AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ದಾಳಿ ಮಾಡಿದಾಗ ನಿದ್ರೆಯಲ್ಲಿದ್ದ ಸಂಜನಾ, ಅಧಿಕಾರಿಗಳನ್ನು ಸ್ವಾಗತಿಸಿದ್ದು ನಟಿ ತಾಯಿ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ನಟಿ ಸಂಜನಾ ಫ್ಲ್ಯಾಟ್‌ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ರು. ಸಿಸಿಬಿ ದಾಳಿ ವೇಳೆ ನಟಿ ಸಂಜನಾ ಮನೆಯಲ್ಲೇ ಮಲಗಿದ್ರು. ಇನ್ನೂ ನಿದ್ದೆಯಿಂದ ಎದ್ದಿರಲಿಲ್ಲ. ಹೀಗಾಗಿ ಸಿಸಿಬಿ ಮನೆಯ ಬಳಿ ಬಂದಾಗ ಸಂಜನಾ ತಾಯಿ ಬಾಗಿಲು ತೆಗೆದಿದ್ದಾರೆ. ನಂತರ ಆಕೆಗೆ ನೋಟಿಸ್ ತೋರಿಸಿ ಸಿಸಿಬಿ ಅಧಿಕಾರಿಗಳು ಒಳಗೆ ಬಂದಿದ್ದಾರೆ. ಬಳಿಕ ಮಲಗಿದ್ದ ಸಂಜನಾಳಿಗೆ ವಿಚಾರ ತಿಳಿಸಲಾಗಿದೆ. ಹಾಗೂ ನಟಿ ಸಂಜನಾ, ತಾಯಿಗೂ ತನಿಖೆಗೆ ಸಹಕರಿಸಲು ಸಿಸಿಬಿ […]

ಸಿಸಿಬಿ ದಾಳಿ ಮಾಡಿದಾಗ ನಿದ್ರೆಯಲ್ಲಿದ್ದ ಸಂಜನಾ, ಅಧಿಕಾರಿಗಳನ್ನು ಸ್ವಾಗತಿಸಿದ್ದು ನಟಿ ತಾಯಿ
ಆಯೇಷಾ ಬಾನು
| Edited By: |

Updated on:Sep 08, 2020 | 9:02 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ನಟಿ ಸಂಜನಾ ಫ್ಲ್ಯಾಟ್‌ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ರು.

ಸಿಸಿಬಿ ದಾಳಿ ವೇಳೆ ನಟಿ ಸಂಜನಾ ಮನೆಯಲ್ಲೇ ಮಲಗಿದ್ರು. ಇನ್ನೂ ನಿದ್ದೆಯಿಂದ ಎದ್ದಿರಲಿಲ್ಲ. ಹೀಗಾಗಿ ಸಿಸಿಬಿ ಮನೆಯ ಬಳಿ ಬಂದಾಗ ಸಂಜನಾ ತಾಯಿ ಬಾಗಿಲು ತೆಗೆದಿದ್ದಾರೆ. ನಂತರ ಆಕೆಗೆ ನೋಟಿಸ್ ತೋರಿಸಿ ಸಿಸಿಬಿ ಅಧಿಕಾರಿಗಳು ಒಳಗೆ ಬಂದಿದ್ದಾರೆ. ಬಳಿಕ ಮಲಗಿದ್ದ ಸಂಜನಾಳಿಗೆ ವಿಚಾರ ತಿಳಿಸಲಾಗಿದೆ. ಹಾಗೂ ನಟಿ ಸಂಜನಾ, ತಾಯಿಗೂ ತನಿಖೆಗೆ ಸಹಕರಿಸಲು ಸಿಸಿಬಿ ಅಧಿಕಾರಿಗಳು ಸೂಚಿಸಿದ್ದಾರೆ.

ಇದನ್ನೂ ಓದಿ: ಸಂಜನಾದ್ದು ಟೆಂಪಲ್​ ರನ್ನಾ.. ಅಥವಾ ಟೆನ್ಷನ್​ನಲ್ಲಿ ಸಿಟಿ ರೌಂಡ್ಸ್​ ಮಾಡ್ತಿದ್ದಾರಾ?

ಸ್ಯಾಂಡಲ್​ವುಡ್​ನಲ್ಲಿ ಏನೇ ಕಾಂಟ್ರವರ್ಸಿ ಆದ್ರೂ ನನ್ನ ಹೆಸರು ಬರುತ್ತೆ.. ನನ್ನ ಹಣೆಬರಹ’

ಇದು ಸಂಜನಾ ಗಲ್ರಾನಿ ಕಿರಿಕ್ ಕಹಾನಿ.. ವೀಕೆಂಡಲ್ಲಿ ಮನೆಯೇ ಪಬ್, ನೈಟ್ ಫುಲ್ ಪಾರ್ಟಿ!

Published On - 8:08 am, Tue, 8 September 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್