AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಜತೆ ಶಿವನ ಪಾದಕ್ಕೆ ಅಡ್ಡಬಿದ್ದ ನಟಿ ಸಂಜನಾ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಜೋರಾಗಿ ವಾಸನೆ ಬಡಿಯುತ್ತಿದೆ. ಈಗಾಗಲೇ ತಮ್ಮ ವಶದಲ್ಲಿರುವ ಆರೋಪಿಗಳು ನೀಡುತ್ತಿರುವ ಹೇಳಿಕೆಗಳನ್ನಾಧರಿಸಿ ಕೆಲ ನಟಿಮಣಿಗಳಿಗೆ ಸಿಸಿಬಿ ಪೊಲೀಸರು ಬುಲಾವ್ ನೀಡುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ನಟಿ ಸಂಜನಾ ಅವರ ಹೆಸರೂ ಕೇಳಿಬರುತ್ತಿದೆ. ಡ್ರಗ್ಸ್​ ಜಾಲದ ವಿಚಾರಣೆ ನಡೆಸುತ್ತಿರುವ CCB ಅಧಿಕಾರಿಗಳು ನಟಿ ಸಂಜನಾಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಇಂದಿರಾನಗರದಲ್ಲಿ ವಾಸಿಸುತ್ತಿರುವ ನಟಿ ಸಂಜನಾ ತಮ್ಮ ತಾಯಿಯೊಂದಿಗೆ, ಮುರುಗೇಶ್ ಪಾಳ್ಯದಲ್ಲಿರುವ ಶಿವನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಕ್ರಿಸ್‌ಮಸ್ […]

ತಾಯಿಯ ಜತೆ ಶಿವನ ಪಾದಕ್ಕೆ ಅಡ್ಡಬಿದ್ದ ನಟಿ ಸಂಜನಾ
ಸಾಧು ಶ್ರೀನಾಥ್​
|

Updated on:Sep 04, 2020 | 4:16 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಜೋರಾಗಿ ವಾಸನೆ ಬಡಿಯುತ್ತಿದೆ. ಈಗಾಗಲೇ ತಮ್ಮ ವಶದಲ್ಲಿರುವ ಆರೋಪಿಗಳು ನೀಡುತ್ತಿರುವ ಹೇಳಿಕೆಗಳನ್ನಾಧರಿಸಿ ಕೆಲ ನಟಿಮಣಿಗಳಿಗೆ ಸಿಸಿಬಿ ಪೊಲೀಸರು ಬುಲಾವ್ ನೀಡುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ನಟಿ ಸಂಜನಾ ಅವರ ಹೆಸರೂ ಕೇಳಿಬರುತ್ತಿದೆ. ಡ್ರಗ್ಸ್​ ಜಾಲದ ವಿಚಾರಣೆ ನಡೆಸುತ್ತಿರುವ CCB ಅಧಿಕಾರಿಗಳು ನಟಿ ಸಂಜನಾಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡುವ ಸಾಧ್ಯತೆಗಳಿವೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಇಂದಿರಾನಗರದಲ್ಲಿ ವಾಸಿಸುತ್ತಿರುವ ನಟಿ ಸಂಜನಾ ತಮ್ಮ ತಾಯಿಯೊಂದಿಗೆ, ಮುರುಗೇಶ್ ಪಾಳ್ಯದಲ್ಲಿರುವ ಶಿವನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಕ್ರಿಸ್‌ಮಸ್ ದಿನದ್ದೇ ನಾನು ಅಟೆಂಡ್ ಮಾಡಿದ ಕೊನೆಯ ಪಾರ್ಟಿ. ಎಲ್ಲ ನನ್ನ ಗ್ರಹಚಾರ, ಅಂದು ಆ ಜಾಗಕ್ಕೆ ಹೋಗಬೇಕಾಯ್ತು ಎಂದು ನಟಿ ಸಂಜನಾ ಈಗಾಗಲೇ ಪ್ರಲಾಪಿಸಿದ್ದಾರೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಭಗವಂತಾ ನನ್ನನ್ನು ಈ ಪ್ರಕರಣದಿಂದ ಪಾರು ಮಾಡಪ್ಪಾ, ಬೇಗ ಮುಕ್ತಿ ಸಿಗುವಂತೆ ಮಾಡಪ್ಪಾ ಎಂದು ಶಿವನ ಪಾದಕ್ಕೆ ಎರಗಿ, ಮೊರೆಯಿಟ್ಟಿದ್ದಾರಂತೆ.

ಇದನ್ನೂ ಓದಿ: ಕ್ರಿಸ್‌ಮಸ್ ದಿನದ್ದೇ ಕೊನೆ ಪಾರ್ಟಿ: ಗ್ರಹಚಾರ ಅಂದು ಆ ಜಾಗಕ್ಕೆ ಹೋಗಬೇಕಾಯ್ತು-ಸಂಜನಾ

ನಟಿ ಸಂಜನಾಗೂ ಡವಡವ! ಇಂದು ಸಿಸಿಬಿಯಿಂದ ನೋಟಿಸ್​ ಸಾಧ್ಯತೆ

Published On - 1:00 pm, Fri, 4 September 20

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ