AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಗರು ನಂತರ ‘ದುಬಾರಿ’ಯಾದ ಧ್ರುವ ಸರ್ಜಾ ಹೊಸ ಸಿನಿಮಾಗೆ ಮುಹೂರ್ತ ನೆರವೇರಿಸಿದ್ರು

ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇಂದು ಬೆಳ್ಳಂ ಬೆಳಗ್ಗೆ ತಮ್ಮ ಹೊಸ ಚಿತ್ರಕ್ಕೆ ಮುಹೂರ್ತ ನೆರವೇರಿಸಿದ್ದಾರೆ. ಸಹೋದರ ಚಿರು ಅಗಲಿಕೆ ನಂತರ ಸದ್ಯ ಸಿನಿಮಾ ಕೆಲಸಗಳತ್ತ ಧ್ರುವ ಮುಖ ಮಾಡಿದ್ದಾರೆ. ಪೊಗರು ಚಿತ್ರದ ನಂತರ ದುಬಾರಿಯಾದ ಧ್ರುವ ಸರ್ಜಾ ಇಂದು ಬೆಂಗಳೂರಿನ ಗಣಪತಿ ದೇವಸ್ಥಾನದಲ್ಲಿ ಸರಳವಾಗಿ ಚಿತ್ರತಂಡದ ಜೊತೆ ತಮ್ಮ ಹೊಸ ಚಿತ್ರದ ಮುಹೂರ್ತ ಮಾಡಿದ್ದಾರೆ. ‘ದುಬಾರಿ’ ಎಂಬ ಟೈಟಲ್​ನಲ್ಲಿ ಹೊಸ ಸಿನಿಮಾ ಸೆಟ್ಟೇರಲಿದ್ದು, ನಂದ‌ಕಿಶೋರ್ ಆಕ್ಷನ್ ಕಟ್ ಹೇಳಲಿದ್ದಾರೆ. ಜೀವನದಲ್ಲಿ ಅನೇಕ ತಿರುವುಗಳನ್ನು ಅನುಭವಿಸಿ […]

ಪೊಗರು ನಂತರ 'ದುಬಾರಿ'ಯಾದ ಧ್ರುವ ಸರ್ಜಾ ಹೊಸ ಸಿನಿಮಾಗೆ ಮುಹೂರ್ತ ನೆರವೇರಿಸಿದ್ರು
ಆಯೇಷಾ ಬಾನು
|

Updated on:Nov 06, 2020 | 2:11 PM

Share

ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇಂದು ಬೆಳ್ಳಂ ಬೆಳಗ್ಗೆ ತಮ್ಮ ಹೊಸ ಚಿತ್ರಕ್ಕೆ ಮುಹೂರ್ತ ನೆರವೇರಿಸಿದ್ದಾರೆ. ಸಹೋದರ ಚಿರು ಅಗಲಿಕೆ ನಂತರ ಸದ್ಯ ಸಿನಿಮಾ ಕೆಲಸಗಳತ್ತ ಧ್ರುವ ಮುಖ ಮಾಡಿದ್ದಾರೆ.

ಪೊಗರು ಚಿತ್ರದ ನಂತರ ದುಬಾರಿಯಾದ ಧ್ರುವ ಸರ್ಜಾ ಇಂದು ಬೆಂಗಳೂರಿನ ಗಣಪತಿ ದೇವಸ್ಥಾನದಲ್ಲಿ ಸರಳವಾಗಿ ಚಿತ್ರತಂಡದ ಜೊತೆ ತಮ್ಮ ಹೊಸ ಚಿತ್ರದ ಮುಹೂರ್ತ ಮಾಡಿದ್ದಾರೆ. ‘ದುಬಾರಿ’ ಎಂಬ ಟೈಟಲ್​ನಲ್ಲಿ ಹೊಸ ಸಿನಿಮಾ ಸೆಟ್ಟೇರಲಿದ್ದು, ನಂದ‌ಕಿಶೋರ್ ಆಕ್ಷನ್ ಕಟ್ ಹೇಳಲಿದ್ದಾರೆ.

ಜೀವನದಲ್ಲಿ ಅನೇಕ ತಿರುವುಗಳನ್ನು ಅನುಭವಿಸಿ ಸದ್ಯ ಈಗ ಸಿನಿಮಾಗಳ ಕಡೆ ಗಮನ ಹರಿಸುತ್ತಿರುವ ಧ್ರುವಗೆ ಮತ್ತಷ್ಟು ಯಶಸ್ಸು, ಸುಖ ಶಾಂತಿ ಸಿಗಲಿ ಹಾಗೂ ಪೊಗರು ಸಿನಿಮಾದಂತೆ ಹಿಟ್ ಸಿನಿಮಾ ನೀಡಲಿ ಎಂಬುವುದು ಜನರ ಆಶಯ.

Published On - 7:18 am, Fri, 6 November 20

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ