AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಜತೆ ಶಿವನ ಪಾದಕ್ಕೆ ಅಡ್ಡಬಿದ್ದ ನಟಿ ಸಂಜನಾ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಜೋರಾಗಿ ವಾಸನೆ ಬಡಿಯುತ್ತಿದೆ. ಈಗಾಗಲೇ ತಮ್ಮ ವಶದಲ್ಲಿರುವ ಆರೋಪಿಗಳು ನೀಡುತ್ತಿರುವ ಹೇಳಿಕೆಗಳನ್ನಾಧರಿಸಿ ಕೆಲ ನಟಿಮಣಿಗಳಿಗೆ ಸಿಸಿಬಿ ಪೊಲೀಸರು ಬುಲಾವ್ ನೀಡುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ನಟಿ ಸಂಜನಾ ಅವರ ಹೆಸರೂ ಕೇಳಿಬರುತ್ತಿದೆ. ಡ್ರಗ್ಸ್​ ಜಾಲದ ವಿಚಾರಣೆ ನಡೆಸುತ್ತಿರುವ CCB ಅಧಿಕಾರಿಗಳು ನಟಿ ಸಂಜನಾಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಇಂದಿರಾನಗರದಲ್ಲಿ ವಾಸಿಸುತ್ತಿರುವ ನಟಿ ಸಂಜನಾ ತಮ್ಮ ತಾಯಿಯೊಂದಿಗೆ, ಮುರುಗೇಶ್ ಪಾಳ್ಯದಲ್ಲಿರುವ ಶಿವನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಕ್ರಿಸ್‌ಮಸ್ […]

ತಾಯಿಯ ಜತೆ ಶಿವನ ಪಾದಕ್ಕೆ ಅಡ್ಡಬಿದ್ದ ನಟಿ ಸಂಜನಾ
ಸಾಧು ಶ್ರೀನಾಥ್​
|

Updated on:Sep 04, 2020 | 4:16 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಜೋರಾಗಿ ವಾಸನೆ ಬಡಿಯುತ್ತಿದೆ. ಈಗಾಗಲೇ ತಮ್ಮ ವಶದಲ್ಲಿರುವ ಆರೋಪಿಗಳು ನೀಡುತ್ತಿರುವ ಹೇಳಿಕೆಗಳನ್ನಾಧರಿಸಿ ಕೆಲ ನಟಿಮಣಿಗಳಿಗೆ ಸಿಸಿಬಿ ಪೊಲೀಸರು ಬುಲಾವ್ ನೀಡುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ನಟಿ ಸಂಜನಾ ಅವರ ಹೆಸರೂ ಕೇಳಿಬರುತ್ತಿದೆ. ಡ್ರಗ್ಸ್​ ಜಾಲದ ವಿಚಾರಣೆ ನಡೆಸುತ್ತಿರುವ CCB ಅಧಿಕಾರಿಗಳು ನಟಿ ಸಂಜನಾಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡುವ ಸಾಧ್ಯತೆಗಳಿವೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಇಂದಿರಾನಗರದಲ್ಲಿ ವಾಸಿಸುತ್ತಿರುವ ನಟಿ ಸಂಜನಾ ತಮ್ಮ ತಾಯಿಯೊಂದಿಗೆ, ಮುರುಗೇಶ್ ಪಾಳ್ಯದಲ್ಲಿರುವ ಶಿವನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಕ್ರಿಸ್‌ಮಸ್ ದಿನದ್ದೇ ನಾನು ಅಟೆಂಡ್ ಮಾಡಿದ ಕೊನೆಯ ಪಾರ್ಟಿ. ಎಲ್ಲ ನನ್ನ ಗ್ರಹಚಾರ, ಅಂದು ಆ ಜಾಗಕ್ಕೆ ಹೋಗಬೇಕಾಯ್ತು ಎಂದು ನಟಿ ಸಂಜನಾ ಈಗಾಗಲೇ ಪ್ರಲಾಪಿಸಿದ್ದಾರೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಭಗವಂತಾ ನನ್ನನ್ನು ಈ ಪ್ರಕರಣದಿಂದ ಪಾರು ಮಾಡಪ್ಪಾ, ಬೇಗ ಮುಕ್ತಿ ಸಿಗುವಂತೆ ಮಾಡಪ್ಪಾ ಎಂದು ಶಿವನ ಪಾದಕ್ಕೆ ಎರಗಿ, ಮೊರೆಯಿಟ್ಟಿದ್ದಾರಂತೆ.

ಇದನ್ನೂ ಓದಿ: ಕ್ರಿಸ್‌ಮಸ್ ದಿನದ್ದೇ ಕೊನೆ ಪಾರ್ಟಿ: ಗ್ರಹಚಾರ ಅಂದು ಆ ಜಾಗಕ್ಕೆ ಹೋಗಬೇಕಾಯ್ತು-ಸಂಜನಾ

ನಟಿ ಸಂಜನಾಗೂ ಡವಡವ! ಇಂದು ಸಿಸಿಬಿಯಿಂದ ನೋಟಿಸ್​ ಸಾಧ್ಯತೆ

Published On - 1:00 pm, Fri, 4 September 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?