾ ಬೆಂಗಳೂರಿನ ಇಂದಿರಾನಗರದಲ್ಲಿರುವ ಸಾಯಿ ತೇಜಸ್ವಿ ಅಪಾರ್ಟ್​ಮೆಂಟ್​ನಲ್ಲಿದ್ದಾರೆ.

Published On - 10:18 am, Fri, 4 September 20

Follow Us
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ