AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಜತೆ ಶಿವನ ಪಾದಕ್ಕೆ ಅಡ್ಡಬಿದ್ದ ನಟಿ ಸಂಜನಾ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಜೋರಾಗಿ ವಾಸನೆ ಬಡಿಯುತ್ತಿದೆ. ಈಗಾಗಲೇ ತಮ್ಮ ವಶದಲ್ಲಿರುವ ಆರೋಪಿಗಳು ನೀಡುತ್ತಿರುವ ಹೇಳಿಕೆಗಳನ್ನಾಧರಿಸಿ ಕೆಲ ನಟಿಮಣಿಗಳಿಗೆ ಸಿಸಿಬಿ ಪೊಲೀಸರು ಬುಲಾವ್ ನೀಡುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ನಟಿ ಸಂಜನಾ ಅವರ ಹೆಸರೂ ಕೇಳಿಬರುತ್ತಿದೆ. ಡ್ರಗ್ಸ್​ ಜಾಲದ ವಿಚಾರಣೆ ನಡೆಸುತ್ತಿರುವ CCB ಅಧಿಕಾರಿಗಳು ನಟಿ ಸಂಜನಾಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಇಂದಿರಾನಗರದಲ್ಲಿ ವಾಸಿಸುತ್ತಿರುವ ನಟಿ ಸಂಜನಾ ತಮ್ಮ ತಾಯಿಯೊಂದಿಗೆ, ಮುರುಗೇಶ್ ಪಾಳ್ಯದಲ್ಲಿರುವ ಶಿವನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಕ್ರಿಸ್‌ಮಸ್ […]

ತಾಯಿಯ ಜತೆ ಶಿವನ ಪಾದಕ್ಕೆ ಅಡ್ಡಬಿದ್ದ ನಟಿ ಸಂಜನಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 04, 2020 | 4:16 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಜೋರಾಗಿ ವಾಸನೆ ಬಡಿಯುತ್ತಿದೆ. ಈಗಾಗಲೇ ತಮ್ಮ ವಶದಲ್ಲಿರುವ ಆರೋಪಿಗಳು ನೀಡುತ್ತಿರುವ ಹೇಳಿಕೆಗಳನ್ನಾಧರಿಸಿ ಕೆಲ ನಟಿಮಣಿಗಳಿಗೆ ಸಿಸಿಬಿ ಪೊಲೀಸರು ಬುಲಾವ್ ನೀಡುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ನಟಿ ಸಂಜನಾ ಅವರ ಹೆಸರೂ ಕೇಳಿಬರುತ್ತಿದೆ. ಡ್ರಗ್ಸ್​ ಜಾಲದ ವಿಚಾರಣೆ ನಡೆಸುತ್ತಿರುವ CCB ಅಧಿಕಾರಿಗಳು ನಟಿ ಸಂಜನಾಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡುವ ಸಾಧ್ಯತೆಗಳಿವೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಇಂದಿರಾನಗರದಲ್ಲಿ ವಾಸಿಸುತ್ತಿರುವ ನಟಿ ಸಂಜನಾ ತಮ್ಮ ತಾಯಿಯೊಂದಿಗೆ, ಮುರುಗೇಶ್ ಪಾಳ್ಯದಲ್ಲಿರುವ ಶಿವನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಕ್ರಿಸ್‌ಮಸ್ ದಿನದ್ದೇ ನಾನು ಅಟೆಂಡ್ ಮಾಡಿದ ಕೊನೆಯ ಪಾರ್ಟಿ. ಎಲ್ಲ ನನ್ನ ಗ್ರಹಚಾರ, ಅಂದು ಆ ಜಾಗಕ್ಕೆ ಹೋಗಬೇಕಾಯ್ತು ಎಂದು ನಟಿ ಸಂಜನಾ ಈಗಾಗಲೇ ಪ್ರಲಾಪಿಸಿದ್ದಾರೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಭಗವಂತಾ ನನ್ನನ್ನು ಈ ಪ್ರಕರಣದಿಂದ ಪಾರು ಮಾಡಪ್ಪಾ, ಬೇಗ ಮುಕ್ತಿ ಸಿಗುವಂತೆ ಮಾಡಪ್ಪಾ ಎಂದು ಶಿವನ ಪಾದಕ್ಕೆ ಎರಗಿ, ಮೊರೆಯಿಟ್ಟಿದ್ದಾರಂತೆ.

ಇದನ್ನೂ ಓದಿ: ಕ್ರಿಸ್‌ಮಸ್ ದಿನದ್ದೇ ಕೊನೆ ಪಾರ್ಟಿ: ಗ್ರಹಚಾರ ಅಂದು ಆ ಜಾಗಕ್ಕೆ ಹೋಗಬೇಕಾಯ್ತು-ಸಂಜನಾ

ನಟಿ ಸಂಜನಾಗೂ ಡವಡವ! ಇಂದು ಸಿಸಿಬಿಯಿಂದ ನೋಟಿಸ್​ ಸಾಧ್ಯತೆ

Published On - 1:00 pm, Fri, 4 September 20

Follow Us
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!