AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಜತೆ ಶಿವನ ಪಾದಕ್ಕೆ ಅಡ್ಡಬಿದ್ದ ನಟಿ ಸಂಜನಾ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಜೋರಾಗಿ ವಾಸನೆ ಬಡಿಯುತ್ತಿದೆ. ಈಗಾಗಲೇ ತಮ್ಮ ವಶದಲ್ಲಿರುವ ಆರೋಪಿಗಳು ನೀಡುತ್ತಿರುವ ಹೇಳಿಕೆಗಳನ್ನಾಧರಿಸಿ ಕೆಲ ನಟಿಮಣಿಗಳಿಗೆ ಸಿಸಿಬಿ ಪೊಲೀಸರು ಬುಲಾವ್ ನೀಡುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ನಟಿ ಸಂಜನಾ ಅವರ ಹೆಸರೂ ಕೇಳಿಬರುತ್ತಿದೆ. ಡ್ರಗ್ಸ್​ ಜಾಲದ ವಿಚಾರಣೆ ನಡೆಸುತ್ತಿರುವ CCB ಅಧಿಕಾರಿಗಳು ನಟಿ ಸಂಜನಾಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಇಂದಿರಾನಗರದಲ್ಲಿ ವಾಸಿಸುತ್ತಿರುವ ನಟಿ ಸಂಜನಾ ತಮ್ಮ ತಾಯಿಯೊಂದಿಗೆ, ಮುರುಗೇಶ್ ಪಾಳ್ಯದಲ್ಲಿರುವ ಶಿವನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಕ್ರಿಸ್‌ಮಸ್ […]

ತಾಯಿಯ ಜತೆ ಶಿವನ ಪಾದಕ್ಕೆ ಅಡ್ಡಬಿದ್ದ ನಟಿ ಸಂಜನಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 04, 2020 | 4:16 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಜೋರಾಗಿ ವಾಸನೆ ಬಡಿಯುತ್ತಿದೆ. ಈಗಾಗಲೇ ತಮ್ಮ ವಶದಲ್ಲಿರುವ ಆರೋಪಿಗಳು ನೀಡುತ್ತಿರುವ ಹೇಳಿಕೆಗಳನ್ನಾಧರಿಸಿ ಕೆಲ ನಟಿಮಣಿಗಳಿಗೆ ಸಿಸಿಬಿ ಪೊಲೀಸರು ಬುಲಾವ್ ನೀಡುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ನಟಿ ಸಂಜನಾ ಅವರ ಹೆಸರೂ ಕೇಳಿಬರುತ್ತಿದೆ. ಡ್ರಗ್ಸ್​ ಜಾಲದ ವಿಚಾರಣೆ ನಡೆಸುತ್ತಿರುವ CCB ಅಧಿಕಾರಿಗಳು ನಟಿ ಸಂಜನಾಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡುವ ಸಾಧ್ಯತೆಗಳಿವೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಇಂದಿರಾನಗರದಲ್ಲಿ ವಾಸಿಸುತ್ತಿರುವ ನಟಿ ಸಂಜನಾ ತಮ್ಮ ತಾಯಿಯೊಂದಿಗೆ, ಮುರುಗೇಶ್ ಪಾಳ್ಯದಲ್ಲಿರುವ ಶಿವನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಕ್ರಿಸ್‌ಮಸ್ ದಿನದ್ದೇ ನಾನು ಅಟೆಂಡ್ ಮಾಡಿದ ಕೊನೆಯ ಪಾರ್ಟಿ. ಎಲ್ಲ ನನ್ನ ಗ್ರಹಚಾರ, ಅಂದು ಆ ಜಾಗಕ್ಕೆ ಹೋಗಬೇಕಾಯ್ತು ಎಂದು ನಟಿ ಸಂಜನಾ ಈಗಾಗಲೇ ಪ್ರಲಾಪಿಸಿದ್ದಾರೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಭಗವಂತಾ ನನ್ನನ್ನು ಈ ಪ್ರಕರಣದಿಂದ ಪಾರು ಮಾಡಪ್ಪಾ, ಬೇಗ ಮುಕ್ತಿ ಸಿಗುವಂತೆ ಮಾಡಪ್ಪಾ ಎಂದು ಶಿವನ ಪಾದಕ್ಕೆ ಎರಗಿ, ಮೊರೆಯಿಟ್ಟಿದ್ದಾರಂತೆ.

ಇದನ್ನೂ ಓದಿ: ಕ್ರಿಸ್‌ಮಸ್ ದಿನದ್ದೇ ಕೊನೆ ಪಾರ್ಟಿ: ಗ್ರಹಚಾರ ಅಂದು ಆ ಜಾಗಕ್ಕೆ ಹೋಗಬೇಕಾಯ್ತು-ಸಂಜನಾ

ನಟಿ ಸಂಜನಾಗೂ ಡವಡವ! ಇಂದು ಸಿಸಿಬಿಯಿಂದ ನೋಟಿಸ್​ ಸಾಧ್ಯತೆ

Published On - 1:00 pm, Fri, 4 September 20

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್