AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾಗೆ ಸಮಾಧಾನಕರ ಸಂಗತಿ: ಕೊರೊನಾ ಱಂಡಮ್​ ಟೆಸ್ಟ್ ವರದಿ ಬಂದೇಬಿಡ್ತು!

ಬೆಂಗಳೂರು: ಸಿಸಿಬಿ ಪೊಲೀಸರಿಂದ ಸಂಜನಾ ಗಲ್ರಾನಿ ಬಂಧನದ ಹಿನ್ನೆಲೆಯಲ್ಲಿ ಸಂಜನಾಗೆ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಲಾಗುತ್ತಿದೆ. ಇದರ ಜೊತೆಗೆ ಸಂಜನಾಗೆ ಕೊರೊನಾ ಟೆಸ್ಟ್ ಮಾಡಿಸುವುದು ಅಗತ್ಯವಾಗಿದೆ. ಹೀಗಾಗಿ ಆ್ಯಂಟಿಜೆನ್ ಟೆಸ್ಟ್ ಮಾಡಿಸಿದ, ಬಳಿಕ ಆರ್​ಟಿಪಿಸಿಆರ್ ಟೆಸ್ಟ್ ಕೂಡ ಮಾಡಲಾಗುತ್ತೆ. ಸದ್ಯ ನಟಿ ಸಂಜನಾಗೆ ಕೊರೊನಾ ಱಂಡಮ್​ ಟೆಸ್ಟ್​ನಲ್ಲಿ ಕೊರೊನಾ ನೆಗೆಟಿವ್ ಎಂದು ಬಂದಿದೆ. ಇದರಿಂದ ತೀವ್ರ ಸಂಕಟದ ನಡುವೆಯೂ ಸಂಜನಾಗೆ ತುಸು ನೆಮ್ಮದಿ ತಂದಿದೆ. ಈ ಮಧ್ಯೆ, ಸಂಜನಾಗೆ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮುಂದುವರಿದಿದ್ದು, […]

ಸಂಜನಾಗೆ ಸಮಾಧಾನಕರ ಸಂಗತಿ: ಕೊರೊನಾ ಱಂಡಮ್​ ಟೆಸ್ಟ್ ವರದಿ ಬಂದೇಬಿಡ್ತು!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Sep 08, 2020 | 3:48 PM

Share

ಬೆಂಗಳೂರು: ಸಿಸಿಬಿ ಪೊಲೀಸರಿಂದ ಸಂಜನಾ ಗಲ್ರಾನಿ ಬಂಧನದ ಹಿನ್ನೆಲೆಯಲ್ಲಿ ಸಂಜನಾಗೆ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಲಾಗುತ್ತಿದೆ. ಇದರ ಜೊತೆಗೆ ಸಂಜನಾಗೆ ಕೊರೊನಾ ಟೆಸ್ಟ್ ಮಾಡಿಸುವುದು ಅಗತ್ಯವಾಗಿದೆ. ಹೀಗಾಗಿ ಆ್ಯಂಟಿಜೆನ್ ಟೆಸ್ಟ್ ಮಾಡಿಸಿದ, ಬಳಿಕ ಆರ್​ಟಿಪಿಸಿಆರ್ ಟೆಸ್ಟ್ ಕೂಡ ಮಾಡಲಾಗುತ್ತೆ. ಸದ್ಯ ನಟಿ ಸಂಜನಾಗೆ ಕೊರೊನಾ ಱಂಡಮ್​ ಟೆಸ್ಟ್​ನಲ್ಲಿ ಕೊರೊನಾ ನೆಗೆಟಿವ್ ಎಂದು ಬಂದಿದೆ. ಇದರಿಂದ ತೀವ್ರ ಸಂಕಟದ ನಡುವೆಯೂ ಸಂಜನಾಗೆ ತುಸು ನೆಮ್ಮದಿ ತಂದಿದೆ.

ಈ ಮಧ್ಯೆ, ಸಂಜನಾಗೆ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮುಂದುವರಿದಿದ್ದು, ಸಿಸಿಬಿ ಅಧಿಕಾರಿಗಳು ರಕ್ತದ ಮಾದರಿ ಪಡೆದು ಫೊರೆನ್ಸಿಕ್ ಲ್ಯಾಬ್​ಗೆ ರವಾನೆ ಮಾಡಲಿದ್ದಾರೆ. ಡ್ರಗ್ಸ್​ ಪಡೆದಿದ್ದಾರಾ, ಇಲ್ವಾ? ಎಂಬುದು ಇದರಿಂದ ಪತ್ತೆಯಾಗಲಿದೆ. ಜೊತೆಗೆ ಸಂಜನಾಗೆ ರಕ್ತ, ಕೂದಲು, ಉಗುರು, ಮೂತ್ರ ಪರೀಕ್ಷೆಯೂ ನಡೆಯಲಿದೆ. 3 ದಿನಕ್ಕೆ ಸಿಸಿಬಿ ಕೈ ಸೇರಲಿದೆ ಬ್ಲಡ್​ ಸ್ಯಾಂಪಲ್ ವರದಿ.

Published On - 3:36 pm, Tue, 8 September 20

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು