AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಗರು ನಂತರ ‘ದುಬಾರಿ’ಯಾದ ಧ್ರುವ ಸರ್ಜಾ ಹೊಸ ಸಿನಿಮಾಗೆ ಮುಹೂರ್ತ ನೆರವೇರಿಸಿದ್ರು

ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇಂದು ಬೆಳ್ಳಂ ಬೆಳಗ್ಗೆ ತಮ್ಮ ಹೊಸ ಚಿತ್ರಕ್ಕೆ ಮುಹೂರ್ತ ನೆರವೇರಿಸಿದ್ದಾರೆ. ಸಹೋದರ ಚಿರು ಅಗಲಿಕೆ ನಂತರ ಸದ್ಯ ಸಿನಿಮಾ ಕೆಲಸಗಳತ್ತ ಧ್ರುವ ಮುಖ ಮಾಡಿದ್ದಾರೆ. ಪೊಗರು ಚಿತ್ರದ ನಂತರ ದುಬಾರಿಯಾದ ಧ್ರುವ ಸರ್ಜಾ ಇಂದು ಬೆಂಗಳೂರಿನ ಗಣಪತಿ ದೇವಸ್ಥಾನದಲ್ಲಿ ಸರಳವಾಗಿ ಚಿತ್ರತಂಡದ ಜೊತೆ ತಮ್ಮ ಹೊಸ ಚಿತ್ರದ ಮುಹೂರ್ತ ಮಾಡಿದ್ದಾರೆ. ‘ದುಬಾರಿ’ ಎಂಬ ಟೈಟಲ್​ನಲ್ಲಿ ಹೊಸ ಸಿನಿಮಾ ಸೆಟ್ಟೇರಲಿದ್ದು, ನಂದ‌ಕಿಶೋರ್ ಆಕ್ಷನ್ ಕಟ್ ಹೇಳಲಿದ್ದಾರೆ. ಜೀವನದಲ್ಲಿ ಅನೇಕ ತಿರುವುಗಳನ್ನು ಅನುಭವಿಸಿ […]

ಪೊಗರು ನಂತರ 'ದುಬಾರಿ'ಯಾದ ಧ್ರುವ ಸರ್ಜಾ ಹೊಸ ಸಿನಿಮಾಗೆ ಮುಹೂರ್ತ ನೆರವೇರಿಸಿದ್ರು
ಆಯೇಷಾ ಬಾನು
|

Updated on:Nov 06, 2020 | 2:11 PM

Share

ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇಂದು ಬೆಳ್ಳಂ ಬೆಳಗ್ಗೆ ತಮ್ಮ ಹೊಸ ಚಿತ್ರಕ್ಕೆ ಮುಹೂರ್ತ ನೆರವೇರಿಸಿದ್ದಾರೆ. ಸಹೋದರ ಚಿರು ಅಗಲಿಕೆ ನಂತರ ಸದ್ಯ ಸಿನಿಮಾ ಕೆಲಸಗಳತ್ತ ಧ್ರುವ ಮುಖ ಮಾಡಿದ್ದಾರೆ.

ಪೊಗರು ಚಿತ್ರದ ನಂತರ ದುಬಾರಿಯಾದ ಧ್ರುವ ಸರ್ಜಾ ಇಂದು ಬೆಂಗಳೂರಿನ ಗಣಪತಿ ದೇವಸ್ಥಾನದಲ್ಲಿ ಸರಳವಾಗಿ ಚಿತ್ರತಂಡದ ಜೊತೆ ತಮ್ಮ ಹೊಸ ಚಿತ್ರದ ಮುಹೂರ್ತ ಮಾಡಿದ್ದಾರೆ. ‘ದುಬಾರಿ’ ಎಂಬ ಟೈಟಲ್​ನಲ್ಲಿ ಹೊಸ ಸಿನಿಮಾ ಸೆಟ್ಟೇರಲಿದ್ದು, ನಂದ‌ಕಿಶೋರ್ ಆಕ್ಷನ್ ಕಟ್ ಹೇಳಲಿದ್ದಾರೆ.

ಜೀವನದಲ್ಲಿ ಅನೇಕ ತಿರುವುಗಳನ್ನು ಅನುಭವಿಸಿ ಸದ್ಯ ಈಗ ಸಿನಿಮಾಗಳ ಕಡೆ ಗಮನ ಹರಿಸುತ್ತಿರುವ ಧ್ರುವಗೆ ಮತ್ತಷ್ಟು ಯಶಸ್ಸು, ಸುಖ ಶಾಂತಿ ಸಿಗಲಿ ಹಾಗೂ ಪೊಗರು ಸಿನಿಮಾದಂತೆ ಹಿಟ್ ಸಿನಿಮಾ ನೀಡಲಿ ಎಂಬುವುದು ಜನರ ಆಶಯ.

Published On - 7:18 am, Fri, 6 November 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ