AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾಗೆ ಸಮಾಧಾನಕರ ಸಂಗತಿ: ಕೊರೊನಾ ಱಂಡಮ್​ ಟೆಸ್ಟ್ ವರದಿ ಬಂದೇಬಿಡ್ತು!

ಬೆಂಗಳೂರು: ಸಿಸಿಬಿ ಪೊಲೀಸರಿಂದ ಸಂಜನಾ ಗಲ್ರಾನಿ ಬಂಧನದ ಹಿನ್ನೆಲೆಯಲ್ಲಿ ಸಂಜನಾಗೆ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಲಾಗುತ್ತಿದೆ. ಇದರ ಜೊತೆಗೆ ಸಂಜನಾಗೆ ಕೊರೊನಾ ಟೆಸ್ಟ್ ಮಾಡಿಸುವುದು ಅಗತ್ಯವಾಗಿದೆ. ಹೀಗಾಗಿ ಆ್ಯಂಟಿಜೆನ್ ಟೆಸ್ಟ್ ಮಾಡಿಸಿದ, ಬಳಿಕ ಆರ್​ಟಿಪಿಸಿಆರ್ ಟೆಸ್ಟ್ ಕೂಡ ಮಾಡಲಾಗುತ್ತೆ. ಸದ್ಯ ನಟಿ ಸಂಜನಾಗೆ ಕೊರೊನಾ ಱಂಡಮ್​ ಟೆಸ್ಟ್​ನಲ್ಲಿ ಕೊರೊನಾ ನೆಗೆಟಿವ್ ಎಂದು ಬಂದಿದೆ. ಇದರಿಂದ ತೀವ್ರ ಸಂಕಟದ ನಡುವೆಯೂ ಸಂಜನಾಗೆ ತುಸು ನೆಮ್ಮದಿ ತಂದಿದೆ. ಈ ಮಧ್ಯೆ, ಸಂಜನಾಗೆ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮುಂದುವರಿದಿದ್ದು, […]

ಸಂಜನಾಗೆ ಸಮಾಧಾನಕರ ಸಂಗತಿ: ಕೊರೊನಾ ಱಂಡಮ್​ ಟೆಸ್ಟ್ ವರದಿ ಬಂದೇಬಿಡ್ತು!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Sep 08, 2020 | 3:48 PM

Share

ಬೆಂಗಳೂರು: ಸಿಸಿಬಿ ಪೊಲೀಸರಿಂದ ಸಂಜನಾ ಗಲ್ರಾನಿ ಬಂಧನದ ಹಿನ್ನೆಲೆಯಲ್ಲಿ ಸಂಜನಾಗೆ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಲಾಗುತ್ತಿದೆ. ಇದರ ಜೊತೆಗೆ ಸಂಜನಾಗೆ ಕೊರೊನಾ ಟೆಸ್ಟ್ ಮಾಡಿಸುವುದು ಅಗತ್ಯವಾಗಿದೆ. ಹೀಗಾಗಿ ಆ್ಯಂಟಿಜೆನ್ ಟೆಸ್ಟ್ ಮಾಡಿಸಿದ, ಬಳಿಕ ಆರ್​ಟಿಪಿಸಿಆರ್ ಟೆಸ್ಟ್ ಕೂಡ ಮಾಡಲಾಗುತ್ತೆ. ಸದ್ಯ ನಟಿ ಸಂಜನಾಗೆ ಕೊರೊನಾ ಱಂಡಮ್​ ಟೆಸ್ಟ್​ನಲ್ಲಿ ಕೊರೊನಾ ನೆಗೆಟಿವ್ ಎಂದು ಬಂದಿದೆ. ಇದರಿಂದ ತೀವ್ರ ಸಂಕಟದ ನಡುವೆಯೂ ಸಂಜನಾಗೆ ತುಸು ನೆಮ್ಮದಿ ತಂದಿದೆ.

ಈ ಮಧ್ಯೆ, ಸಂಜನಾಗೆ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮುಂದುವರಿದಿದ್ದು, ಸಿಸಿಬಿ ಅಧಿಕಾರಿಗಳು ರಕ್ತದ ಮಾದರಿ ಪಡೆದು ಫೊರೆನ್ಸಿಕ್ ಲ್ಯಾಬ್​ಗೆ ರವಾನೆ ಮಾಡಲಿದ್ದಾರೆ. ಡ್ರಗ್ಸ್​ ಪಡೆದಿದ್ದಾರಾ, ಇಲ್ವಾ? ಎಂಬುದು ಇದರಿಂದ ಪತ್ತೆಯಾಗಲಿದೆ. ಜೊತೆಗೆ ಸಂಜನಾಗೆ ರಕ್ತ, ಕೂದಲು, ಉಗುರು, ಮೂತ್ರ ಪರೀಕ್ಷೆಯೂ ನಡೆಯಲಿದೆ. 3 ದಿನಕ್ಕೆ ಸಿಸಿಬಿ ಕೈ ಸೇರಲಿದೆ ಬ್ಲಡ್​ ಸ್ಯಾಂಪಲ್ ವರದಿ.

Published On - 3:36 pm, Tue, 8 September 20

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ