AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swarnalatha: ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾಗೆ ಬಂಧನ ಭೀತಿ; ಪೊಲೀಸರಿಂದ ಹುಡುಕಾಟ: ಏನಿದು ಕೇಸ್​?

Swarnalatha | FIR: ಶ್ರೀಲೀಲಾ ತಾಯಿ ಸ್ವರ್ಣಲತಾ ಸೇರಿ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅಲಯನ್ಸ್ ವಿವಿ ಸಿಬ್ಬಂದಿ ನಿವೇದಿತಾ ಮಿಶ್ರಾ ದೂರು ನೀಡಿದ್ದಾರೆ.

Swarnalatha: ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾಗೆ ಬಂಧನ ಭೀತಿ; ಪೊಲೀಸರಿಂದ ಹುಡುಕಾಟ: ಏನಿದು ಕೇಸ್​?
ಸ್ವರ್ಣಲತಾ
Follow us
TV9 Web
| Updated By: ಮದನ್​ ಕುಮಾರ್​

Updated on:Sep 15, 2022 | 9:57 AM

ಮಾರಕಾಸ್ತ್ರಗಳೊಂದಿಗೆ ಅಲಯನ್ಸ್​​ ವಿವಿಗೆ ನುಗ್ಗಿದ್ದ ಹಿನ್ನೆಲೆಯಲ್ಲಿ ನಟಿ ಶ್ರೀಲೀಲಾ (Sreeleela) ತಾಯಿ ಸ್ವರ್ಣಲತಾ ಅವರಿಗೆ ಬಂಧನದ ಭೀತಿ ಎದುರಾಗಿದೆ. ಅವರನ್ನು ಅರೆಸ್ಟ್​ ಮಾಡಲು ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸೆಪ್ಟೆಂಬರ್​ 10ರಂದು ಮಾರಕಾಸ್ತ್ರಗಳೊಂದಿಗೆ ಬೌನ್ಸರ್​​​ಗಳ ಜತೆ ವಿವಿಗೆ ನುಗ್ಗಿರುವ ಆರೋಪ ಸ್ವರ್ಣಲತಾ (Swarnalatha) ಅವರ ಮೇಲಿದೆ. ಅಲಯನ್ಸ್ ಕಾಲೇಜು ಒಡೆತನದ ಕುರಿತು ಆಗಾಗ ಕಿರಿಕ್ ಆಗುತ್ತಿದೆ. ‘ಕೋರ್ಟ್ ಆದೇಶವಿದೆ,‌ ಕಾಲೇಜು‌ ನಮ್ಮದು ಅಂತ’ ಮಧುಕರ್ ಅಂಗೂರ್ ಹಾಗೂ ಸ್ವರ್ಣಲತಾ ಅವರು ಕಾಲೇಜಿಗೆ ಅಕ್ರಮವಾಗಿ ನುಗ್ಗಿದ್ದಾರೆ ಎಂದು ಎಫ್​​ಐಆರ್ (FIR)​ ಆಗಿದೆ.

ಸ್ವರ್ಣಲತಾ ಸೇರಿ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅಲಯನ್ಸ್ ವಿವಿ ಸಿಬ್ಬಂದಿ ನಿವೇದಿತಾ ಮಿಶ್ರಾ ದೂರು ನೀಡಿದ್ದಾರೆ. ವಿವಿ ಒಡೆತನಕ್ಕೆ ಸಂಬಂಧಿಸಿದಂತೆ ಕಲಹ ಮುಂದುವರಿದಿದೆ.

(ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ)

ಇದನ್ನೂ ಓದಿ
Image
ನಟಿ ಶ್ರೀಲೀಲಾ ಸೌಂದರ್ಯಕ್ಕೆ ಸೋತ ಫ್ಯಾನ್ಸ್; ಇಲ್ಲಿದೆ ಹೊಸ ಫೋಟೋಗಳು
Image
ನಂದಮೂರಿ ಬಾಲಕೃಷ್ಣ ಸಿನಿಮಾದಲ್ಲಿ ಶ್ರೀಲೀಲಾ ನಟನೆ; ಯಾವ ಪಾತ್ರ? ಇಲ್ಲಿದೆ ಟ್ವಿಸ್ಟ್..​
Image
‘ಬೈ ಟೂ ಲವ್​’ ನೋಡಿ ಪ್ರೇಕ್ಷಕರು ಎಮೋಷನಲ್​ ಆಗುತ್ತಿದ್ದಾರೆ: ಶ್ರೀಲೀಲಾ
Image
ಸ್ಯಾಡ್​ ಮ್ಯೂಸಿಕ್​ ಕೇಳಿದ್ರೆ ಗಳಗಳನೆ ಅಳ್ತಾರೆ ನಟಿ ಶ್ರೀಲೀಲಾ; ‘ಮಹಾನಟಿ’ ಎಂಬ ಹೊಗಳಿಕೆ

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:57 am, Thu, 15 September 22

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ