AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾಗೆ ಸಮಾಧಾನಕರ ಸಂಗತಿ: ಕೊರೊನಾ ಱಂಡಮ್​ ಟೆಸ್ಟ್ ವರದಿ ಬಂದೇಬಿಡ್ತು!

ಬೆಂಗಳೂರು: ಸಿಸಿಬಿ ಪೊಲೀಸರಿಂದ ಸಂಜನಾ ಗಲ್ರಾನಿ ಬಂಧನದ ಹಿನ್ನೆಲೆಯಲ್ಲಿ ಸಂಜನಾಗೆ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಲಾಗುತ್ತಿದೆ. ಇದರ ಜೊತೆಗೆ ಸಂಜನಾಗೆ ಕೊರೊನಾ ಟೆಸ್ಟ್ ಮಾಡಿಸುವುದು ಅಗತ್ಯವಾಗಿದೆ. ಹೀಗಾಗಿ ಆ್ಯಂಟಿಜೆನ್ ಟೆಸ್ಟ್ ಮಾಡಿಸಿದ, ಬಳಿಕ ಆರ್​ಟಿಪಿಸಿಆರ್ ಟೆಸ್ಟ್ ಕೂಡ ಮಾಡಲಾಗುತ್ತೆ. ಸದ್ಯ ನಟಿ ಸಂಜನಾಗೆ ಕೊರೊನಾ ಱಂಡಮ್​ ಟೆಸ್ಟ್​ನಲ್ಲಿ ಕೊರೊನಾ ನೆಗೆಟಿವ್ ಎಂದು ಬಂದಿದೆ. ಇದರಿಂದ ತೀವ್ರ ಸಂಕಟದ ನಡುವೆಯೂ ಸಂಜನಾಗೆ ತುಸು ನೆಮ್ಮದಿ ತಂದಿದೆ. ಈ ಮಧ್ಯೆ, ಸಂಜನಾಗೆ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮುಂದುವರಿದಿದ್ದು, […]

ಸಂಜನಾಗೆ ಸಮಾಧಾನಕರ ಸಂಗತಿ: ಕೊರೊನಾ ಱಂಡಮ್​ ಟೆಸ್ಟ್ ವರದಿ ಬಂದೇಬಿಡ್ತು!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Sep 08, 2020 | 3:48 PM

Share

ಬೆಂಗಳೂರು: ಸಿಸಿಬಿ ಪೊಲೀಸರಿಂದ ಸಂಜನಾ ಗಲ್ರಾನಿ ಬಂಧನದ ಹಿನ್ನೆಲೆಯಲ್ಲಿ ಸಂಜನಾಗೆ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಲಾಗುತ್ತಿದೆ. ಇದರ ಜೊತೆಗೆ ಸಂಜನಾಗೆ ಕೊರೊನಾ ಟೆಸ್ಟ್ ಮಾಡಿಸುವುದು ಅಗತ್ಯವಾಗಿದೆ. ಹೀಗಾಗಿ ಆ್ಯಂಟಿಜೆನ್ ಟೆಸ್ಟ್ ಮಾಡಿಸಿದ, ಬಳಿಕ ಆರ್​ಟಿಪಿಸಿಆರ್ ಟೆಸ್ಟ್ ಕೂಡ ಮಾಡಲಾಗುತ್ತೆ. ಸದ್ಯ ನಟಿ ಸಂಜನಾಗೆ ಕೊರೊನಾ ಱಂಡಮ್​ ಟೆಸ್ಟ್​ನಲ್ಲಿ ಕೊರೊನಾ ನೆಗೆಟಿವ್ ಎಂದು ಬಂದಿದೆ. ಇದರಿಂದ ತೀವ್ರ ಸಂಕಟದ ನಡುವೆಯೂ ಸಂಜನಾಗೆ ತುಸು ನೆಮ್ಮದಿ ತಂದಿದೆ.

ಈ ಮಧ್ಯೆ, ಸಂಜನಾಗೆ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮುಂದುವರಿದಿದ್ದು, ಸಿಸಿಬಿ ಅಧಿಕಾರಿಗಳು ರಕ್ತದ ಮಾದರಿ ಪಡೆದು ಫೊರೆನ್ಸಿಕ್ ಲ್ಯಾಬ್​ಗೆ ರವಾನೆ ಮಾಡಲಿದ್ದಾರೆ. ಡ್ರಗ್ಸ್​ ಪಡೆದಿದ್ದಾರಾ, ಇಲ್ವಾ? ಎಂಬುದು ಇದರಿಂದ ಪತ್ತೆಯಾಗಲಿದೆ. ಜೊತೆಗೆ ಸಂಜನಾಗೆ ರಕ್ತ, ಕೂದಲು, ಉಗುರು, ಮೂತ್ರ ಪರೀಕ್ಷೆಯೂ ನಡೆಯಲಿದೆ. 3 ದಿನಕ್ಕೆ ಸಿಸಿಬಿ ಕೈ ಸೇರಲಿದೆ ಬ್ಲಡ್​ ಸ್ಯಾಂಪಲ್ ವರದಿ.

Published On - 3:36 pm, Tue, 8 September 20

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್