AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಟೆಗಟ್ಟಲೆ ಗೇಟ್ ಮುಂದೆ ಕಾದ್ರೂ ದಾಖಲಿಸಿಕೊಂಡಿಲ್ಲ, ಅಪೋಲೋ ವಿರುದ್ಧ ನಟಿ ಗರಂ

[lazy-load-videos-and-sticky-control id=”2DSmkYpjpY0″] ಬೆಂಗಳೂರು: ಸ್ಯಾಂಡಲ್‍ವುಡ್ ನಟಿಗೂ ಖಾಸಗಿ ಆಸ್ಪತ್ರೆ ವೈದ್ಯರ ಬೇಜವಾಬ್ದಾರಿತನದ ನಡೆ ಆಕ್ರೋಶ ಬರುವಂತೆ ಮಾಡಿದೆ. ಅಪೋಲೋ ಆಸ್ಪತ್ರೆ ವಿರುದ್ಧ ನಟಿ ಸುಧಾರಾಣಿ ಗರಂ ಆಗಿದ್ದಾರೆ. ತಡ ರಾತ್ರಿ 10 ಗಂಟೆ ಯಿಂದ 11 ಗಂಟೆವರೆಗೂ ಅಂದರೆ ಸುಮಾರು ಒಂದು ಗಂಟೆಗಳ ಕಾಲ ಗೇಟ್​ಯಿಂದ ಹೊರ ನಿಲ್ಲಿಸಿ ನಟಿ ಸುಧಾರಾಣಿಗೆ ಅಪೋಲೊ ಆಸ್ಪತ್ರೆ ಸಿಬ್ಬಂದಿ ಆಟವಾಡಿಸಿದ್ದಾರೆ. ನಿನ್ನೆ ತಡರಾತ್ರಿ ಸುಧಾರಾಣಿ ಅಣ್ಣನ ಪುತ್ರಿ ಕಿಡ್ನಿ ಸ್ಟೋನ್ ಸಮಸ್ಯೆಯಿಂದಾಗಿ ತಲೆ ಸುತ್ತಿ ಬಿದ್ದಿದ್ದರು. ಹೀಗಾಗಿ ನಟಿ ಸುಧಾರಾಣಿ […]

ಗಂಟೆಗಟ್ಟಲೆ ಗೇಟ್ ಮುಂದೆ ಕಾದ್ರೂ ದಾಖಲಿಸಿಕೊಂಡಿಲ್ಲ, ಅಪೋಲೋ ವಿರುದ್ಧ ನಟಿ ಗರಂ
ಸುಧಾರಾಣಿ
ಆಯೇಷಾ ಬಾನು
| Edited By: |

Updated on:Jul 28, 2020 | 12:00 PM

Share

[lazy-load-videos-and-sticky-control id=”2DSmkYpjpY0″]

ಬೆಂಗಳೂರು: ಸ್ಯಾಂಡಲ್‍ವುಡ್ ನಟಿಗೂ ಖಾಸಗಿ ಆಸ್ಪತ್ರೆ ವೈದ್ಯರ ಬೇಜವಾಬ್ದಾರಿತನದ ನಡೆ ಆಕ್ರೋಶ ಬರುವಂತೆ ಮಾಡಿದೆ. ಅಪೋಲೋ ಆಸ್ಪತ್ರೆ ವಿರುದ್ಧ ನಟಿ ಸುಧಾರಾಣಿ ಗರಂ ಆಗಿದ್ದಾರೆ. ತಡ ರಾತ್ರಿ 10 ಗಂಟೆ ಯಿಂದ 11 ಗಂಟೆವರೆಗೂ ಅಂದರೆ ಸುಮಾರು ಒಂದು ಗಂಟೆಗಳ ಕಾಲ ಗೇಟ್​ಯಿಂದ ಹೊರ ನಿಲ್ಲಿಸಿ ನಟಿ ಸುಧಾರಾಣಿಗೆ ಅಪೋಲೊ ಆಸ್ಪತ್ರೆ ಸಿಬ್ಬಂದಿ ಆಟವಾಡಿಸಿದ್ದಾರೆ.

ನಿನ್ನೆ ತಡರಾತ್ರಿ ಸುಧಾರಾಣಿ ಅಣ್ಣನ ಪುತ್ರಿ ಕಿಡ್ನಿ ಸ್ಟೋನ್ ಸಮಸ್ಯೆಯಿಂದಾಗಿ ತಲೆ ಸುತ್ತಿ ಬಿದ್ದಿದ್ದರು. ಹೀಗಾಗಿ ನಟಿ ಸುಧಾರಾಣಿ ತನ್ನ ಸಹೋದರನ ಪುತ್ರಿಯನ್ನು ಕರೆದುಕೊಂಡು ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ಆ್ಯಂಬುಲೆನ್ಸ್​ನಲ್ಲಿ ಬಂದಿದ್ದಾರೆ.‌ ಈ ವೇಳೆ ಆಸ್ಪತ್ರೆಯವರು ಆಸ್ಪತ್ರೆಯಲ್ಲಿ ಬೆಡ್, ವೆಂಟಿಲೇಟರ್ ಇಲ್ಲ ಅಂತ ಬೇಜವಾಬ್ದಾರಿತನದಿಂದ ವರ್ತಿಸಿದ್ದಾರೆ. ಇದರಿಂದ ಬೇಸತ್ತು ಕೊನೆಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್​ಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ.

ಬಳಿಕ ಆಸ್ಪತ್ರೆ ಒಳಗೆ ದಾಖಲಾತಿ ನೀಡಲಾಗಿದೆ. ಈ ಬಗ್ಗೆ ಮಾತನಾಡಿದ ಸುಧಾರಾಣಿ ಅಪೋಲೋ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ವೈದ್ಯರು ದೇವರ ಸಮಾನ ಅಂತೀವಿ ಆದ್ರೆ ಇಲ್ಲಿ‌‌ನ ಪರಿಸ್ಥಿತಿಯೇ ಬೇರೆ ಇದೆ.‌ ನಮ್ಮನ್ನು ರಾತ್ರಿ 10 ಗಂಟೆಯಿಂದ ಹೊರ ನಿಲ್ಲಿಸಿದ್ರು. ಕಮಿಷನರ್​ಗೆ ಫೋನ್ ಮಾಡಿದ ಬಳಿಕ ಒಳಗೆ ಸೇರಿಸಿಕೊಂಡಿದ್ದಾರೆ ಅಂತ ಅಸಮಾಧಾನ ವ್ಯಕ್ತಪಡಿಸಿದ್ರು.

Published On - 7:22 am, Tue, 28 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ