AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಿ ಲೆಕ್ಕದಲ್ಲಿ ಸಾಲ, ವಾಪಸ್​ ಕೊಡದಿದ್ದರೇ ಕಾರು​ ಮಾಯ: ಇದು ಜೈಲುಹಕ್ಕಿ ಸಂಜನಾ ಬಡ್ಡಿ ವ್ಯವಹಾರ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ವಿಚಾರಣೆ ವೇಳೆ ಮತ್ತಷ್ಟು ಮಾಹಿತಿ ಬೆಳಕಿಗೆ ಬಂದಿದೆ. ಸಂಜನಾ ಗಲ್ರಾನಿ ನಟನೆ ಜೊತೆಗೆ ಕೋಟಿ ಕೋಟಿ ರೂಪಾಯಿ ಬಡ್ಡಿ ವ್ಯವಹಾರ ಸಹ ನಡೆಸುತ್ತಿದ್ದರಂತೆ. ಸಂಜನಾ ನಗರದ ಪ್ರತಿಷ್ಠಿತ ಉದ್ಯಮಿಗಳಿಗೆ ಮತ್ತು ಪ್ರತಿಷ್ಠಿತ ಮಾಲ್ ಮಾಲೀಕರಿಗೆ ಸಾಲ ನೀಡುತ್ತಿದ್ದ ಮಾಹಿತಿ ಲಭ್ಯವಾಗಿದ್ದು 20ಕ್ಕೂ ಹೆಚ್ಚು ಜನರಿಗೆ ಸಂಜನಾ ಸಾಲ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸಂಜನಾ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದ […]

ಕೋಟಿ ಲೆಕ್ಕದಲ್ಲಿ ಸಾಲ, ವಾಪಸ್​ ಕೊಡದಿದ್ದರೇ ಕಾರು​ ಮಾಯ: ಇದು ಜೈಲುಹಕ್ಕಿ ಸಂಜನಾ ಬಡ್ಡಿ ವ್ಯವಹಾರ
KUSHAL V
| Edited By: ಸಾಧು ಶ್ರೀನಾಥ್​|

Updated on: Oct 01, 2020 | 2:28 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ವಿಚಾರಣೆ ವೇಳೆ ಮತ್ತಷ್ಟು ಮಾಹಿತಿ ಬೆಳಕಿಗೆ ಬಂದಿದೆ. ಸಂಜನಾ ಗಲ್ರಾನಿ ನಟನೆ ಜೊತೆಗೆ ಕೋಟಿ ಕೋಟಿ ರೂಪಾಯಿ ಬಡ್ಡಿ ವ್ಯವಹಾರ ಸಹ ನಡೆಸುತ್ತಿದ್ದರಂತೆ.

ಸಂಜನಾ ನಗರದ ಪ್ರತಿಷ್ಠಿತ ಉದ್ಯಮಿಗಳಿಗೆ ಮತ್ತು ಪ್ರತಿಷ್ಠಿತ ಮಾಲ್ ಮಾಲೀಕರಿಗೆ ಸಾಲ ನೀಡುತ್ತಿದ್ದ ಮಾಹಿತಿ ಲಭ್ಯವಾಗಿದ್ದು 20ಕ್ಕೂ ಹೆಚ್ಚು ಜನರಿಗೆ ಸಂಜನಾ ಸಾಲ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸಂಜನಾ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ ಹಲವು ಚೆಕ್‌ಗಳು ಪತ್ತೆಯಾಗಿತ್ತಂತೆ. ಇದನ್ನು ಆಧರಿಸಿ ED ಅಧಿಕಾರಿಗಳು ವಿಚಾರಣೆ ನಡೆಸಿದ ವೇಳೆ ಮಾಹಿತಿ ಸಿಕ್ಕಿದೆ.

ಉದ್ಯಮಿಗಳಿಗೆ ಸಾಲ ನೀಡಿ ಬಡ್ಡಿ ವಸೂಲಿ ಮಾಡ್ತಿದ್ದ ಸಂಜನಾ ಸಾಲ ವಸೂಲಾತಿಗೆ ನಾಲ್ವರನ್ನ ಕೆಲಸಕ್ಕೆ ಸಹ ಇಟ್ಟುಕೊಂಡಿದ್ದರಂತೆ. ಇದಲ್ಲದೆ, ಉದ್ಯಮಿಗಳು ಹಾಗೂ ಶಾಪಿಂಗ್ ಮಾಲ್​ ಮಾಲೀಕರು ಒಂದು ವೇಳೆ ಸಾಲ ಅಥವಾ ಬಡ್ಡಿ ಮರುಪಾವತಿಸದಿದ್ದರೇ ಅವರ ಲಕ್ಷಾಂತರ ರೂಪಾಯಿ ಮೌಲ್ಯದ ಐಷಾರಾಮಿ ಕಾರ್​ಗಳನ್ನ ಎತ್ತಾಕಿಕೊಂಡು ಹೋಗ್ತಿದ್ದರಂತೆ ಅನ್ನೋ ಮಾಹಿತಿಯೂ ಸಿಕ್ಕಿದೆ.

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​