AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾಗೆ ಸಮಾಧಾನಕರ ಸಂಗತಿ: ಕೊರೊನಾ ಱಂಡಮ್​ ಟೆಸ್ಟ್ ವರದಿ ಬಂದೇಬಿಡ್ತು!

ಬೆಂಗಳೂರು: ಸಿಸಿಬಿ ಪೊಲೀಸರಿಂದ ಸಂಜನಾ ಗಲ್ರಾನಿ ಬಂಧನದ ಹಿನ್ನೆಲೆಯಲ್ಲಿ ಸಂಜನಾಗೆ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಲಾಗುತ್ತಿದೆ. ಇದರ ಜೊತೆಗೆ ಸಂಜನಾಗೆ ಕೊರೊನಾ ಟೆಸ್ಟ್ ಮಾಡಿಸುವುದು ಅಗತ್ಯವಾಗಿದೆ. ಹೀಗಾಗಿ ಆ್ಯಂಟಿಜೆನ್ ಟೆಸ್ಟ್ ಮಾಡಿಸಿದ, ಬಳಿಕ ಆರ್​ಟಿಪಿಸಿಆರ್ ಟೆಸ್ಟ್ ಕೂಡ ಮಾಡಲಾಗುತ್ತೆ. ಸದ್ಯ ನಟಿ ಸಂಜನಾಗೆ ಕೊರೊನಾ ಱಂಡಮ್​ ಟೆಸ್ಟ್​ನಲ್ಲಿ ಕೊರೊನಾ ನೆಗೆಟಿವ್ ಎಂದು ಬಂದಿದೆ. ಇದರಿಂದ ತೀವ್ರ ಸಂಕಟದ ನಡುವೆಯೂ ಸಂಜನಾಗೆ ತುಸು ನೆಮ್ಮದಿ ತಂದಿದೆ. ಈ ಮಧ್ಯೆ, ಸಂಜನಾಗೆ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮುಂದುವರಿದಿದ್ದು, […]

ಸಂಜನಾಗೆ ಸಮಾಧಾನಕರ ಸಂಗತಿ: ಕೊರೊನಾ ಱಂಡಮ್​ ಟೆಸ್ಟ್ ವರದಿ ಬಂದೇಬಿಡ್ತು!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Sep 08, 2020 | 3:48 PM

Share

ಬೆಂಗಳೂರು: ಸಿಸಿಬಿ ಪೊಲೀಸರಿಂದ ಸಂಜನಾ ಗಲ್ರಾನಿ ಬಂಧನದ ಹಿನ್ನೆಲೆಯಲ್ಲಿ ಸಂಜನಾಗೆ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಲಾಗುತ್ತಿದೆ. ಇದರ ಜೊತೆಗೆ ಸಂಜನಾಗೆ ಕೊರೊನಾ ಟೆಸ್ಟ್ ಮಾಡಿಸುವುದು ಅಗತ್ಯವಾಗಿದೆ. ಹೀಗಾಗಿ ಆ್ಯಂಟಿಜೆನ್ ಟೆಸ್ಟ್ ಮಾಡಿಸಿದ, ಬಳಿಕ ಆರ್​ಟಿಪಿಸಿಆರ್ ಟೆಸ್ಟ್ ಕೂಡ ಮಾಡಲಾಗುತ್ತೆ. ಸದ್ಯ ನಟಿ ಸಂಜನಾಗೆ ಕೊರೊನಾ ಱಂಡಮ್​ ಟೆಸ್ಟ್​ನಲ್ಲಿ ಕೊರೊನಾ ನೆಗೆಟಿವ್ ಎಂದು ಬಂದಿದೆ. ಇದರಿಂದ ತೀವ್ರ ಸಂಕಟದ ನಡುವೆಯೂ ಸಂಜನಾಗೆ ತುಸು ನೆಮ್ಮದಿ ತಂದಿದೆ.

ಈ ಮಧ್ಯೆ, ಸಂಜನಾಗೆ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮುಂದುವರಿದಿದ್ದು, ಸಿಸಿಬಿ ಅಧಿಕಾರಿಗಳು ರಕ್ತದ ಮಾದರಿ ಪಡೆದು ಫೊರೆನ್ಸಿಕ್ ಲ್ಯಾಬ್​ಗೆ ರವಾನೆ ಮಾಡಲಿದ್ದಾರೆ. ಡ್ರಗ್ಸ್​ ಪಡೆದಿದ್ದಾರಾ, ಇಲ್ವಾ? ಎಂಬುದು ಇದರಿಂದ ಪತ್ತೆಯಾಗಲಿದೆ. ಜೊತೆಗೆ ಸಂಜನಾಗೆ ರಕ್ತ, ಕೂದಲು, ಉಗುರು, ಮೂತ್ರ ಪರೀಕ್ಷೆಯೂ ನಡೆಯಲಿದೆ. 3 ದಿನಕ್ಕೆ ಸಿಸಿಬಿ ಕೈ ಸೇರಲಿದೆ ಬ್ಲಡ್​ ಸ್ಯಾಂಪಲ್ ವರದಿ.

Published On - 3:36 pm, Tue, 8 September 20

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು