AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಗರು ನಂತರ ‘ದುಬಾರಿ’ಯಾದ ಧ್ರುವ ಸರ್ಜಾ ಹೊಸ ಸಿನಿಮಾಗೆ ಮುಹೂರ್ತ ನೆರವೇರಿಸಿದ್ರು

ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇಂದು ಬೆಳ್ಳಂ ಬೆಳಗ್ಗೆ ತಮ್ಮ ಹೊಸ ಚಿತ್ರಕ್ಕೆ ಮುಹೂರ್ತ ನೆರವೇರಿಸಿದ್ದಾರೆ. ಸಹೋದರ ಚಿರು ಅಗಲಿಕೆ ನಂತರ ಸದ್ಯ ಸಿನಿಮಾ ಕೆಲಸಗಳತ್ತ ಧ್ರುವ ಮುಖ ಮಾಡಿದ್ದಾರೆ. ಪೊಗರು ಚಿತ್ರದ ನಂತರ ದುಬಾರಿಯಾದ ಧ್ರುವ ಸರ್ಜಾ ಇಂದು ಬೆಂಗಳೂರಿನ ಗಣಪತಿ ದೇವಸ್ಥಾನದಲ್ಲಿ ಸರಳವಾಗಿ ಚಿತ್ರತಂಡದ ಜೊತೆ ತಮ್ಮ ಹೊಸ ಚಿತ್ರದ ಮುಹೂರ್ತ ಮಾಡಿದ್ದಾರೆ. ‘ದುಬಾರಿ’ ಎಂಬ ಟೈಟಲ್​ನಲ್ಲಿ ಹೊಸ ಸಿನಿಮಾ ಸೆಟ್ಟೇರಲಿದ್ದು, ನಂದ‌ಕಿಶೋರ್ ಆಕ್ಷನ್ ಕಟ್ ಹೇಳಲಿದ್ದಾರೆ. ಜೀವನದಲ್ಲಿ ಅನೇಕ ತಿರುವುಗಳನ್ನು ಅನುಭವಿಸಿ […]

ಪೊಗರು ನಂತರ 'ದುಬಾರಿ'ಯಾದ ಧ್ರುವ ಸರ್ಜಾ ಹೊಸ ಸಿನಿಮಾಗೆ ಮುಹೂರ್ತ ನೆರವೇರಿಸಿದ್ರು
ಆಯೇಷಾ ಬಾನು
ಆಯೇಷಾ ಬಾನು|

Updated on:Nov 06, 2020 | 2:11 PM

Share

ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇಂದು ಬೆಳ್ಳಂ ಬೆಳಗ್ಗೆ ತಮ್ಮ ಹೊಸ ಚಿತ್ರಕ್ಕೆ ಮುಹೂರ್ತ ನೆರವೇರಿಸಿದ್ದಾರೆ. ಸಹೋದರ ಚಿರು ಅಗಲಿಕೆ ನಂತರ ಸದ್ಯ ಸಿನಿಮಾ ಕೆಲಸಗಳತ್ತ ಧ್ರುವ ಮುಖ ಮಾಡಿದ್ದಾರೆ.

ಪೊಗರು ಚಿತ್ರದ ನಂತರ ದುಬಾರಿಯಾದ ಧ್ರುವ ಸರ್ಜಾ ಇಂದು ಬೆಂಗಳೂರಿನ ಗಣಪತಿ ದೇವಸ್ಥಾನದಲ್ಲಿ ಸರಳವಾಗಿ ಚಿತ್ರತಂಡದ ಜೊತೆ ತಮ್ಮ ಹೊಸ ಚಿತ್ರದ ಮುಹೂರ್ತ ಮಾಡಿದ್ದಾರೆ. ‘ದುಬಾರಿ’ ಎಂಬ ಟೈಟಲ್​ನಲ್ಲಿ ಹೊಸ ಸಿನಿಮಾ ಸೆಟ್ಟೇರಲಿದ್ದು, ನಂದ‌ಕಿಶೋರ್ ಆಕ್ಷನ್ ಕಟ್ ಹೇಳಲಿದ್ದಾರೆ.

ಜೀವನದಲ್ಲಿ ಅನೇಕ ತಿರುವುಗಳನ್ನು ಅನುಭವಿಸಿ ಸದ್ಯ ಈಗ ಸಿನಿಮಾಗಳ ಕಡೆ ಗಮನ ಹರಿಸುತ್ತಿರುವ ಧ್ರುವಗೆ ಮತ್ತಷ್ಟು ಯಶಸ್ಸು, ಸುಖ ಶಾಂತಿ ಸಿಗಲಿ ಹಾಗೂ ಪೊಗರು ಸಿನಿಮಾದಂತೆ ಹಿಟ್ ಸಿನಿಮಾ ನೀಡಲಿ ಎಂಬುವುದು ಜನರ ಆಶಯ.

Published On - 7:18 am, Fri, 6 November 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್