AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swarnalatha: ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾಗೆ ಬಂಧನ ಭೀತಿ; ಪೊಲೀಸರಿಂದ ಹುಡುಕಾಟ: ಏನಿದು ಕೇಸ್​?

Swarnalatha | FIR: ಶ್ರೀಲೀಲಾ ತಾಯಿ ಸ್ವರ್ಣಲತಾ ಸೇರಿ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅಲಯನ್ಸ್ ವಿವಿ ಸಿಬ್ಬಂದಿ ನಿವೇದಿತಾ ಮಿಶ್ರಾ ದೂರು ನೀಡಿದ್ದಾರೆ.

Swarnalatha: ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾಗೆ ಬಂಧನ ಭೀತಿ; ಪೊಲೀಸರಿಂದ ಹುಡುಕಾಟ: ಏನಿದು ಕೇಸ್​?
ಸ್ವರ್ಣಲತಾ
TV9 Web
| Edited By: |

Updated on:Sep 15, 2022 | 9:57 AM

Share

ಮಾರಕಾಸ್ತ್ರಗಳೊಂದಿಗೆ ಅಲಯನ್ಸ್​​ ವಿವಿಗೆ ನುಗ್ಗಿದ್ದ ಹಿನ್ನೆಲೆಯಲ್ಲಿ ನಟಿ ಶ್ರೀಲೀಲಾ (Sreeleela) ತಾಯಿ ಸ್ವರ್ಣಲತಾ ಅವರಿಗೆ ಬಂಧನದ ಭೀತಿ ಎದುರಾಗಿದೆ. ಅವರನ್ನು ಅರೆಸ್ಟ್​ ಮಾಡಲು ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸೆಪ್ಟೆಂಬರ್​ 10ರಂದು ಮಾರಕಾಸ್ತ್ರಗಳೊಂದಿಗೆ ಬೌನ್ಸರ್​​​ಗಳ ಜತೆ ವಿವಿಗೆ ನುಗ್ಗಿರುವ ಆರೋಪ ಸ್ವರ್ಣಲತಾ (Swarnalatha) ಅವರ ಮೇಲಿದೆ. ಅಲಯನ್ಸ್ ಕಾಲೇಜು ಒಡೆತನದ ಕುರಿತು ಆಗಾಗ ಕಿರಿಕ್ ಆಗುತ್ತಿದೆ. ‘ಕೋರ್ಟ್ ಆದೇಶವಿದೆ,‌ ಕಾಲೇಜು‌ ನಮ್ಮದು ಅಂತ’ ಮಧುಕರ್ ಅಂಗೂರ್ ಹಾಗೂ ಸ್ವರ್ಣಲತಾ ಅವರು ಕಾಲೇಜಿಗೆ ಅಕ್ರಮವಾಗಿ ನುಗ್ಗಿದ್ದಾರೆ ಎಂದು ಎಫ್​​ಐಆರ್ (FIR)​ ಆಗಿದೆ.

ಸ್ವರ್ಣಲತಾ ಸೇರಿ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅಲಯನ್ಸ್ ವಿವಿ ಸಿಬ್ಬಂದಿ ನಿವೇದಿತಾ ಮಿಶ್ರಾ ದೂರು ನೀಡಿದ್ದಾರೆ. ವಿವಿ ಒಡೆತನಕ್ಕೆ ಸಂಬಂಧಿಸಿದಂತೆ ಕಲಹ ಮುಂದುವರಿದಿದೆ.

(ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ)

ಇದನ್ನೂ ಓದಿ
Image
ನಟಿ ಶ್ರೀಲೀಲಾ ಸೌಂದರ್ಯಕ್ಕೆ ಸೋತ ಫ್ಯಾನ್ಸ್; ಇಲ್ಲಿದೆ ಹೊಸ ಫೋಟೋಗಳು
Image
ನಂದಮೂರಿ ಬಾಲಕೃಷ್ಣ ಸಿನಿಮಾದಲ್ಲಿ ಶ್ರೀಲೀಲಾ ನಟನೆ; ಯಾವ ಪಾತ್ರ? ಇಲ್ಲಿದೆ ಟ್ವಿಸ್ಟ್..​
Image
‘ಬೈ ಟೂ ಲವ್​’ ನೋಡಿ ಪ್ರೇಕ್ಷಕರು ಎಮೋಷನಲ್​ ಆಗುತ್ತಿದ್ದಾರೆ: ಶ್ರೀಲೀಲಾ
Image
ಸ್ಯಾಡ್​ ಮ್ಯೂಸಿಕ್​ ಕೇಳಿದ್ರೆ ಗಳಗಳನೆ ಅಳ್ತಾರೆ ನಟಿ ಶ್ರೀಲೀಲಾ; ‘ಮಹಾನಟಿ’ ಎಂಬ ಹೊಗಳಿಕೆ

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:57 am, Thu, 15 September 22

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ