AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಂದರ್ಯ ಕುಟುಂಬದಿಂದ ನಟಿಯೊಬ್ಬರಿಗೆ ಬಂದಿತ್ತು ವಿಚಿತ್ರ ಕೋರಿಕೆ  

ಸೌಂದರ್ಯಾ ಕಡಿಮೆ ಅವಧಿಯಲ್ಲಿ ಸಾಕಷ್ಟು ಸಿನಿಮಾ ಮಾಡಿದ್ದಾರೆ. ಅವರು ಚುನಾವಣಾ ಪ್ರಚಾರಕ್ಕೆಂದು ಬೆಂಗಳೂರಿನಿಂದ ತೆರಳುವವರು ಇದ್ದರು. ಈ ವೇಳೆ ಅವರಿದ್ದ ವಿಮಾನ ಅಪಘಾತಕ್ಕೆ ಒಳಗಾಯಿತು. ಈ ವೇಳೆ ಅವರು ಮೃಪಟ್ಟರು. ಅವರ ಗೆಳತಿ ಬಗ್ಗೆ ಅಪರೂಪದ ವಿಚಾರ ರಿವೀಲ್ ಆಗಿದೆ.

ಸೌಂದರ್ಯ ಕುಟುಂಬದಿಂದ ನಟಿಯೊಬ್ಬರಿಗೆ ಬಂದಿತ್ತು ವಿಚಿತ್ರ ಕೋರಿಕೆ  
ಸೌಂದರ್ಯ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 20, 2024 | 11:02 AM

Share

ಸೌಂದರ್ಯ ಆ ಕಾಲದ ಅತ್ಯಂತ ಸುಂದರ ನಟಿಯರಲ್ಲಿ ಒಬ್ಬರಾಗಿದ್ದರು. ಸೌಂದರ್ಯ ಒಂದು ಕಾಲದಲ್ಲಿ ಚಿತ್ರರಂಗವನ್ನು ಆಳಿದ್ದರು. ಅನೇಕ ಸ್ಟಾರ್ ಹೀರೋಗಳ ಚಿತ್ರಕ್ಕೆ ಅವರು ನಾಯಕಿ ಆಗಿದ್ದರು. ಸ್ಟಾರ್ ಹೀರೋಯಿನ್​ಗಳಿಗೆ ಪೈಪೋಟಿ ನೀಡಿ ಸಿನಿಮಾ ಮಾಡಿರುವ ಸೌಂದರ್ಯಾ ಹಲವರ ನೆಚ್ಚಿನ ನಾಯಕಿ ಎನಿಸಿಕೊಂಡಿದ್ದರು. ಸಂಭಾವನೆ ವಿಚಾರದಲ್ಲೂ ಅವರು ಕಡಿಮೆ ಇರಲಿಲ್ಲ. ನಾಯಕರಷ್ಟೇ ಸಂಭಾವನೆಯನ್ನು ಇವರಿಗೂ ನೀಡಲಾಗುತ್ತಿತ್ತು. ಸೌಂದರ್ಯಾ ಅವರು ಹೆಲಿಕಾಪ್ಟರ್ ಅಪಘಾತದಲ್ಲಿ ಅನಿರೀಕ್ಷಿತವಾಗಿ ಸಾವನ್ನಪ್ಪಿದರು ಮತ್ತು ಇಹಲೋಕ ತ್ಯಜಿಸಿದರು. ಅವರ ಎದುರು ವಿಚಿತ್ರ ಕೋರಿಕೆ ಒಂದು ಬಂದಿತ್ತು.

ಸೌಂದರ್ಯಾ ಅವರು ಅಗಲಿ ಬಹಳ ವರ್ಷಗಳಾದರೂ ಪ್ರೇಕ್ಷಕರು ಅವರನ್ನು ಇನ್ನೂ ನೆನಪಿಸಿಕೊಳ್ಳುತ್ತಾರೆ. ಈ ಮಧ್ಯೆ ಸೌಂದರ್ಯಾಗೆ ಆ ಸಮಯದಲ್ಲಿ ಅನೇಕ ಸ್ನೇಹಿತರಿದ್ದರು. ಅವರಲ್ಲಿ ಅಮಾನಿ ಕೂಡ ಒಬ್ಬರು. ಆ ಸಮಯದಲ್ಲಿ ಅಮಾನಿ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿ ಪ್ರೇಕ್ಷಕರ ಮನಗೆದ್ದಿದ್ದರು. ಅಮಾನಿ ಅನೇಕ ಸ್ಟಾರ್ ಹೀರೋಗಳ ಜೊತೆ ಬಣ್ಣ ಹಚ್ಚಿದ್ದಾರೆ. ಈಗಲೂ ಸಿನಿಮಾಗಳಲ್ಲಿ ನಟಿಸಿ ಪ್ರೇಕ್ಷಕರ ಮನಸೂರೆಗೊಳ್ಳುತ್ತಿದ್ದಾರೆ. ಅಮಾನಿ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಅಲ್ಲದೇ ಈ ಸಂದರ್ಶನದಲ್ಲಿ ಸೌಂದರ್ಯಾ ಬಗ್ಗೆ ಕುತೂಹಲಕಾರಿ ಕಾಮೆಂಟ್‌ಗಳನ್ನು ಮಾಡಿದ್ದಾರೆ.

‘ನಾನು ಸೌಂದರ್ಯಾಗೆ ತುಂಬಾ ಆತ್ಮೀಯನಾಗಿದ್ದೆ. ಜೊತೆಗೆ ಅವರ ಕುಟುಂಬಕ್ಕೂ ತುಂಬಾ ಬೇಕಾದವನಾಗಿದ್ದೆ. ಒಮ್ಮೆ  ಸೌಂದರ್ಯ ಮನೆಗೆ ಹೋಗಿದ್ದೆ. ಅಲ್ಲಿ ಸೌಂದರ್ಯ ಅವರ ಅಕ್ಕ ಬಂದು ಅಮರ್​ನ (ಸೌಂದರ್ಯಾ ಸಹೋದರ) ಮದುವೆಯಾಗುತ್ತೀರಾ ಎಂದು ಕೇಳಿದರು. ಅದರಿಂದ ನನಗೆ ಆಘಾತವಾಯಿತು. ನನಗೆ ಅವರು ಏನಂದರು ಎಂದು ಅರ್ಥವಾಗಲಿಲ್ಲ. ಸೌಂದರ್ಯ ಮತ್ತು ನಾನು ಒಬ್ಬರ ಮುಖ ಒಬ್ಬರು ನೋಡಿಕೊಂಡೆವು’ ಎಂದಿದ್ದಾರೆ ಅಮಾನಿ.

‘ನಾನು ಮನೆಯಿಂದ ಹೊರಟ ತಕ್ಷಣ ಸೌಂದರ್ಯಗೆ ಮೆಸೇಜ್ ಮಾಡಿದೆ. ಅಮರ್​ಗೆ ಕಾಲೇಜಿನಲ್ಲಿ ಲವ್ ಸ್ಟೋರಿ ಇತ್ತು. ಅದು ಅವರ ತಂದೆಗೆ ಗೊತ್ತಿರಲಿಲ್ಲ. ಸೌಂದರ್ಯಾ ತಂದೆ ತೀರಿಕೊಂಡ ನಂತರ ಅಮರ್ ತಾವು ಪ್ರೀತಿಸಿದ ಹುಡುಗಿಯನ್ನು ಮದುವೆಯಾದರು’ ಎಂದಿದ್ದಾರೆ ಅವರು.

ಇದನ್ನೂ ಓದಿ: ಅವರು ಕೊಟ್ಟ ಟಾರ್ಚರ್​ನಿಂದಲೇ ಸೌಂದರ್ಯ ಜಗದೀಶ್ ಆತ್ಮಹತ್ಯೆ: ಪತ್ನಿ ಆರೋಪ

ಸೌಂದರ್ಯಾ ಕಡಿಮೆ ಅವಧಿಯಲ್ಲಿ ಸಾಕಷ್ಟು ಸಿನಿಮಾ ಮಾಡಿದ್ದಾರೆ. ಅವರು ಚುನಾವಣಾ ಪ್ರಚಾರಕ್ಕೆಂದು ಬೆಂಗಳೂರಿನಿಂದ ತೆರಳುವವರು ಇದ್ದರು. ಈ ವೇಳೆ ಅವರಿದ್ದ ವಿಮಾನ ಅಪಘಾತಕ್ಕೆ ಒಳಗಾಯಿತು. ಈ ವೇಳೆ ಅವರು ಮೃಪಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ