AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾಗೆ ಸಮಾಧಾನಕರ ಸಂಗತಿ: ಕೊರೊನಾ ಱಂಡಮ್​ ಟೆಸ್ಟ್ ವರದಿ ಬಂದೇಬಿಡ್ತು!

ಬೆಂಗಳೂರು: ಸಿಸಿಬಿ ಪೊಲೀಸರಿಂದ ಸಂಜನಾ ಗಲ್ರಾನಿ ಬಂಧನದ ಹಿನ್ನೆಲೆಯಲ್ಲಿ ಸಂಜನಾಗೆ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಲಾಗುತ್ತಿದೆ. ಇದರ ಜೊತೆಗೆ ಸಂಜನಾಗೆ ಕೊರೊನಾ ಟೆಸ್ಟ್ ಮಾಡಿಸುವುದು ಅಗತ್ಯವಾಗಿದೆ. ಹೀಗಾಗಿ ಆ್ಯಂಟಿಜೆನ್ ಟೆಸ್ಟ್ ಮಾಡಿಸಿದ, ಬಳಿಕ ಆರ್​ಟಿಪಿಸಿಆರ್ ಟೆಸ್ಟ್ ಕೂಡ ಮಾಡಲಾಗುತ್ತೆ. ಸದ್ಯ ನಟಿ ಸಂಜನಾಗೆ ಕೊರೊನಾ ಱಂಡಮ್​ ಟೆಸ್ಟ್​ನಲ್ಲಿ ಕೊರೊನಾ ನೆಗೆಟಿವ್ ಎಂದು ಬಂದಿದೆ. ಇದರಿಂದ ತೀವ್ರ ಸಂಕಟದ ನಡುವೆಯೂ ಸಂಜನಾಗೆ ತುಸು ನೆಮ್ಮದಿ ತಂದಿದೆ. ಈ ಮಧ್ಯೆ, ಸಂಜನಾಗೆ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮುಂದುವರಿದಿದ್ದು, […]

ಸಂಜನಾಗೆ ಸಮಾಧಾನಕರ ಸಂಗತಿ: ಕೊರೊನಾ ಱಂಡಮ್​ ಟೆಸ್ಟ್ ವರದಿ ಬಂದೇಬಿಡ್ತು!
ಆಯೇಷಾ ಬಾನು
| Edited By: |

Updated on:Sep 08, 2020 | 3:48 PM

Share

ಬೆಂಗಳೂರು: ಸಿಸಿಬಿ ಪೊಲೀಸರಿಂದ ಸಂಜನಾ ಗಲ್ರಾನಿ ಬಂಧನದ ಹಿನ್ನೆಲೆಯಲ್ಲಿ ಸಂಜನಾಗೆ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಲಾಗುತ್ತಿದೆ. ಇದರ ಜೊತೆಗೆ ಸಂಜನಾಗೆ ಕೊರೊನಾ ಟೆಸ್ಟ್ ಮಾಡಿಸುವುದು ಅಗತ್ಯವಾಗಿದೆ. ಹೀಗಾಗಿ ಆ್ಯಂಟಿಜೆನ್ ಟೆಸ್ಟ್ ಮಾಡಿಸಿದ, ಬಳಿಕ ಆರ್​ಟಿಪಿಸಿಆರ್ ಟೆಸ್ಟ್ ಕೂಡ ಮಾಡಲಾಗುತ್ತೆ. ಸದ್ಯ ನಟಿ ಸಂಜನಾಗೆ ಕೊರೊನಾ ಱಂಡಮ್​ ಟೆಸ್ಟ್​ನಲ್ಲಿ ಕೊರೊನಾ ನೆಗೆಟಿವ್ ಎಂದು ಬಂದಿದೆ. ಇದರಿಂದ ತೀವ್ರ ಸಂಕಟದ ನಡುವೆಯೂ ಸಂಜನಾಗೆ ತುಸು ನೆಮ್ಮದಿ ತಂದಿದೆ.

ಈ ಮಧ್ಯೆ, ಸಂಜನಾಗೆ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮುಂದುವರಿದಿದ್ದು, ಸಿಸಿಬಿ ಅಧಿಕಾರಿಗಳು ರಕ್ತದ ಮಾದರಿ ಪಡೆದು ಫೊರೆನ್ಸಿಕ್ ಲ್ಯಾಬ್​ಗೆ ರವಾನೆ ಮಾಡಲಿದ್ದಾರೆ. ಡ್ರಗ್ಸ್​ ಪಡೆದಿದ್ದಾರಾ, ಇಲ್ವಾ? ಎಂಬುದು ಇದರಿಂದ ಪತ್ತೆಯಾಗಲಿದೆ. ಜೊತೆಗೆ ಸಂಜನಾಗೆ ರಕ್ತ, ಕೂದಲು, ಉಗುರು, ಮೂತ್ರ ಪರೀಕ್ಷೆಯೂ ನಡೆಯಲಿದೆ. 3 ದಿನಕ್ಕೆ ಸಿಸಿಬಿ ಕೈ ಸೇರಲಿದೆ ಬ್ಲಡ್​ ಸ್ಯಾಂಪಲ್ ವರದಿ.

Published On - 3:36 pm, Tue, 8 September 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್